• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಬಕವಿಯ ಹಿಂದು ರುದ್ರಭೂಮಿಯಲ್ಲಿ ಶಿವನಾಮಸ್ಮರಣೆ
ಎಲ್ಲೆಡೆ ದೇವಸ್ಥಾನಗಳಲ್ಲಿ ಶಿವರಾತ್ರಿ ಆಚರಣೆ ನಡೆದರೆ, ರಬಕವಿಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಹಿಂದು ರುದ್ರಭೂಮಿ ಸಮಿತಿ ಆಯೋಜಿಸಿದ್ದ ಶಿವರಾತ್ರಿಯ ಶಿವಧ್ಯಾನ ವಿಶೇಷವಾಗಿತ್ತು.
ಅವಳಿ ಜಿಲ್ಲೆಗಳಲ್ಲಿ ಮಹಾಶಿವರಾತ್ರಿಯ ಸಂಭ್ರಮ
ಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ, ನಂದಿ, ಚಿಂತಾಮಣಿ, ಗೌರಿಬಿದನೂರು, ಕೈವಾರ,ಈಶ ಕೇಂದ್ರ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಶಿವ-ಪಾರ್ವತಿ, ಈಶ್ವರ ಹಾಗೂ ಇನ್ನಿತರ ದೇವಾಲಯಗಳನ್ನು ಹೂ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಾಲಯಗಳ ಆವರಣದಲ್ಲಿ ಹಾಗೂ ಸುತ್ತಮುತ್ತ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ಇಡೀ ವಿಶ್ವವೇ ಮೋದಿ ಮತ್ತೆ ಅಧಿಕಾರ ಹಿಡಿಯಲು ಕಾಯುತ್ತಿದೆ
ಕಳೆದ ಇಪ್ತೈದು ಮುವ್ವತ್ತು ವರ್ಷದಿಂದ ಸೋಲುತ್ತಲೇ ಬರುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಗೆಲ್ಲುವ ಭರವಸೆಯನ್ನಿಟ್ಟುಕೊಂಡು ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿಯವರೆಗೂ ವೀರಶೈವ ಸಮಾಜದವರೇ ಅಧ್ಯಕ್ಷರಾಗುತ್ತಿದ್ದರು. ಈಗ ಎಚ್.ಡಿ. ಕೋಟೆ ತಾಲೂಕಿಗೆ ಒಕ್ಕಲಿಗ ಸಮಾಜಕ್ಕೆ ಮತ್ತು ಸರಗೂರು ತಾಲೂಕಿಗೆ ವೀರಶೈವ ಸಮಾಜದ ಅಧ್ಯಕ್ಷರಿಗೆ ಮಣೆ ಹಾಕಲಾಗಿದೆ
10ರಂದು ಚಿತ್ರದುರ್ಗದಲ್ಲಿ ಕನ್ನಡದ ಹಬ್ಬ
ಕರುನಾಡ ವಿಜಯಸೇನೆಯಿಂದ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಾ.10ರಂದು ಸಂಜೆ 5.40ಕ್ಕೆ ಕನ್ನಡ ಹಬ್ಬ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ
ಕೊಟ್ಟೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ
ಉಜ್ಜಯಿನಿ ಸದ್ದರ್ಮ ಪೀಠದಲ್ಲೂ ಮಹಾಶಿವರಾತ್ರಿಯ ಸಡಗರ, ಸಂಭ್ರಮ ಕಂಡುಬಂತು.
20 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಗ್ರಾಮ ಲೆಕ್ಕಧಿಕಾರಿ

ಜಮೀನಿನ ಖಾತೆ ಮಾಡಿಕೊಡುವ ಸಂಬಂಧ ರೈತರಿಂದ 20 ಸಾವಿರ ರು. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಗುರುವಾರ ಮಧ್ಯಾಹ್ನ ತಾಲೂಕಿನ ಹೊಣಕೆರೆ ನಾಡಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮುಳಗುಂದ ಪಪಂ ಬಜೆಟ್‌-ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ: ಮುಖ್ಯಾಧಿಕಾರಿ ಗುಳೇದ
ಮುಳಗುಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ ₹೧೮.೭೪ ಲಕ್ಷ ಉಳಿತಾಯ ಬಜೆಟ್‌ನ್ನು ಮಂಡಿಸಿದರು.
ಬೆಂಗಳೂರಲ್ಲಿ ಟ್ಯಾಂಕರ್‌ಗಳಿಗೆ ₹750, ₹850, ₹1,200 ನಿಗದಿ
ಬೆಂಗಳೂರಿನಲ್ಲಿ ಕುಡಿಯುವ ನೀರಿನ ದಂಧೆಗೆ ಬ್ರೇಕ್‌ ಹಾಕಿ ದರ ನಿಗದಿಪಡಿಸಿ ಡೀಸಿ ಆದೇಶ ಹೊರಡಿಸಿದ್ದಾರೆ. ಹೆಚ್ಚು ಹಣ ಪಡೆದರೆ ಏನು ಕ್ರಮ ಕೈಗೊಳ್ಳಲಾಗುವುದು ಎಂಬುದು ಸ್ಪಷ್ಟವಿಲ್ಲದ್ದರಿಂದ ಆದೇಶ ಕೇವಲ ಕಾಗದಕ್ಕೆ ಸೀಮಿತವಾಗುವ ಸಾಧ್ಯತೆಯಿದೆ.
ಲೋಕಸಭಾ ಚುನಾವಣೆ: ಅಧಿಕಾರಿಗಳ ನಡುವೆ ಸಮನ್ವಯ ಅಗತ್ಯ
ದೊಡ್ಡಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.
ಕೊಬ್ಬರಿ ಖರೀದಿ ಕೇಂದ್ರಕ್ಕೆ ಸಂಸದ ಪ್ರಜ್ವಲ್‌ ಭೇಟಿ
ಜಿಲ್ಲೆಯ ಎಲ್ಲಾ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ಭೇಟಿ ನೀಡಿ ರೈತ ಸಮಸ್ಯೆಗಳನ್ನು ಆಲಿಸಿ ಸರಾಗವಾಗಿ ಖರೀದಿ ಪ್ರಕ್ರಿಯೆ ನಡೆಯಲು ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತಿದೆ ಎಂದು ಸಂಸದ ಪ್ರಜ್ವಲ್‌ರೇವಣ್ಣ ತಿಳಿಸಿದರು.
  • < previous
  • 1
  • ...
  • 12537
  • 12538
  • 12539
  • 12540
  • 12541
  • 12542
  • 12543
  • 12544
  • 12545
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved