• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ, ಆರೋಗ್ಯಕ್ಕೆ ಶಾಮನೂರು ಕುಟುಂಬ ಕೊಡುಗೆ ಅಪಾರ
ದಾವಣಗೆರೆ ನಗರದ ಬಿಐಇಟಿ ಕಾಲೇಜಿನ ಎಸ್ಸೆಸ್ ಮಲ್ಲಿಕಾರ್ಜುನ ಸಭಾಂಗಣದಲ್ಲಿ ಗುರುವಾರ ಎಸ್ಸೆಸ್ ಕೇರ್ ಟ್ರಸ್ಟ್‌ನ 5ನೇ ವಾರ್ಷಿಕೋತ್ಸವ ಸಂಸಾಧನ ಕಾರ್ಯಕ್ರಮ ಜರುಗಿತು.
ಶಿವನ ಕ್ಷೇತ್ರಗಳಲ್ಲಿ ಭಕ್ತರ ಸ್ಮರಣೆ
ಯಾಣ, ಗೋಕರ್ಣ, ಮುರ್ಡೇಶ್ವರ, ಸಹಸ್ರಲಿಂಗ ಒಳಗೊಂಡು ವಿವಿಧ ಶಿವನ ಸನ್ನಿಧಾನಕ್ಕೆ ಶಿವರಾತ್ರಿ ಹಿನ್ನೆಲೆಯಲ್ಲಿ ಶುಕ್ರವಾರ ಸಹಸ್ರ ಸಹಸ್ರ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆಯಿತು.
ಮಹಿಳೆಯರು ಕಾರ್ಮಿಕರಾಗಿಯೇ ಉಳಿಯುತ್ತಿದ್ದಾರೆ: ಪ್ರೊ.ತುಳಸಿಮಾಲಾ
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕುಲಪತಿ ಪ್ರೊ.ಬಿ.ಕೆ.ತುಳಸೀಮಾಲಾ ಮಾತನಾಡಿದರು.
ಕೈಗೆ ಸಿಗದ ಸಾಲ ವಸೂಲಿಗೆ ಸೊಸೈಟಿ ದಾವೆ
ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳು ಹಾಗೂ ಬ್ರಹ್ಮಾವರದ ಸೈಂಟ್‌ ಮಿಲಾಗ್ರಿಸ್‌ ಕ್ರೆಡಿಟ್‌ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಮ್ಯಾನೇಜರ್‌ ಹಾಗೂ ಓರ್ವ ಸಿಬ್ಬಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
ಸಚಿವ ಮಧು ಬಂಗಾರಪ್ಪ ಜನ್ಮದಿನ: 11ರಂದು ವಿವಿಧ ಸಸಿಗಳ ವಿತರಣೆ
ಬಂಗಾರಪ್ಪ ಅಭಿಮಾನಿಗಳ ವತಿಯಿಂದ ಸಚಿವ ಮಧು ಬಂಗಾರಪ್ಪ ಜನ್ಮದಿನವನ್ನು ಸಸಿ ವಿತರಿಸುವ ಮೂಲಕ ಆಚರಿಸಲಾಗುವುದು. ಮಾ.11ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸಸಿ ವಿತರಣೆ ಕಾರ್ಯಕ್ರಮ ನಡೆಯಲಿದೆ. ಶ್ರೀಗಂಧ, ಸಾಗುವಾನಿ, ತೆಂಗು ಸೇರಿ ವಿವಿಧ ಜಾತಿಯ ಸಸಿಗಳ ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಕರಾವಳಿಯ ಕಾಂಗ್ರೆಸ್ ನಾಯಕರಿಂದ ಅಯೋಧ್ಯೆಯಲ್ಲಿ ರಾಮಸೇವೆ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ರಜತ ಕಲಶಾಭಿಷೇಕದ ಸೇವೆ ನೀಡಿ, ಆ ಪ್ರಯುಕ್ತ ನಡೆದ ಹೋಮ ಹವನಗಳಲ್ಲಿ ವಿಧಿಪೂರ್ವಕ ಸಂಕಲ್ಪ ನೆರವೇರಿಸಿದರು. ನಂತರ ರಾಮ ದೇವರಿಗೆ ಕಲಶಾಭಿಷೇಕ, ಮಂಗಳಾರತಿಯಲ್ಲಿಯೂ ಭಾಗವಹಿಸಿ, ಬಾಲರಾಮನಿಗೆ ಅಭಿಷೇಕ ಮಾಡಿದ ರಜತ ಕಲಶವನ್ನು ಶ್ರೀಗಳಿಂದ ಪ್ರಸಾದ ರೂಪದಲ್ಲಿ ಸ್ವೀಕರಿಸಿದರು.
ಕಡಲ ಒಡಲು ಸೇರುತ್ತಿದೆ ನಿತ್ಯ ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ
ಸಮುದ್ರರಾಜನಿಗೆ ವಂದಿಸುವ ಸಾಗರ ಆರತಿ ಕಾರ್ಯಕ್ರಮ ನಿರಂತರ ನಡೆಯುತ್ತಿರಬೇಕು. ಈ ಮೂಲಕ ಪೂಜನೀಯ ಭಾವನೆಯೊಂದಿಗೆ ಕಡಲ ಒಡಲನ್ನು ಸ್ವಚ್ಛ-ಸುಂದರವಾಗಿ ಇಟ್ಟುಕೊಳ್ಳಬೇಕು.
770 ಅಮರಗಣಂಗಳರ ಸ್ಮಾರಕ ಲಿಂಗ ಪುನರುಜ್ಜೀವನ: ಸುನೀಲಗೌಡ ಪಾಟೀಲ
ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ವತಿಯಿಂದ ₹1.51 ಕೋಟಿ ವೆಚ್ಚದಲ್ಲಿ ನವೀಕರಿಸಲಾದ 770 ಲಿಂಗಗಳ ದೇವಸ್ಥಾನ ಹಾಗೂ ಪುನರುಜ್ಜೀವನ ಮಾಡಲಾದ ಲಿಂಗಗಳನ್ನು ಭಕ್ತಿಕೇಂದ್ರವಾದ 770 ಅಮರಗಣಂಗಳರ ಸ್ಮಾರಕ ಲಿಂಗ ದೇವಾಲಯ(ಲಿಂಗದ ಗುಡಿ) ನವೀಕರಣ ಮತ್ತು ಮಂದಿರದಲ್ಲಿರುವ ಎಲ್ಲ ಲಿಂಗಗಳನ್ನು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಉದ್ಘಾಟಿಸಿದರು.
ಬಿಡಿಎಗೆ ಹೊಸ ವೆಬ್‌ಸೈಟ್‌, ಸಾಪ್ಟ್‌ವೇರ್‌ ಅನಾವರಣ
ಜನರು ಬಿಡಿಎಗೆ ಅಲೆಯುವುದನ್ನು ತಪ್ಪಿಸಲು ಹೊಸ ಸಾಫ್ಟ್‌ವೇರ್‌, ವೆಬ್‌ಸೈಟ್‌ ಆರಂಭಿಸಲಾಗಿದೆ. ಇದರಿಂದ ಜನರು ದೂರು ನೀಡಲು ಅನಕೂಲ ಆಗುತ್ತದೆ.
ಮಾದೇಶ್ವರ ಬೆಟ್ಟದಲ್ಲಿ ಸಡಗರ ಸಂಭ್ರಮದ ಶಿವರಾತ್ರಿ ಜಾತ್ರೆ
ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರೆ ಸಡಗರ ಸಂಭ್ರಮದಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
  • < previous
  • 1
  • ...
  • 12524
  • 12525
  • 12526
  • 12527
  • 12528
  • 12529
  • 12530
  • 12531
  • 12532
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved