• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಕೇರಿ ಶ್ರೀ ಗೌರಿಶಂಕರ ದೇವಾಲಯ: ಮಹಾಶಿವರಾತ್ರಿ ಸಂಭ್ರಮ
ಗ್ರಾಮದ 8 ದಿಕ್ಕುಗಳಿಂದ ಮಹಿಳೆಯರು ಬರಿಗಾಲಿನಲ್ಲಿ ಹೊರೆಕಾಣಿಕೆಯ ಬುಟ್ಟಿಯನ್ನು ತಲೆಯ ಮೇಲೆ ಹೊತ್ತು ಅಕ್ಕಿ, ದೀಪದ ಎಣ್ಣೆ, ಅಡುಣೆ ಎಣ್ಣೆ, ವಿವಿಧ ಬಗೆಯ ತರಕಾರಿ, ಹೂವು, ಹಣ್ಣುಗಳು ಸೇರಿದಂತೆ ವಿವಿಧ ಸಾಮಾಗ್ರಿಗಳನ್ನು ಈಶ್ವರನಿಗೆ ಅರ್ಪಿಸಿದ್ದು ವಿಶೇಷವಾಗಿತ್ತು. ಚೆಂಡೆಮೇಳದೊಂದಿಗೆ ನಡೆಯುವ ಈ ಮೆರವಣಿಗೆಯಲ್ಲಿ ಗ್ರಾಮದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.
ಬೇಲೂರಲ್ಲಿ ಬಸವಣ್ಣನವರ ಕಂಚಿನ ಪ್ರತಿಮೆಯ ಲೋಕಾರ್ಪಣೆ
ಬೇಲೂರು ನಗರದ ಬಸ್ ನಿಲ್ದಾಣದ ಬಳಿ ಶ್ರೀ ಬಸವೇಶ್ವರ ವೃತ್ತದಲ್ಲಿ ವಿಶ್ವ ಗುರು ಬಸವಣ್ಣನವರ ಕಂಚಿನ ಪ್ರತಿಮೆಯನ್ನು ಮಹಾ ಶಿವರಾತ್ರಿ ದಿನ ಪುಷ್ಪಗಿರಿ ಮಹಾಸಂಸ್ಥಾನದ ಜಗದ್ಗುರು ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿ ಲೋಕಾರ್ಪಣೆ ಮಾಡಿದರು.
ಕೊಬ್ಬರಿ ನೋಂದಣಿ ಅನ್ಯಾಯ ಸಲ್ಲ: ಸಂಸದ ಪ್ರಜ್ವಲ್‌ ರೇವಣ್ಣ
ಕೊಬ್ಬರಿ ಖರೀದಿ ಹಾಗೂ ನೋಂದಣಿಯಲ್ಲಿ ಯಾವುದೇ ಕಾರಣಕ್ಕೂ ಅನ್ಯಾಯ ಆಗಬಾರದು. ಅದಕ್ಕೆ ತಾನು ಬಿಡುವುದಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. ಅರಸೀಕೆರೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಬುಧವಾರ ಭೇಟಿ ನೀಡಿ ನೋಂದಣಿ ಪ್ರಗತಿ ಪರಿಶೀಲಿಸಿದರು.
ಶಿವನಾಮ ಸ್ಮರಣೆಯಲ್ಲಿ ಮಿಂದೆದ್ದ ವಾಣಿಜ್ಯ ನಗರ
ದೇವಸ್ಥಾನಗಳಲ್ಲಿ ಬೆಳಗ್ಗೆ ವಿಶೇಷ ಪೂಜೆ, ಅಭಿಷೇಕ ನಡೆದರೆ, ಮಹಿಳಾ ಮತ್ತು ಪುರುಷ ಭಜನಾ ಮಂಡಳಿಯಿಂದ ಸಂಜೆ ಶಿವನಾಮ ಸ್ಮರಣೆ, ವಿಶೇಷ ಭಜನಾ ಕಾರ್ಯಕ್ರಮ ಹಾಗೂ ಜಾಗರಣೆ ನಡೆಯಿತು. ಶಿವರಾತ್ರಿ ನಿಮಿತ್ತ ಶಿವನಿಗೆ ಉಪವಾಸ ಮಾಡುವ ಮೂಲಕ ಭಕ್ತಿ ಸಮರ್ಪಿಸಿದರು
ಕನ್ನಡದಲ್ಲಿ ನಾಮಫಲಕ ಬರೆಸಲು ಒತ್ತಾಯ-ಕರವೇ ಪ್ರತಿಭಟನೆ
ವಾಣಿಜ್ಯೋದ್ಯಮಿಗಳು, ವ್ಯಾಪಾರಸ್ಥರು, ಕಡ್ಡಾಯವಾಗಿ ತಮ್ಮ ಅಂಗಡಿ, ವ್ಯಾಪಾರಿ ಸಂಸ್ಥೆಗಳು, ಶಾಲೆಗಳು ಎಲ್ಲ ವ್ಯಾಪಾರಿಗಳು ತಮ್ಮ ಅಂಗಡಿ, ಸಂಸ್ಥೆಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಸವಣ್ಣ ವೈಚಾರಿಕತೆ ಜಾಗೃತಿ ಮೂಡಿಸಿದ ಮಹನೀಯರು: ನಿಜಗುಣಾನಂದ ಸ್ವಾಮೀಜಿ
ಜಗತ್ತಿನಲ್ಲಿ ಹಲವು ಪ್ರವಾದಿ, ಮಹಾತ್ಮರು, ಸಂತರು ದಾರ್ಶನಿಕರು ಕಾಣದ ಕಾಲ್ಪನಿಕ ದೇವರ ಬಗ್ಗೆ ಮಾತನಾಡಿದರು, ಆದರೆ, ಬಸವಣ್ಣ, ವಿಜ್ಞಾನ ಮತ್ತು ವೈಚಾರಿಕತೆ ಬಗ್ಗೆ ಜನ ಜಾಗೃತಿ ಮೂಡಿಸಿದ ಮಹನೀಯರು ಎಂದು ಬೈಲೂರಿನ ನಿಶ್ಕಲ ಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿ ನುಡಿದರು.
ಮದ್ಯದಂಗಡಿ ಸ್ಥಳಾಂತರಕ್ಕೆ ಅಹೋರಾತ್ರಿ ಧರಣಿ
ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಹತ್ತಿರದ ಸಂಕೋನಟ್ಟಿ ವಲಯದ ಜನವಸತಿ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿಗೆ ಅನುಮತಿ ನೀಡಿದ್ದು, ಬಾಡಿಗೆ ಮನೆಯಲ್ಲಿ ನಡೆಸುತ್ತಿರುವ ಈ ಮದ್ಯದ ಅಂಗಡಿಯನ್ನು ಕೂಡಲೇ ತೆರವುಗೊಳಿಸಬೇಕು. ಮದ್ಯದಂಗಡಿ ಬೇರೆ ಕಡೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿ ಸಂಕೋನಟ್ಟಿ ಗ್ರಾಮಸ್ಥರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಮದ್ದೂರಿನಲ್ಲಿ ಶಿವನ ದೇಗುಲಗಳಲ್ಲಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಕೆ
ಪುರಾಣ ಪ್ರಸಿದ್ಧ ವೈದ್ಯನಾಥಪುರದ ಶ್ರೀವೈದ್ಯನಾಥೇಶ್ವರ ದೇಗುಲದಲ್ಲಿ ರುದ್ರ ಹೋಮ. ರುದ್ರಾಭಿಷೇಕ ದೊಂದಿಗೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ, ಮಳವಳ್ಳಿ ರಸ್ತೆಯ ಶ್ರೀವಿಶ್ವನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಬೆಳಗ್ಗೆ 6 ಗಂಟೆಯಿಂದ ಮಹಾ ಗಣಪತಿ ಹೋಮ. ನವಗ್ರಹ ಹೋಮ ಹಾಗೂ ಮೃತ್ಯುಂಜಯ ಹೋಮ ನೆರವೇರಿಸಲಾಯಿತು.
ಮಾರ್ಚ್ 10ಕ್ಕೆ ಜಾತ್ರೆ ಶುಖಮುನಿ ತಾತಾನ ಜಾತ್ರೆ
ಸಾರ್ವಜನಿಕರು ಮಡಿಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ಹರಕೆ ಹಾಗೂ ಬೇಡಿಕೆಗಳನ್ನು ಕುಂಚಿಗೆಯನ್ನು ಹಾಕುವ ಮತ್ತು ತೆಗೆದುಕೊಳ್ಳುವ ಮೂಲಕ ಬೇಡಿಕೊಳ್ಳುತ್ತಾ
ಕಾಂಗ್ರೆಸ್‌ನಿಂದ ಗೀತಾ ಶಿವರಾಜಕುಮಾರ್‌ಗೆ ಲೋಕಸಭೆ ಟಿಕೆಟ್
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಮೊದಲ ಪಟ್ಟಿಯಲ್ಲಿಯೇ ಗೀತಾ ಶಿವರಾಜ್‌ಕುಮಾರ್ ಅವರಿಗೆ ಟಿಕೆಟ್ ಸಿಕ್ಕಿದ್ದು, ಎರಡನೇ ಬಾರಿಗೆ ಈ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ. ಯಾವುದೇ ಬಂಡಾಯದ ಸದ್ದಿಲ್ಲದೇ ಟಿಕೆಟ್ ಪಡೆದುಕೊಳ್ಳುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ಅವರೇ ಉಸ್ತುವಾರಿ ಸಚಿವರೂ ಆಗಿರುವುದರಿಂದ ಇದಕ್ಕೆ ಪಕ್ಷದಲ್ಲಿ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಹಾಗೆಯೇ ನೋಡಿಕೊಂಡಿದ್ದಾರೆ ಕೂಡ.
  • < previous
  • 1
  • ...
  • 12534
  • 12535
  • 12536
  • 12537
  • 12538
  • 12539
  • 12540
  • 12541
  • 12542
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved