• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಳೆಹೊನ್ನೂರಿನಲ್ಲಿ ಸಮಯಕ್ಕೆ ಬಾರದ ಬಸ್: ವಿದ್ಯಾರ್ಥಿಗಳಿಗೆ ಕ್ಲಾಸ್ ಮಿಸ್
ಚಿಕ್ಕಮಗಳೂರು-ಶೃಂಗೇರಿ ಮಾರ್ಗದಲ್ಲಿ ಸಮಯಕ್ಕೆ ಸರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳು ಬರದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿತ್ಯವೂ ತರಗತಿ ಮಿಸ್ ಆಗುತ್ತಿದೆ ಎಂದು ಪಟ್ಟಣದ ಬಿಜಿಎಸ್ ಕಾಲೇಜು ವಿದ್ಯಾರ್ಥಿಗಳು ದೂರಿದ್ದಾರೆ.
ಗಣೇಶೋತ್ಸವ ಹತ್ತಿಕ್ಕುವ ಸರ್ಕಾರದ ವಿರುದ್ಧ ಪ್ರತಿಭಟನೆ
ರಾಮನಗರ: ನಿಯಮಗಳ ನೆಪವೊಡ್ಡಿ ರಾಜ್ಯ ಸರ್ಕಾರ ಹಿಂದೂಗಳ ಭಾವನಾತ್ಮಕ ಹಬ್ಬ ಗಣೇಶೋತ್ಸವ ಸಂಭ್ರಮವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಮೋದಿ, ಶಾ ಇರುವುದರಿಂದಲೇ ದೇಶದಲ್ಲಿ ಗಲಭೆಯಾಗಿಲ್ಲ
ದೇಶದ ರಕ್ಷಣೆಗಾಗಿ ಮೋದಿಯವರಂತಹ ಸಮರ್ಥ ನಾಯಕರಿದ್ದಾರೆ
ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು
ವಿದ್ಯಾರ್ಥಿಗಳು ಮನೆಯಲ್ಲಿ ಪಾಲಕರ ಮತ್ತು ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಅಗತ್ಯ ಎಂದು ಅಥಣಿ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗಜಾನನ ಮಂಗಸೂಳಿ ಹೇಳಿದರು.
ಚೈತಾಲಿ ಹತ್ಯೆ ಖಂಡಿಸಿ ಪ್ರತಿಭಟನೆ
ತಾಲೂಕಿನ ಉಗಾರ ಬುದ್ರುಕ್ ಗ್ರಾಮದ ಚೈತಾಲಿ ಕಿರಣಗಿ ಭೀಕರವಾಗಿ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಆಗ್ರಹಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಗ್ರಾಮದ ಮಹಾವೀರ ವೃತದಲ್ಲಿ ಸಾವಿರಾರು ಜನ ಸೇರಿ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್‌ ರಶ್ಮಿ ಜಕಾತಿ ಅವರಿಗೆ ಮನವಿ ಸಲ್ಲಿಸಿದರು.
ರತ್ನಾಪುರ ಭಂಡಾರ ನಿಧಿ ಚಲನಚಿತ್ರ ಇಂದು ಬಿಡುಗಡೆ
ಉತ್ತರ ಕರ್ನಾಟಕದ ಭಾಷಾ ಶೈಲಿ ಮತ್ತು ಸಂಸ್ಕೃತಿಯನ್ನು ಆಧಾರವಾಗಿಟ್ಟುಕೊಂಡು ನಿರ್ಮಿಸಲಾದ ರತ್ನಾಪುರ ಭಂಡಾರ ನಿಧಿ ಚಲನಚಿತ್ರವು ಇಂದು ಸೆ.೧೨ ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಯುವ ಉದ್ಯಮಿ ಹಾಗೂ ಚಲನಚಿತ್ರದ ನಿರ್ಮಾಪಕ ರವಿ ಪೂಜಾರಿ ಹೇಳಿದರು.
ಭಾರತೀಯ ಸಂಸ್ಕೃತಿಯ ಸಂಪ್ರದಾಯಗಳಿಗೆ ವೈಜ್ಞಾನಿಕ ಹಿನ್ನೆಲೆ
ಭಾರತೀಯ ಸಂಸ್ಕೃತಿಯಲ್ಲಿ ಆಚರಿಸುವ ಎಲ್ಲ ಸಂಪ್ರದಾಯಗಳಿಗೂ ಅದರದ್ದೇ ಆದ ವೈಜ್ಞಾನಿಕ ಹಿನ್ನೆಲೆ ಇದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಎಕ್ಸ್‌ಪರ್ಟ್‌ ಪಿಯು ಕಾಲೇಜು: ೧೫ ವಿದ್ಯಾರ್ಥಿಗಳು ಏಮ್ಸ್‌ ಪ್ರವೇಶ
ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ೧೫ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಏಮ್ಸ್ ಹಾಗೂ ೧೧ ವಿದ್ಯಾರ್ಥಿಗಳು ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಶೋಧನಾ ಕೇಂದ್ರ (ಜಿಪ್ಮರ್)ಕ್ಕೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಪಡೆದಿದ್ದಾರೆ.
ಕುದ್ರೋಳಿ ಗಣೇಶ್ ‘ಮೈಂಡ್ ಮ್ಯಾಜಿಕ್’ಗೆ ಬಹರೈನ್ ಜನ ಫುಲ್ ಖುಷ್
ಅಂತಾರಾಷ್ಟ್ರೀಯ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್, ಕಡಲಾಚೆಯ ಕೊಲ್ಲಿ ರಾಷ್ಟ್ರದ ಬಹರೈನ್‌ನಲ್ಲಿ ಮೈಂಡ್ ಮಿಸ್ಟರಿ ಮ್ಯಾಜಿಕ್ ಪ್ರದರ್ಶಿಸಿ ಕೊಲ್ಲಿ ರಾಷ್ಟ್ರದ ಜನರನ್ನು ರಂಜಿಸಿದರು.
ಧರ್ಮಸ್ಥಳ ದೇವಸ್ಥಾನ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಮಾದರಿ ಪ್ರೇರಕ ಶಕ್ತಿ: ಎಡನೀರು ಸ್ವಾಮೀಜಿ
ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಣ್ಣೂರು ಚಿಮೇನಿ ನಿತ್ಯಾನಂದ ಮಠದ ಅವಧೂತ ಶ್ರೀ ವಿನು ಸ್ವಾಮೀಜಿ ಭಕ್ತರೊಂದಿಗೆ ಸೋಮವಾರ ಧರ್ಮಸ್ಥಳ ಕ್ಷೇತ್ರಕ್ಕೆ ಕ್ಷೇತ್ರ ರಕ್ಷಾ ಯಾತ್ರೆ ಮೂಲಕ ಆಗಮಿಸಿ ಪ್ರವಚನ ಮಂಟಪದಲ್ಲಿ ಆಶೀರ್ವಚನ ನೀಡಿದರು.
  • < previous
  • 1
  • ...
  • 1251
  • 1252
  • 1253
  • 1254
  • 1255
  • 1256
  • 1257
  • 1258
  • 1259
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved