• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಾವಿದರ ಸಾಕಲು ಮಾಲೀಕರು ನಾನಾ ವೇಷ ಹಾಕಬೇಕು: ಶೇಖ ಮಾಸ್ತರ
ಇಂದಿನ ದಿನಮಾನಗಳಲ್ಲಿ ನಾಟಕ ಕಂಪನಿ ಬೆಳೆಸುವುದು ಕಲಾವಿದರನ್ನು ಸಾಕುವುದು ತುಂಬಾ ಕಷ್ಟವಾಗಿದೆ. ಈ ವೃತ್ತಿ ರಂಗಭೂಮಿಯಲ್ಲಿ ನಾಟಕ ಕಂಪನಿಗಳು ತುಂಬಾ ಕಷ್ಟದಲ್ಲಿ ನಡೆಯುತ್ತಿವೆ. ಕಲಾವಿದರ ಸಾಕಲು ಮಾಲೀಕರು ನಾನಾ ವೇಷ ಹಾಕಬೇಕಾಗುತ್ತದೆ ಎಂದು ವಿಜಯಪುರದ ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಎಲ್.ಬಿ. ಶೇಖ ಮಾಸ್ತರ ಹೇಳಿದರು.
ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ; ಸಾಮೂಹಿಕ ವಿವಾಹ
ಸಮುದಾಯದಿಂದ ದೇವಸ್ಥಾನಗಳಲ್ಲಿ ಪ್ರತಿವರ್ಷ ಪುರಾಣ ಹಾಗೂ ಸಾಮೂಹಿಕ ವಿವಾಹ ಮಾಡುವವರಿಂದ ಸಮಾಜ ಏಳಿಗೆಯಾಗುತ್ತದೆ.
ರಾಮಲಿಂಗೇಶ್ವರನಿಗೆ ಸುಮಂಗಲೆಯರಿಂದ ವಿಶೇಷ ಪೂಜೆ
ನೀಲಕಂಠೇಶ್ವರ, ಪಂಪಾಪತಿ, ಕಲ್ಮಠದ ಶಿವಲಿಂಗಕ್ಕೂ ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿದವು.
ವಿಶ್ವಕ್ಕೆ ಸಂಸ್ಕಾರ ಜಾಗೃತಿ ಮೂಡಿಸಿದ ಕೀರ್ತಿ ವೀರಶೈವಕ್ಕೆ ಸಲ್ಲುತ್ತೆ: ಸಚಿವ ಶಿವಾನಂದ ಪಾಟೀಲ
ಮುದ್ದೇಬಿಹಾಳ: ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಹಿರೇಮಠ ಸಂಸ್ಥಾನದ ಶ್ರೀ ಚನ್ನವೀರ ದೇವರು ಪಟ್ಟಾಧಿಕಾರ ಹಾಗೂ ಧರ್ಮ ಸಭೆಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಸಂಸ್ಕಾರ, ಸಂಸ್ಕೃತಿ ಆಚಾರ ವಿಚಾರಗಳ ಜಾಗೃತಿ ಮೂಡಿಸುವ ಮೂಲಕ ಉತ್ತಮ ಮಾರ್ಗದರ್ಶನ ನೀಡಿದ ಕೊಡುಗೆ ವೀರಶೈವ ಧರ್ಮಕ್ಕೆ ಸಲ್ಲುತ್ತದೆ ಎಂದರು.
ಗೋ ಬ್ಯಾಕ್ ಚಳುವಳಿ ಆರಂಭಿಸಿದರೆ ಕಠಿಣ ಕ್ರಮ
ಕಾಂಗ್ರೆಸ್ ಪಕ್ಷದಲ್ಲಿ ಗೋ ಬ್ಯಾಕ್ ಚಳುವಳಿ ಆರಂಭಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಎಚ್ಚರಿಕೆ ನೀಡಿದ್ದಾರೆ.
12ರಿಂದ ಬಂಟ್ವಾಳ ಶ್ರೀ ವೆಂಕಟರಮಣ ದೇವಳ ಬ್ರಹ್ಮ ರಥೋತ್ಸವ
ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ 200 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜೃಂಭಣೆಯ ಉತ್ಸವಾದಿ ಕಾರ್ಯಕ್ರಮಗಳು ಮಾ.12ರಿಂದ್ರ್ಚ್ 17ರ ವರೆಗೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರರಾದ ಅಶೋಕ್ ಶೆಣೈ ಹೇಳಿದರು.
ಲೀಡ್‌.. ಕಾಮನ್ ಪುಟಕ್ಕೆನಂಜುಂಡೇಶ್ವರನ ಸನ್ನಿಧಿಗೆ ಹರಿದುಬಂದ ಭಕ್ತ ಸಾಗರ
ಪ್ರಾತಃಕಾಲ, ಸಂಗಮಕಾಲ, ಮದ್ಯಮಕಾಲದ ಪೂಜೆಗಳನ್ನು ನೆರವೇರಿಸಿದ ಬಳಿಕ ಸಂಜೆ 6 ಗಂಟೆಗೆ ಮೊದಲ ಜಾವದ ಪೂಜೆ, ರಾತ್ರಿ 9ಕ್ಕೆ 2 ನೇ ಜಾವದ ಪೂಜೆ, ರಾತ್ರಿ 12ಕ್ಕೆ 3 ನೇ ಜಾವದ ಪೂಜೆ, ಮತ್ತು 3ಕ್ಕೆ 4 ನೇ ಜಾವದ ಪೂಜಾ ವಿಧಿಗಳು ಸಾಂಗೋಪವಾಗಿ ನಡೆದವು. ಪ್ರತಿ ಜಾವದ ಪೂಜೆಯಲ್ಲೂ ಕೂಡ ಕ್ಷೀರಾಭಿಷೇಕ, ಪದ್ಯಾಭಿಷೇಕ, ಫಲ ಪಂಚಾಮೃತಾಭಿಷೇಕ, ಮಾಹಾನ್ಯಾಸಕ ಪೂರ್ವಕವಾಗಿ ಏಕದಶಾವರ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಶಾಲ್ಯನ್ನ, ಮಹಾ ಮಂಗಳಾರತಿ
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಸೋಮಣ್ಣ ವಿಶೇಷ ಪೂಜೆ
ಮಹಾಶಿವರಾತ್ರಿ ಪ್ರಯುಕ್ತ ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಗೆದ್ಮೇನಹಳ್ಳಿಯ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಮತ್ತೇ ಪ್ರಧಾನಿ ಆಗಲೆಂದು ಪ್ರಾರ್ಥನೆ ಸಲ್ಲಿಸಿದರು.
ರಾಜ್ಯಸಭೆಗೆ ಸಾಧಕ ಕನ್ನಡತಿ ಸುಧಾಮೂರ್ತಿ
ಸಮಾಜಸೇವಕಿ, ಲೇಖಕಿ ಹಾಗೂ ಹೆಮ್ಮೆಯ ಕನ್ನಡತಿ ಡಾ। ಸುಧಾಮೂರ್ತಿ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಸರ್ಕಾರದ ಪ್ರಸ್ತಾವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ.
ಭಕ್ತರ ಪ್ರೀತಿ ಮರೆಯಲು ಸಾಧ್ಯವಿಲ್ಲ: ಮಹಾಂತ ಶ್ರೀ
ಯಾವುದೇ ಮೋಹ, ಲೋಭಗಳಿಲ್ಲದೇ, ಶುದ್ಧ ಮನಸ್ಸಿನಿಂದ ಸೇವಾ ಮನೋಭಾವದಿಂದ ಮಾಡುವ ಕಾರ್ಯಗಳಿಂದ ಮತ್ತು ಮಠಗಳಿಗೆ ಭಕ್ತರು ತೋರಿಸುವ ಪ್ರೀತಿ, ವಾತ್ಸಲ್ಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸೊರಬ ತಾಲೂಕು ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 12535
  • 12536
  • 12537
  • 12538
  • 12539
  • 12540
  • 12541
  • 12542
  • 12543
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved