• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಶಾಸಕ ವಿ.ಎಸ್. ಪಾಟೀಲ ಕಾರು ಅಪಘಾತ: ಅಪಾಯದಿಂದ ಪಾರು
ಮಾಜಿ ಶಾಸಕ ವಿ.ಎಸ್. ಪಾಟೀಲ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ತಾಲೂಕಿನ ಹಾರವಳ್ಳಿ ಬಳಿ ಶುಕ್ರವಾರ ನಡೆದಿದೆ.
ಶಿವಗಿರಿಯ ಶಿವನ ಮೂರ್ತಿಗೆ ಪೂಜೆ ಸಲ್ಲಿಸಲು ಬಂದ ಭಕ್ತಸಾಗರ
ಮಹಾಶಿವರಾತ್ರಿ ಹಿನ್ನೆಲೆ ವಿಜಯಪುರ ನಗರದ ಹೊರವಲಯದ ಶಿವಗಿರಿಯ ಬೃಹತ್ ಶಿವನಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತಸಾಗರವೇ ಹರಿದುಬಂತು. ಭಕ್ತಾದಿಗಳು ಶಿವನ ಕೃಪೆಗೆ ಪಾತ್ರರಾಗಲು ಉಪವಾಸ, ಜಪ-ತಪ ಕೈಗೊಂಡರು.
ಹೇಮರಡ್ಡಿ ಮಲ್ಲಮ್ಮ ದೇಗುಲದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಬೆಳಗ್ಗೆ ದೇವಸ್ಥಾನದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಿಗೆ ಪೂಜೆ, ಅಭಿಷೇಕ ಸಲ್ಲಿಸಲಾಯಿತು. ಸಂಜೆ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದರು.
ಕೊದಗು ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಶಿವರಾತ್ರಿ ಆಚರಣೆ: ಎಲ್ಲೆಡೆ ಅನುರಣಿಸಿದ ಶಿವನಾಮ ಸ್ಮರಣೆ
ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯ, ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯ, ಅಗಸ್ತ್ಯೇಶ್ವರ ಕ್ಷೇತ್ರ ಸೇರಿದಂತೆ ವಿವಿಧ ಶಿವಾಲಯಗಳಲ್ಲಿ ಶಿವಾರಾಧನೆ ಶ್ರದ್ದಾಭಕ್ತಿಯಿಂದ ನಡೆಯಿತು.
ಮಹಿಳೆಯರಲ್ಲಿ ದೃಢ ಸಂಕಲ್ಪ ಜಾಗೃತವಾಗಲಿ
ಮಹಿಳೆಯರು ಯಾವುದೇ ಒಂದು ಕಾರ್ಯಕ್ಕೆ ಸೀಮಿತವಾಗದೆ, ವಿಶಾಲ ಚಿಂತನೆಯತ್ತ ತೆರೆದುಕೊಳ್ಳಬೇಕು. ಸಾಧನೆಗೆ ವಿವಾಹ ಎಂಬುದು ಅಡ್ಡಿಯಾಗುವುದಿಲ್ಲ, ಸಾಧಿಸುವ ಛಲ ನಮ್ಮಲ್ಲಿರಬೇಕು
ಮೂಢ ನಂಬಿಕೆ ಬೇರು ಸಮೇತ ಕಿತ್ತು ಹಾಕಲು ಸಂಘಟಿತರಾಗಿ
ಸಮಾಜದಲ್ಲಿ ಮೂಢನಂಬಿಕೆ ಹಾಸುಹೊಕ್ಕಾಗಿರುವುದರಿಂದ ದೇವದಾಸಿಯಂತಹ ಪದ್ಧತಿ ಇನ್ನೂ ಜೀವಂತವಿದೆ. ಅದನ್ನು ಬೇರು ಸಮೇತ ಕಿತ್ತು ಹಾಕಲು ಮೊದಲು ಸಂಘಟಿತರಾಗಬೇಕು ಎಂದು ಮೂಡಲಗಿಯ ಅಮ್ಮ ಸಂಸ್ಥೆಯ ಸಂಸ್ಥಾಪಕಿ ಶೋಭಾ ಗಸ್ತಿ ಹೇಳಿದರು.
ಬೇಬಿಬೆಟ್ಟದಲ್ಲಿ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ಗಣ್ಯರಿಂದ ಚಾಲನೆ
ಬರಗಾಲದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ವ್ಯವಸಾಯದ ಪದ್ಧತಿ ಬದಲಾವಣೆ ಮಾಡುವುದು ದೊಡ್ಡ ಸವಾಲಾಗಿದೆ. ರೈತರಿಗೆ ಆದಾಯ ಹೆಚ್ಚಳ ಮಾಡುವ ಕೃಷಿ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಬೆಳೆ ಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳಬೇಕಾಗಿದೆ. ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಮಿತವಾಗಿ ನೀರು ಬಳಕೆ ಮಾಡಿಕೊಳ್ಳಬೇಕು. ವಿಸಿ ನಾಲೆ ಆಧುನೀಕರಣ ನಡೆಯುತ್ತಿರುವುದರಿಂದ ನೀರು ಬಿಡಲು ಸಾಧ್ಯವಿಲ್ಲ.
ಯಾರಿಗೇ ಟಿಕೆಟ್ ನೀಡಿದರೂ ಬದ್ದತೆಯಿಂದ ಕೆಲಸ ಮಾಡುವೆ: ಸಚಿವ ಮುನಿಯಪ್ಪ
ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಲಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನ ಬದ್ದ ಸರ್ಕಾರ ಬರಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು, ಪ್ರಾಣ ತ್ಯಾಗ, ಬಲಿದಾನದ ಮೂಲಕ ಹೋರಾಡಿ ತಂದು ಕೊಟ್ಟಿರುವ ಈ ದೇಶದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಕೈಗೆ ಆಡಳಿತದ ಚುಕ್ಕಾಣಿ ನೀಡಬೇಕಾಗಿದೆ.
ರಾಜಬೀದಿಯಲ್ಲಿ ಕಬೀರಾನಂದ ಶ್ರೀಗಳ ಪಲ್ಲಕ್ಕಿ ಮಹೋತ್ಸವ
ನಗರದ ಸದ್ಗುರು ಕಬೀರಾನಂದಾಶ್ರಮದಲ್ಲಿ ನಡೆಯುತ್ತಿರುವ ಶಿವನಾಮ ಸಪ್ತಾಹದ 94ನೇ ಶಿವರಾತ್ರಿ ಮಹೋತ್ಸವದ ಅಂಗವಾಗಿ ಶುಕ್ರವಾರ ರಾಜಬೀದಿಯಲ್ಲಿ ಶಿವಲಿಂಗಾನಂದ ಶ್ರೀಗಳ ಪಲ್ಲಕ್ಕಿ ಹಾಗೂ ಜನಪದ ಉತ್ಸವ ಸಂಭ್ರಮದಿಂದ ನೆರವೇರಿತು.
ಜಿಲ್ಲಾ ಒಲಂಪಿಕ್ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕೆ.ಎಸ್.ಶಶಿ
ಜಿಲ್ಲಾ ಒಲಂಪಿಕ್ ಅಸೋಸಿಯೇಷನ್‌ಗೆ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಗಿದ್ದು, ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಕೆ.ಎಸ್.ಶಶಿ ಆಯ್ಕೆಯಾಗಿದ್ದಾರೆ. ಏಪ್ರಿಲ್‌ 5ರಿಂದ 20ರವರೆಗೆ ಶಿವಮೊಗ್ಗದ ಕ್ರೀಡಾಪಟುಗಳಿಗೆ 25ರಿಂದ 30 ಕ್ರೀಡೆಗಳ ಉಚಿತ ತರಬೇತಿ ಶಿಬಿರ ಮತ್ತು ಪ್ರಾತ್ಯಕ್ಷತೆಯನ್ನು ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ನುರಿತ ತರಬೇತುದಾರರು, ಅಂತರ ರಾಷ್ಟ್ರೀಯ ಆಟಗಾರರು ತರಬೇತಿ ಶಿಬಿರವನ್ನು ನಡೆಸಿಕೊಡಲಿದ್ದಾರೆ ಎಂದು ಶಿವಮೊಗ್ಗದಲ್ಲಿ ತಿಳಿಸಲಾಗಿದೆ.
  • < previous
  • 1
  • ...
  • 12516
  • 12517
  • 12518
  • 12519
  • 12520
  • 12521
  • 12522
  • 12523
  • 12524
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved