• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಶಿವರಾತ್ರಿ: ಜಿಲ್ಲಾದ್ಯಂತ ಶಿವಾಲಯಗಳಲ್ಲಿ ‘ಶಿವ ನಾಮಸ್ಮರಣೆ’
ಮಹಾಶಿವರಾತ್ರಿ ಪ್ರಯುಕ್ತ ಮಂಡ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಪ್ರಾಯೋಜಕತ್ವದಲ್ಲಿ ೨೧ ಅಡಿ ಎತ್ತರದ ರುದ್ರಾಕ್ಷಿ ಶಿವಲಿಂಗ ಮತ್ತು ನಂದಿ ನಗರದ ಪ್ರಮುಖ ಆಕರ್ಷಣೆಯಾಗಿತ್ತು. ಜಿಲ್ಲೆಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ೨೧ ಅಡಿ ಎತ್ತರದ ಶಿವಲಿಂಗವು ೩.೫೦ ಲಕ್ಷ ರುದ್ರಾಕ್ಷಿ ಮಣಿಯಿಂದ ಸುತ್ತುವರಿದಿದೆ. ಜೊತೆಗೆ ಹೋಲೋಗ್ರಾಮ್ ಶಿವಲಿಂಗ ಹಾಗೂ ಸಹಸ್ರ ಶಿವಲಿಂಗಗಳ ಉಚಿತ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನರೇಗಾ ಕೆಲಸ ಪಡೆದು ನಿರಾಳವಾಗಿ ಜೀವನ ಸಾಗಿಸಿ
ನರೇಗಾ ಕೂಲಿ ಕಾರ್ಮಿಕರಿಗಾಗಿ ಹಮ್ಮಿಕೊಂಡಿದ್ಡ ರೋಜಗಾರ ದಿನ ಹಾಗೂ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ
ಮಹಿಳಾ ದಿನಕ್ಕೆ 15 ಕ್ಯುಆರ್‌ ಕೋಡ್‌ ಅಂಚೆ ಕಾರ್ಡ್‌
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾರತೀಯ ಅಂಚೆ ಇಲಾಖೆಯ ಕರ್ನಾಟಕ ವೃತ್ತವು ‘ನಮ್ಮ ಸಂವಿಧಾನದ ಸಂಸ್ಥಾಪಕ ತಾಯಂದಿರು’ ವಿಷಯ ಕುರಿತಾಗಿ ಕ್ಯುಆರ್‌ ಕೋಡ್‌ ಒಳಗೊಂಡ 15 ಸಚಿತ್ರ ಅಂಚೆ ಕಾರ್ಡ್‌ಗಳು ಮತ್ತು ವಿಶೇಷ ರದ್ಧತಿಯ ಕಾರ್ಡ್‌ (ಸ್ಪೆಷಲ್‌ ಕ್ಯಾನ್ಸಲೇಷನ್‌ ಕಾರ್ಡ್‌) ಬಿಡುಗಡೆ ಮಾಡಿದೆ.
ಭಾರತೀಯ ನಾರಿ ಜಗತ್ತಿಗೆ ಆದರ್ಶ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
ಕೃಷ್ಣಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಿವಿಧ ಇಲಾಖೆ, ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಕೇಂದ್ರೀಕೃತ ಶಾಸನಗಳ ಜಾಗೃತಿ ಕಾರ್ಯಕ್ರಮ ನಡೆಯಿತು.
ಪಕ್ಷನಿಷ್ಠರಿಗೆ ಒಲಿದ ವಿವಿಧ ಪದಾಧಿಕಾರಿಗಳ ಸ್ಥಾನ
ಮೂರು ವರ್ಷಗಳಿಗೊಮ್ಮೆ ಎಲ್ಲ ಪದಾಧಿಕಾರಿಗಳ ಬದಲಾವಣೆಯಾಗಬೇಕಾಗಿದ್ದು, ಈ ಹಿಂದಿನ ಚುನಾವಣೆಗಳಲ್ಲಿ ಉತ್ತಮ ಸಂಘಟಕರಾಗಿ ದುಡಿದವರನ್ನೇ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.
ಬ್ರಹ್ಮಕುಮಾರಿಯರ ನಿಸ್ವಾರ್ಥ ಸಮಾಜ ಸೇವೆ ಶ್ಲಾಘನೀಯ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಲವು ವರ್ಷಗಳಿಂದ ಜ್ಞಾನ ನೀಡಿ, ಧ್ಯಾನ ಕಲಿಸಿ, ಸಂಸ್ಕಾರ ಪರಿವರ್ತನೆಯಿಂದ ಉತ್ತಮ ವ್ಯಕ್ತಿಗಳಾಗಲು ಮಾರ್ಗದರ್ಶನ ಮಾಡುತ್ತಿದೆ. ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ನಿರಂತರ ಸಮಾಜ ಸುಧಾರಣೆ ಕಾರ್ಯವನ್ನು ಮಾಡುತ್ತಿರುವುದು ಎಂದು ಶ್ಲಾಘನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಕರಾವಳಿಯಲ್ಲಿ ಕಂಡುಬಂತು ಅಪರೂಪದ ಗ್ರೇ ಹಾರ್ನ್‌ಬಿಲ್‌ ಹಕ್ಕಿ
ಸದಾ ಕಾಲ ತಂಪಾದ ಪ್ರದೇಶಗಳಲ್ಲಿ, ಘಟ್ಟ ಪ್ರದೇಶಗಳ ಭಾಗಗಳಲ್ಲಿ ಕಾಣ ಸಿಗುವ ಬೂದು ಬಣ್ಣದ ಹಾರ್ನ್ ಬಿಲ್‌ ಇಂಡಿಯನ್ ಬೂದು ಮಂಗಟ್ಟೆ ಹಕ್ಕಿ, ಕರಾವಳಿ ಭಾಗಗಳಲ್ಲಿ ಕಂಡು ಬಂದಿದ್ದು, ಆಶ್ಚರ್ಯಕ್ಕೆ ಕಾರಣವಾಗಿದೆ. ಈ ಹಿಂದೆ 2019ರಲ್ಲಿ ಮಂಗಳೂರಿನ ಕರಂಗಲ್ಪಾಡಿಯಲ್ಲಿ ಈ ಹಕ್ಕಿ ಕಾಣಸಿಕ್ಕಿತ್ತು.
ಮೋದಿಯಿಂದ ವಿಕಸಿತ ಭಾರತ: ಅನುರಾಗ್ ಸಿಂಗ್ ಠಾಕೂರ್
ಮೋದಿ ಅವರು ಕಳೆದ 10 ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ, ಅಭಿವೃದ್ಧಿಪರ ಸರ್ಕಾರವನ್ನು ನೀಡಿದ್ದಾರೆ ಎಂದು ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.
ಬಿಜೆಪಿಗೆ ಹೋಗಲು ಹಿಂಬಾಗಿಲು ಬೇಕಿಲ್ಲ, ನೇರ ಎಂಟ್ರಿಗೇ ಆಹ್ವಾನವಿದೆ
ಹುಮನಾಬಾದ್‌ ಶಾಸಕ ಸಿದ್ದು ಪಾಟೀಲ್‌ ವಿರುದ್ಧ ಮಾಜಿ ಸಚಿವ ವಾಗ್ದಾಳಿ ನಡೆಸಿ, 48ಗಂಟೇಲಿ ಕಾಂಗ್ರೆಸ್‌ನ ಟಿಕೆಟ್‌ ತರ್ತೇನೆ, ನೀವು ಬಿಜೆಪಿ ಟಿಕೆಟ್‌ ತನ್ನಿ ಎಂದು ಫೇಸ್‌ಬುಕ್‌ ವಾರ್‌ ನಡೆಸಿದರು.
ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ-ಅಪ್ಪುರಾಜ
ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಅಪ್ಪುರಾಜ್ ಇವೆಂಟ್ಸ್ ಹಾಗೂ ಹೆಲ್ಪಿಂಗ್ ಹ್ಯಾಂಡ್ಸ್ ಫೌಂಡೇಶನ್‌ದ ಅಧ್ಯಕ್ಷ ಅಪ್ಪುರಾಜ ಭದ್ರಕಾಳಮ್ಮನಮಠ ಹೇಳಿದರು.
  • < previous
  • 1
  • ...
  • 12527
  • 12528
  • 12529
  • 12530
  • 12531
  • 12532
  • 12533
  • 12534
  • 12535
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved