• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲೆಡೆ ಸಡಗರದಿಂದ ಜರುಗಿದ ಮಹಾಶಿವರಾತ್ರಿ
ರಾಯಚೂರು ನಗರದ ಚಂದ್ರಮೌಳೇಶ್ವರ ದೇವಸ್ಥಾನದ ಮುಂದೆ ಮಹಾಶಿವರಾತ್ರಿ ನಿಮಿತ್ತ ಶಿವನ ದರ್ಶನಕ್ಕಾಗಿ ಸಾಲುಗಟ್ಟಿನಿಂತ ಭಕ್ತರ ದಂಡು.
ರಾಮನಗರ ಜಿಲ್ಲೆಯಲ್ಲಿ ಭಕ್ತರ ಶಿವನಾಮಸ್ಮರಣೆ
ರಾಮನಗರ: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶುಕ್ರವಾರ ಜಿಲ್ಲೆಯ ಎಲ್ಲೆಡೆ ಭಕ್ತರು ಶಿವನ ನಾಮಸ್ಮರಣೆ ಮಾಡಿದರು.ಮಹಾಶಿವರಾತ್ರಿ ಪ್ರಯುಕ್ತ ಶೈವಾಗಮನ ಪದ್ಧತಿಯ ದೇವಾಲಯಲ್ಲಿ ವಿಶೇಷ ಅಲಂಕಾರ ಹಾಗೂ ಪೂಜೆ ನೆರವೇರಿತು.
ಚೆಕ್ ಡ್ಯಾಮ್ ನಿರ್ಮಾಣ ಅನಿವಾರ್ಯ: ಕೊಡಗು ಬೆಳೆಗಾರರ ಒಕ್ಕೂಟ
ನೀರಿನ ಅಭಾವ ತಲೆದೋರಿದಾಗ ನದಿನೀರಿನ ಬಳಕೆ ನಿಷೇಧಿಸುವುದು ಶಾಶ್ವತ ಪರಿಹಾರವಲ್ಲ. ದಿಢೀರನೆ ನದಿ, ನದಿಮೂಲಗಳಿಂದ ನೀರು ಬಳಸದಂತೆ ನಿಷೇಧಾಜ್ಞೆಯಿಂದ ತಮ್ಮ ಜೀವನಕ್ಕೆ ಅವಲಂಬಿಸಿರುವ ಬೆಳೆ ನಾಶವಾಗುವ ಆತಂಕ ಉಂಟಾಗಲಿದೆ.ಈ ನಿಷೇಧಾಜ್ಞೆಯನ್ನು ಬೆಳೆಗಾರರ ಸಂಕಷ್ಟ ಅರಿತು ಸಡಿಲಿಸಬೇಕು ಎಂದು ಬೆಳೆಗಾರರು ಒತ್ತಾಯಿಸಿದರು.
ಇಂದಿನಿಂದ ಬೀದರ್‌ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ
ಬಸವಲಿಂಗ ಪಟ್ಟದ್ದೇವರ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಿದ್ಧತೆಯನ್ನು ಕಸಾಪ ಪೂರ್ಣಗೊಳಿಸಿದೆ. ಬಸವಲಿಂಗ ಪಟ್ಟದ್ದೇವರ ಜೀವನ ಮತ್ತು ಸಾಧನೆ ಛಾಯಾಚಿತ್ರ ಪ್ರದರ್ಶನಗೊಳ್ಳಲಿದೆ.
ಹಾವೇರಿ ಜಿಲ್ಲೆಯಲ್ಲಿ ಅನುರಣಿಸಿದ ಓಂ ನಮಃ ಶಿವಾಯ
ಮಹಾಶಿವರಾತ್ರಿ ಅಂಗವಾಗಿ ಹಾವೇರಿ ಜಿಲ್ಲೆಯಾದ್ಯಂತ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ 88ನೇ ಶಿವರಾತ್ರಿ ಮಹೋತ್ಸವದ ಅಂಗವಾಗಿ ನಗರದಲ್ಲಿ 12 ಜ್ಯೋತಿರ್ಲಿಂಗಗಳ ಶೋಭಾಯಾತ್ರೆ ಜರುಗಿತು.
ಶಾಂತಿಯುತವಾಗಿ ನಡೆದ ಲಾಡ್ಲೇ ಮಶಾಕ್‌ ನಮಾಜ್‌, ಶಿವಲಿಂಗ ಪೂಜೆ
ದರ್ಗಾದ ಉತ್ತರ ಬಾಗಿಲಿನಿಂದ ಮುಸ್ಲಿಂ ಸಮುದಾಯದ 15 ಮಂದಿಗೆ, ಉತ್ತರ ದಿಕ್ಕಿನ ಬಾಗಿಲಿನಿಂದ 15 ಮಂದಿ ಹಿಂದೂ ಸಮಾಜ ಮುಖಂಡರಿಗೆ ದರ್ಗಾ ಆವರಣ ಪ್ರವೇಶ ನೀಡಿದ ಪೊಲೀಸರು. ಬೆಳಗ್ಗೆ ನಮಾಜ್‌, ಸಂಜೆ ಇಳಿಹೊತ್ತಲ್ಲಿ ರುದ್ರಾಭಿಷೇಕ, ಪೂಜೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು.
ಗ್ರಾಚ್ಯುಯಿಟಿಗೆ ವಿಮಾ ರಕ್ಷಣೆ ಸ್ವಾಗತಾರ್ಹ: ಹುಲಿನಾಯ್ಕರ್
25 ವರ್ಷಗಳ ಬಳಿಕ ರಾಜ್ಯದಲ್ಲಿ ಅನುಷ್ಠಾನಕ್ಕೆ ಬಂದಿರುವ ಗ್ರಾಚ್ಯುಯಿಟಿಗೆ ವಿಮೆಯ ರಕ್ಷಣೆ ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಸಂತಸ ತಂದಿದೆ ಎಂದು ಮಾಜಿ ಎಂಎಲ್‌ಸಿ ಡಾ. ಎಂ.ಆರ್. ಹುಲಿನಾಯ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ಕುಡಿವ ನೀರಲ್ಲಿ ಕಾರು ತೊಳೆದರೆ ₹5 ಸಾವಿರ ದಂಡ: ಜಲಮಂಡಳಿ
ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಕಾರು ತೊಳೆಯಲು, ಕೈತೋಟಕ್ಕೆ ಬಳಕೆ ಮಾಡಿದರೆ ₹5 ಸಾವಿರ ದಂಡ ವಿಧಿಸಲಾಗುತ್ತದೆ.
ಮಹಾ ಶಿವರಾತ್ರಿ: ಶಿವನ ದೇಗುಲಗಳಲ್ಲಿ ಪೂಜೆ, ಬಿಲ್ವಪತ್ರೆ ಸಮರ್ಪಣೆ
ಬಾಬುರಾಯನಕೊಪ್ಪಲು ಗ್ರಾಮದ ಬಳಿ ಕಾವೇರಿ ನದಿ ತೀರದಲ್ಲಿರುವ ಶ್ರೀಕಾಶಿ ವಿಶ್ವನಾಥ ದೇವಾಲಯ, ಗೋಸಾಯಿಘಾಟ್‌ನ ಕಾಶಿ ವಿಶ್ವೇಶ್ವರ, ಬಲಮುರಿಯ ಅಗಸ್ತೇಶ್ವರ, ಚಂದ್ರವನದ ಶ್ರೀಚಂದ್ರಮೌಳೇಶ್ವರ, ಪಟ್ಟಣದ ಶ್ರೀಗಂಗಾದರೇಶ್ವರ ಸ್ವಾಮಿ ದೇಗುಲ, ಪಾತಾಳೇಶ್ವರ ದೇಗುಲ, ಮರಳಾಗಾಲ ಮರಡಿಲಿಂಗೇಶ್ವರ ದೇಗುಲ, ಅಲ್ಲಾಪಟ್ಟಣದ ಶ್ರೀಬೀರೇಶ್ವರ ದೇವಾಲಯ ಸೇರಿದಂತೆ ವಿವಿಧೆಡೆ ನಡೆದ ವಿಶೇಷ ಪೂಜೆಗಳು.
ಸ್ವಾಭಿಮಾನದ ಜೀವನ ಕಟ್ಟಿಕೊಳ್ಳಿ: ಕಾವ್ಯ
ನೆಲಮಂಗಲ: ಸ್ವಯಂ ಪ್ರೇರಣೆ, ಸಮಯ ನಿರ್ವಹಣೆ ಅಳವಡಿಸಿಕೊಂಡು, ಉದ್ಯಮಶೀಲರಾಗಿ ಆರ್ಥಿಕ ಸುಧಾರಣೆಯಿಂದ ಮಹಿಳಾ ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್‌ ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಸಲಹೆ ಮಾಡಿದರು.
  • < previous
  • 1
  • ...
  • 12523
  • 12524
  • 12525
  • 12526
  • 12527
  • 12528
  • 12529
  • 12530
  • 12531
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved