• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಸಚಿವ ಶಿವಶಂಕರ್ ರೆಡ್ಡಿಗೆ ಹೈಕಮಾಂಡ್ ಬುಲಾವ್
ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಗೆ ಏರ್ಪಟ್ಟಿರುವ ಟಿಕೆಟ್‌ ಸಮರ ಜಿಲ್ಲಾದ್ಯಂತ ಕಾಂಗ್ರೆಸ್‌ ನಲ್ಲಿ ಬಣಗಳ ಸೃಷ್ಟಿಗೆ ಕಾರಣವಾಗಿದ್ದು, ಪಕ್ಷದೊಳಗೆ ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ಇದು ಈಗ ಪಕ್ಷದ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದ್ದು ಟಿಕೆಟ್‌ ಘೋಷಣೆ ನಂತರ ಉಂಟಾಗುವ ಪರಿಣಾಮಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊಪ್ಪಳದ ಕಿನ್ನಾಳ ರಸ್ತೆ, ಗಡಿಯಾರ ಕಂಬ ವೃತ್ತ ಅಭಿವೃದ್ಧಿಗಾಗಿ ಅನುದಾನಕ್ಕೆ ಪ್ರಸ್ತಾವನೆ
ಲೋಕಸಭಾ ಚುನಾವಣೆ ಘೋಷಣೆ ಮುನ್ನವೇ ಪ್ರಸ್ತಾವನೆಗೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಅಥವಾ ಆಗದಿದ್ದರೆ ಲೋಕಸಭಾ ಚುನಾವಣೆಯ ನಂತರವಾದರೂ ಈ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಿದ್ಧತೆ ನಡೆದಿದೆ.
ಪೇರೂರು ಶ್ರೀ ಇಗ್ಗುತ್ತಪ್ಪ ದೇವಳ ವಾರ್ಷಿಕೋತ್ಸವ ಸಂಪನ್ನ
ಭಕ್ತರು ಬೆಳಗ್ಗೆಯಿಂದಲೇ ದೇವಾಲಯಕ್ಕೆ ತೆರಳಿ ತಮ್ಮ ಇಷ್ಟಾರ್ಥ ಸಿದ್ಧಿಗೆ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆಗಳನ್ನು ನಡೆಸಲಾಯಿತು. ಪೂಜೆಯ ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆಯ ನಂತರ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಉತ್ಸವದ ಅಂಗವಾಗಿ ವಿಶೇಷವಾಗಿ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು.
ಮಠಾಧೀಶರು ಸಮಾನತೆ ಪಥದಲ್ಲಿ ಸಾಗಬೇಕು
ಬಸವಣ್ಣನವರು ನೀಡಿದ ಕಾಯಕ ಮಂತ್ರವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಸಮಾಜದಲ್ಲಿ ಸಮಾನತೆಯ ಸಂದೇಶ ಸಾರುವ ಬಸವ ತತ್ವವನ್ನು ಅಧ್ಯಯನ ಮಾಡಿ ಸಮಾಜಕ್ಕೆ ಬೋಧಿಸುವ ನಮ್ಮ ಮಠಾಧೀಶರು ಕೂಡ ಸಮಾನತೆಯ ಪಥದಲ್ಲಿ ಸಾಗಬೇಕಾಗಿದೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಲೋಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಲೋಕಾಪುರ ಪಟ್ಟಣದ ಲೋಕೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯನ್ನು ಭಕ್ತರು ಸಂಭ್ರಮ ಸಡಗರದಿಂದ ಆಚರಿಸಿದರು. ದೇವಸ್ಥಾನದಲ್ಲಿ ಶಿವರಾತ್ರಿ ನಿಮಿತ್ತ ಲೋಕೇಶ್ವರನಿಗೆ ವಿಶೇಷ ಪೂಜೆ, ಅಲಂಕಾರ, ಧೂಪ, ಶಿವಭಜನೆ, ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಮುಖ್ಯಮಂತ್ರಿ ಹುದ್ದೆಗೆ ಯಾವ ಜಾತಿ, ಕುಲದ ಮಾನದಂಡವಲ್ಲ: ಶಾಸಕ ಕೆ.ಎಂ.ಉದಯ್
ಮುಖ್ಯಮಂತ್ರಿ ಬ್ರಾಹ್ಮಣ, ಲಿಂಗಾಯಿತ, ಒಕ್ಕಲಿಗ ಮಾತ್ರವೇ ಆಗಬೇಕೆಂಬ ನಿಯಮವಿಲ್ಲ. ಒಂದು ವೇಳೆ ದಲಿತರಿಗೆ ಅವಕಾಶ ಸಿಕ್ಕರೆ ಅವರೇ ಮುಖ್ಯಮಂತ್ರಿ ಆಗಲಿ. ಇದಕ್ಕೆ ನನ್ನ ಆಕ್ಷೇಪವಿಲ್ಲ. ಸದ್ಯಕ್ಕೆ ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ ಇದ್ದಾರೆ. ಹೀಗಾಗಿ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ.
ನಾಸಿರ್‌ ಬೇಷರತ್‌ ಕ್ಷಮೆ ಕೇಳುವವರೆಗೂ ಪ್ರಮಾಣವಚನ ಬೇಡ: ಜೋಶಿ
ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸಿರ್ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ನಾಳೆ ಬಿಜೆಪಿ ಸಭೆ: ಕರ್ನಾಟಕದ 20 ಸ್ಪರ್ಧಿಗಳ ಹೆಸರು ಫೈನಲ್‌ ಸಾಧ್ಯತೆ
ಕರ್ನಾಟಕದ 18ರಿಂದ 20 ಲೋಕಸಭಾ ಕ್ಷೇತ್ರಗಳನ್ನೂ ಒಳಗೊಂಡಂತೆ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬರುವ ಸೋಮವಾರ ಅಥವಾ ಮಂಗಳವಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ.
ಹರಳಕೆರೆ ಶ್ರೀಸೀತಾಪತಿ ದೇವಸ್ಥಾನದ ಜಾತ್ರಾ ಮಹೋತ್ಸವ, ಧೂಪಸೇವೆ
ಸೀತಾಪತಿ ದೇವರಿಗೆ ಹೂ ಹಣ್ಣು, ತೆಂಗಿನಕಾಯಿ, ಊದುಬತ್ತಿಯ ಪೂಜೆ ಪುರಸ್ಕಾರಗಳಿಲ್ಲದ ಕಾರಣ ಸಾಮ್ರಾಣಿ ಹಾಗೂ ಕರ್ಪೂರವನ್ನೇ ಅಧಿಕ ಪ್ರಮಾಣದಲ್ಲಿ ಹರಕೆ ರೂಪದಲ್ಲಿ ಅರ್ಪಿಸಿದ ಭಕ್ತರು, ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು. ಮಧ್ಯಾಹ್ನ 1.30ಕ್ಕೆ ಧೂಪದ ರಾಶಿಗೆ ಅಗ್ನಿಸ್ಪರ್ಷ ಮಾಡಿದ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಸಿರಿಧಾನ್ಯ ಬೇಸಾಯಕ್ಕೆ ಉತ್ತೇಜಿಸಿ, ರೈತರಿಗೆ ಅನುಕೂಲ ಕಲ್ಪಿಸಿ: ಚೆಲುವರಾಯಸ್ವಾಮಿ
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯ ಮೌಲ್ಯ ಸರಪಳಿ ಉದ್ಯಾನದ ಶಂಕುಸ್ಥಾಪನೆಯನ್ನು ಕೃಷಿ ಸಚಿವ ಎನ್‌.ಚಲುವರಾಯ ಸ್ವಾಮಿ ಅವರು ವರ್ಚುವಲ್ ಮುಖಾಂತರ ನೆರವೇರಿಸಿದರು.
  • < previous
  • 1
  • ...
  • 12536
  • 12537
  • 12538
  • 12539
  • 12540
  • 12541
  • 12542
  • 12543
  • 12544
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved