• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ: ಮಾಹೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಸಂಸ್ಥೆಯ ಸ್ಥಾಪಕರಾದ ಮೇರು ವ್ಯಕ್ತಿತ್ವದ ದಿ. ಶಾರದಾ ಟಿ. ಪೈ ಮತ್ತು ದಿ. ಡಾ. ಟಿಎಂಎ ಪೈ ಅವರಿಗೆ ಗೌರವ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭವಾಯಿತು. ನಂತರ ವಿವಿಧ ಚರ್ಚಾ ಗೋಷ್ಠಿಗಳು, ಸಮ್ಮಾನ, ಅಭಿನಂದನೆಗಳು ಮತ್ತು ಆಕರ್ಷಕ ಪ್ರದರ್ಶನಗಳು ನಡೆದವು.
ಮೆಡಿಕಲ್ ಕಾಲೇಜಿನ ಶಿವಾಲಯದಲ್ಲಿ ಮಹಾಪೂಜೆ
ಬಾಗಲಕೋಟೆ: ನಗರದ ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿರುವ ಶಿವಾಲಯದಲ್ಲಿ ಶಿವರಾತ್ರಿ ನಿಮಿತ್ತ ಶುಕ್ರವಾರ ಬೆಳಗ್ಗೆ ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಮಹಾಪೂಜೆ ನೆರವೇರಿಸಿದರು.
ಗಾಂಧಿ ಜಯಂತಿಗೆ ಎಲ್ಲಾ ಕೆರೆಗಳಿಗೆ ನೀರು: ಶಾಸಕ ಚಂದ್ರಪ್ಪ ಭರವಸೆ
ಚಿಕ್ಕಜಾಜೂರು, ತಾಳ್ಯ, ರಾಮಗಿರಿ, ಮಲ್ಲಾಡಿಹಳ್ಳಿ, ಹೊಳಲ್ಕೆರೆ ಕಸಬಾ ಭಾಗದಲ್ಲಿ ಸಮಸ್ಯೆಯಿರುವುದರಿಂದ ಒಂದು ಮುಕ್ಕಾಲು ಕಿ.ಮೀ. ಪೈಪ್‍ಲೈನ್ ತೆಗೆಯಲು ಬಿಟ್ಟಿರಲಿಲ್ಲ. ಬರುವ ಗಾಂಧಿ ಜಯಂತಿಯ ಒಳಗೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು.
ಹರೇಕಳದ ಮೈಮೂನಾ, ಮರ್ಝಿನಾಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ
ಮಂಗಳೂರು ಪ್ರೆಸ್ ಕ್ಲಬ್‌ ವಾರ್ಷಿಕ ದಿನಾಚರಣೆ ಭಾನುವಾರ ನಡೆಯಲಿದೆ. ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆ ಮಾಡಿದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರಿಗೆ ಪ್ರೆಸ್‌ಕ್ಲಬ್‌ನ ವರ್ಷದ ಪ್ರಶಸ್ತಿ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ.
ಶಿವಗಂಗೆಯ ಗಂಗಾಧರೇಶ್ವರ ವಿಶೇಷ ಪೂಜೆ
ದಾಬಸ್‌ಪೇಟೆ: ಮಹಾಶಿವರಾತ್ರಿ ಪ್ರಯುಕ್ತ ಶಿವಗಂಗೆಯಲ್ಲಿರುವ ಶ್ರೀ ಗಂಗಾಧರೇಶ್ವರಸ್ವಾಮಿ ಮತ್ತು ಹೊನ್ನಾದೇವಿಗೆ ವಿಶೇಷ ಪೂಜೆ, ಅಭಿಷೇಕ ನಡೆಯಿತು. ಶುಕ್ರವಾರ ಬೆಳಗಿನ ಜಾವ 4.40 ರಿಂದಲೇ ದೇವಾಲಯದಲ್ಲಿ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಕಲಬುರಗಿ: ಸತತ 5 ಗಂಟೆ ಅಹವಾಲು ಆಲಿಸಿದ ಮಂತ್ರಿ
ತರಹೇವಾರಿ ಸಮಸ್ಯೆ- ಪರಿಹಾರಕ್ಕೆ ಪ್ರಿಯಾಂಕ್‌ ಖರ್ಗೆ ಖಡಕ್‌ ಸೂಚನೆ. ಕಲಬುರಗಿ ಡಿಸಿ ಕಚೇರಿಯಲ್ಲಿ ನಡೆದ ಜನಸ್ಪಂದನದಲ್ಲಿ ಉರಿ ಬಿಸಿಲು ಲೆಕ್ಕಿಸದೆ ಹರಿದು ಬಂದ ಜನಸಮೂಹ.
ಶಿವನಾಮ ಸ್ಮರಣೆಯಲ್ಲಿ ಮಿಂದ ಭಕ್ತಸಮೂಹ
ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಜಾಗರಣೆ ಹಿನ್ನೆಲೆಯಲ್ಲಿ ರಾತ್ರಿಯಿಡೀ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಪತಂಜಲಿ ವತಿಯಿಂದ ಶಿವರಾತ್ರಿ, ಮಹಿಳಾ ದಿನಾಚರಣೆ
ಮನುಷ್ಯನಿಗೆ ದೊರೆಯುವ ಪುರಸ್ಕಾರಗಳು ಆತನು ಗರ್ವ ಪಡುವುದಕ್ಕಲ್ಲ ತನ್ನ ಜವಾಬ್ದಾರಿ ಇನ್ನೂ ಹೆಚ್ಚಾಯಿತು ಎನ್ನಲು.ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ದೃಢತೆಯನ್ನು ಹೆಚ್ಚಿಸಲಿದೆ
ಕುಶಲಕರ್ಮಿಗಳ ಘನತೆ ಹೆಚ್ಚಿಸಲು ಪ್ರಧಾನಿ ದೃಢ ಹೆಜ್ಜೆ
ಸೋಮೇಶ್ವರದಲ್ಲಿ ನಸುಕಿನಿಂದಲೇ ಶಿವನಿಗೆ ವಿಶೇಷ ಪೂಜೆಗಳು ನಡೆದವು. ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆ ಅರ್ಪಿಸಿ, ತುಪ್ಪ, ಹಾಲಿನಿಂದ ಅಭಿಷೇಕ ಮಾಡಿ, ತುಳಸಿಯಿಂದ ಶಿವಲಿಂಗ ಅಲಂಕಾರ ಮಾಡಿ ಶಿವನನ್ನು ಭಜಿಸಲಾಯಿತು
ಎನ್.ಆರ್. ಠಾಣೆಯ ವ್ಯಾಪ್ತಿಯಲ್ಲಿ ಪಥಸಂಚಲನ
ಎನ್.ಆರ್. ಠಾಣೆ ವ್ಯಾಪ್ತಿಯ ಡಿ.ವಿ.ಎನ್ ವೃತ್ತದಿಂದ ನಾಯ್ಡು ನಗರದ ಬಸ್ ಸ್ಟಾಪ್ ವರೆಗೆ ಪಥಸಂಚಲನ ಮೂಲಕ ಮುಂಬರುವ ಲೋಕಸಭೆ ಚುನಾವಣೆ ಮತ್ತು ಶಿವರಾತ್ರಿ ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಯನ್ನು ಕಾಪಾಡುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.ಡಿಸಿಎಂ ಎಂ. ಮುತ್ತುರಾಜು ನೇತೃತ್ವದಲ್ಲಿ ಎನ್.ಆರ್. ಉಪ ವಿಭಾಗದ ಎಸಿಪಿ ಸುಧಾಕರ್ ಹಾಗೂ ನರಸಿಂಹರಾಜ ಉಪ ವಿಭಾಗದ ಎಲ್ಲಾ ಕಾನೂನು ಸುವ್ಯವಸ್ಥೆ ಠಾಣೆಗಳ ಅಧಿಕಾರಿ ಮತ್ತು ಸಿಬ್ಬಂದಿ ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
  • < previous
  • 1
  • ...
  • 12533
  • 12534
  • 12535
  • 12536
  • 12537
  • 12538
  • 12539
  • 12540
  • 12541
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved