• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಕೊರತೆ: ಬರಿದಾಗುತ್ತಿರುವ ಕೆರೆಕಟ್ಟೆಗಳು
ರಾಮನಗರ: ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿದ ಪರಿಣಾಮ ಜಿಲ್ಲೆಯಲ್ಲಿ ಬೆಳೆ ಹಾನಿಯಿಂದ ಕೋಟ್ಯಂತರ ರುಪಾಯಿ ನಷ್ಟ ಸಂಭವಿಸಿರುವುದು ಮಾತ್ರವಲ್ಲದೆ ಜಲಮೂಲಗಳಾಗಿರುವ ಜಲಾಶಯಗಳು ಮತ್ತು ಕೆರೆಕಟ್ಟೆಗಳು ಬರಿದಾಗುತ್ತಿವೆ. ಇದರಿಂದಾಗಿ ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗುವ ಆತಂಕ ಸೃಷ್ಟಿಯಾಗಿದೆ.
ಬೀಚಿ ಸಂಸ್ಮರಣ ಗ್ರಂಥ ಆಕರ ಗ್ರಂಥವಾಗಲಿ: ರಾಜಶೇಖರಗೌಡ
ನರೇಗಲ್ಲ ಹಿರೇಮಠದಲ್ಲಿ ಬೀಚಿ ಬಳಗದ ಪಾಕ್ಷಿಕ ಸಭೆ ನಡೆಯಿತು.
ಲಾರಿಗೆ ಒಮ್ನಿ ಡಿಕ್ಕಿ: ಮೂವರ ದುರ್ಮರಣ
ರಾಮನಗರ: ಓವರ್ ಟೇಕ್‌ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಒಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಪತಿ–ಪತ್ನಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಕೆಂಪೇಗೌಡನದೊಡ್ಡಿ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ವೈಜ್ಞಾನಿಕ ಸಾಧನೆಯಲ್ಲಿ ವಿಜ್ಞಾನಿಗಳ ಪರಿಶ್ರಮ ಅನನ್ಯ: ಮುನಿಯಪ್ಪ
ದೊಡ್ಡಬಳ್ಳಾಪುರ: ವೈಜ್ಞಾನಿಕ ಕ್ಷೇತ್ರದಲ್ಲಿ ಭಾರತ ಜಗತ್ತಿನ ಅಗ್ರ ರಾಷ್ಟ್ರಗಳ ಸಾಲಿನಲ್ಲಿ ಗುರ್ತಿಸಿಕೊಳ್ಳುವ ಸಾಧನೆಯಲ್ಲಿ ವಿಜ್ಞಾನಿಗಳ ಕೊಡುಗೆ ಮಹತ್ವದ್ದು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬರದಿಂದ ಜಿಲ್ಲೆಯಲ್ಲಿ ₹1043 ಕೋಟಿ ಬೆಳೆ ಹಾನಿ
ಮಳೆ ಕೈಕೊಟ್ಟಿದ್ದರಿಂದ ಜಿಲ್ಲೆಯ ಎಲ್ಲ 8 ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿವೆ. ಬಿತ್ತನೆ ಮಾಡಿದ್ದ ಸುಮಾರು 1,66,280 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ₹ 1,043 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಬೇರೆ ಧರ್ಮ ವಿರೋಧಿಸಿ ಸಂಘರ್ಷಕ್ಕೆ ಇಳಿಯಬಾರದು: ಡಾ.ಶಿವಕುಮಾರ್
ಬೇರೆ ಧರ್ಮ ವಿರೋಧಿಸಿ ಸಂಘರ್ಷಕ್ಕೆ ಇಳಿಯಬಾರದು: ಡಾ.ಶಿವಕುಮಾರ್
ಬಿಜೆಪಿ, ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರ್ಪಡೆ
ಬಿಜೆಪಿ, ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರ್ಪಡೆ
ಭಗವಾನ್ ಹೇಳಿಕೆಗೆ ಒಕ್ಕಲಿಗರ ಸಂಘದಿಂದ ಆಕ್ರೋಶ
ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ಪ್ರೊ.ಕೆ.ಎಸ್.ಭಗವಾನ್ ಹೇಳಿಕೆಯನ್ನು ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸಿದೆ.
ಇಂದಿನಿಂದ ವಿಶ್ವ ಲಾನ್‌ ಟೆನಿಸ್‌ ಪಂದ್ಯಾವಳಿ
ಇಲ್ಲಿಯ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿ ಇರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳಲ್ಲಿ ಈ ಪದ್ಯಗಳು ನಡೆಯಲಿವೆ. 20 ರಾಷ್ಟ್ರಗಳಿಂದ 44 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಸೇಡಂ ಉದ್ಯೋಗ ಮೇಳಕ್ಕೆ ಭರ್ಜರಿ ಸ್ಪಂದನೆ
457 ಜನರಿಗೆ ಸ್ಥಳದಲ್ಲೆ ನೌಕರಿ, 1,350 ಮಂದಿ ಮುಂದಿನ ಹಂತಕ್ಕೆ ಆಯ್ಕೆ, ಅಭ್ಯರ್ಥಿಗಳಿಗೆ ಸ್ಥಳದಲ್ಲೆ ನೇಮಕಾತಿ ಪತ್ರ ನೀಡಿ ಶುಭ ಕೋರಿದ ಸಚಿವ ಶರಣಪ್ರಕಾಶ ಪಾಟೀಲ
  • < previous
  • 1
  • ...
  • 12537
  • 12538
  • 12539
  • 12540
  • 12541
  • 12542
  • 12543
  • 12544
  • 12545
  • ...
  • 12618
  • next >
Top Stories
ಕರಾವಳಿಯಲ್ಲಿ ಭಾರೀ ಮಳೆ - ರೆಡ್‌ ಅಲರ್ಟ್ : ಶಾಲಾ, ಕಾಲೇಜಿಗೆ ರಜೆ
ಬಿಹಾರ: 65.2 ಲಕ್ಷ ಅನರ್ಹ ಮತದಾರರು ಪತ್ತೆ
ರಾಜ್ಯದಲ್ಲಿ ಯೂರಿಯಾ ಕಿಚ್ಚು- ಗೊಬ್ಬರಕ್ಕೆ ರಾತ್ರಿ ಇಡೀ ಕ್ಯೂ । ಆದರೂ ಸಿಗುತ್ತಿಲ್ಲ ಗೊಬ್ಬರ
ಮಹದೇವಪುರ ಕ್ಷೇತ್ರದಲ್ಲಿಎಲೆಕ್ಷನ್‌ ಅಕ್ರಮ : ಸಿಎಂ
ಅಶ್ಲೀಲತೆ ಪ್ರಸಾರ: ಉಲ್ಲು, ಡೆಸಿಫ್ಲಿಕ್ಸ್ ಸೇರಿ 22 ಒಟಿಟಿ ವೇದಿಕೆಗಳಿಗೆ ನಿಷೇಧ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved