• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು: ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯ!
ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದೆ. ಈಗಾಗಲೇ ಜನರು ನೀರಿಗೆ ಪರದಾಡುತ್ತಿದ್ದಾರೆ.
ಸೋಲುವ ಭೀತಿಯಿಂದ ಕಾಂಗ್ರೆಸ್‌ಗೆ ಜೆಡಿಎಸ್ ಟೀಕೆ: ಕಾಂಗ್ರೆಸ್‌ನ ವಿನಯ್‌ ಗಾಂಧಿ
ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಹಾಸನ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ತಮ್ಮ ಅವಧಿಯಲ್ಲೇ ಮಾಡಲಾಗಿದೆ. ತಮ್ಮ ಅವಧಿಯ ಅಭಿವೃದ್ಧಿ ಕಾಮಗಾರಿಗಳನ್ನು ಕಾಂಗ್ರೆಸ್ ಉದ್ಘಾಟನೆ ಮಾಡುತ್ತಿದೆ ಎಂದು ಟೀಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ವಿನಯ್ ಗಾಂಧಿ ಲೇವಡಿ ಮಾಡಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಾನಗಲ್ಲು: ಶ್ರೀ ಮಲ್ಲಿಕಾರ್ಜುನ ದೇವಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
ದೇವಾಲಯದಲ್ಲಿ ಕಾಂಕ್ರೀಟ್ ರಸ್ತೆ, ಸೋಪಾನಂ ಕಟ್ಟೆ, ತಡೆಗೋಡೆ, ಫೆನ್ಸಿಂಗ್, ಇಂಟರ್ ಲಾಕ್, ವಾಹನ ನಿಲುಗಡೆಗೆ ಸ್ಥಳಾವಕಾಶ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು
ರಾಜ್ಯಾದ್ಯಂತ ಶ್ರದ್ಧಾ, ಭಕ್ತಿಯಿಂದ ಶಿವರಾತ್ರಿ ಆಚರಣೆ
ಮಹಾಶಿವರಾತ್ರಿಯನ್ನು ರಾಜ್ಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಕುಡಿಯುವ ನೀರಿನ ಸಮಸ್ಯೆಗೆ ಈಗಲೇ ಪರಿಹಾರ ಕಂಡುಕೊಳ್ಳಿ: ಶ್ರೀನಿವಾಸ ಮಾನೆ
ಹಾನಗಲ್ಲ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಪಂ ಖಾತೆಯಲ್ಲಿ ಕನಿಷ್ಠ ₹೫ ಲಕ್ಷ ಮೀಸಲಿಟ್ಟುಕೊಳ್ಳಿ. ಸಮಸ್ಯೆ ಎದುರಾದಾಗ ಅನುದಾನದತ್ತ ಕಾಯ್ದು ಕುಳಿತುಕೊಳ್ಳುವುದು ಬೇಡ ಎಂದು ಶಾಸಕ ಶ್ರೀನಿವಾಸ ಮಾನೆ ಅವರು ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಾವತಿಯಾಗದ ಕೊಟ್ಟಿಗೆ ಶೆಡ್‌ ಬಿಲ್‌, ಲಕ್ಕಲಕಟ್ಟಿ ಗ್ರಾಪಂ ಎದುರು ದನಗಳ ಕಟ್ಟಿ ಪ್ರತಿಭಟನೆ
ಕಳೆದ ಕೆಲ ವರ್ಷಗಳಿಂದ ದನದ ದೊಡ್ಡಿ ಬಿಲ್ ಪಾವತಿಸಲು ಗ್ರಾಪಂ ಅಧಿಕಾರಿಗಳು ಹಾಗೂ ಆಡಳಿತ ಮೀನಮೇಷ ಮಾಡುತ್ತಿದೆ ಎಂದು ಆರೋಪಿಸಿ ಲಕ್ಕಲಕಟ್ಟಿ ಗ್ರಾಪಂ ಕಾರ್ಯಾಲಯದ ಎದುರು ದನಗಳನ್ನು ಕಟ್ಟಿ ಪ್ರತಿಭಟಿಸಿದ ಘಟನೆ ನಡೆದಿದೆ.
ಶಿವರಾತ್ರಿ ಹಿನ್ನೆಲೆ ಅರಸೀಕೆರೆಯಲ್ಲಿ ಶಿವನಿಗೆ ವಿಶೇಷ ಪೂಜೆ, ಭಜನೆ, ಜಾಗರಣೆ
ಮಹಾಶಿವರಾತ್ರಿಯ ಅಂಗವಾಗಿ ಅರಸೀಕೆರೆ ನಗರದ ವಿವಿಧ ಶಿವ ದೇವಾಲಯಗಳು ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ಶಿವಭಕ್ತರು ಬೆಳಗಿನಿಂದಲೇ ಉಪವಾಸವ್ರತ ಆಚರಿಸಿ ಶಿವಪೂಜೆ ಮಾಡಿದರು.
ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಸಂಭ್ರಮದ ಶಿವರಾತ್ರಿ
ಶಿವನನ್ನು ಆರಾಧಿಸುವ ಹಾಗೂ ಉಪವಾಸ ವ್ರತದ ಪವಿತ್ರ ಹಬ್ಬವಾದ ಮಹಾಶಿವರಾತ್ರಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಲೋಕಸಭೆಗೆ ಸ್ಪರ್ಧಿಸಲ್ಲ: ಎಂಟಿಬಿ ಸ್ಪಷ್ಟನೆ
ಹೊಸಕೋಟೆ: ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಈ ವಿಚಾರವಾಗಿ ಪಕ್ಷದ ಹೈ ಕಮಾಂಡ್‌ಗೂ ಸ್ಪಷ್ಟ ನೀಡಿದ್ದೇನೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು.
3 ವರ್ಷದಲ್ಲಿ ರಾಜ್ಯದಲ್ಲಿ 3242 ಕೋಟಿ ರು. ಆರ್ಥಿಕ ವಂಚನೆ..!

ಸಾರ್ವಜನಿಕರಿಗೆ ಅಧಿಕ ಲಾಭದ ಆಮಿಷವೊಡ್ಡಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 3242 ಕೋಟಿ ರು. ಆರ್ಥಿಕ ವಂಚನೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

  • < previous
  • 1
  • ...
  • 12526
  • 12527
  • 12528
  • 12529
  • 12530
  • 12531
  • 12532
  • 12533
  • 12534
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved