• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿಗಾಗಿ ಟಾಸ್ಕ್ ಪೋರ್ಸ್ ನಿಂದ ೪೦ ಲಕ್ಷ ರು.ಬಿಡುಗಡೆ
ವಾರ್ಡುಗಳಲ್ಲಿ ಅಗತ್ಯವಿರುವ ಪಂಪು, ಮೋಟಾರ್ ಅಳವಡಿಕೆ, ಪೈಪ್ ಲೈನ್ ದುರಸ್ತಿ ಮತ್ತಿತರ ಅಗತ್ಯವಿರುವ ಕಾಮಗಾರಿಗಳ ಪಟ್ಟಿ ತಯಾರಿಸಿ ಕ್ರಿಯಾಯೋಜನೆ ಸಿದ್ಧಪಡಿಸಿ ಶುದ್ಧ ಕುಡಿಯುವ ನೀರಿನ ಸರಬರಾಜಿಗೆ ಮುಂದಾಗುವಂತೆ ಶಾಸಕ ನಂಜೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಮಹಾಶಿವರಾತ್ರಿಯಂದು ಕೋಟಿಲಿಂಗೇಶ್ವರನಿಗೆ ವಿಶೇಷ ಪೂಜೆ
ಶ್ರೀ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮೆಗಾಸ್ಟಾರ್ ಚಿರಂಜೀವಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಎಂ.ವೀರಪ್ಪ ಮೊಯ್ಲಿ, ಜೆ.ಎಚ್.ಪಟೇಲ್, ಧರಂ ಸಿಂಗ್ ಸೇರಿದಂತೆ ಸಿನಿಮಾ ರಂಗದ ಪ್ರಮುಖರು, ರಾಜಕಾರಣಿಗಳು ಹಾಗೂ ಉದ್ಯಮಿಗಳು ತಮ್ಮ ಹೆಸರಿನಲ್ಲಿ ಶಿವಲಿಂಗಗಳನ್ನು ಪ್ರತಿಷ್ಠಾಪಿಸಿರುವುದು ಈ ಕ್ಷೇತ್ರದ ವಿಶೇಷವಾಗಿದೆ.
ಸಹಕಾರಿಗಳು ಬೆಳೆದಷ್ಟು ಬಡತನ ನಿವಾರಣೆ ಸುಲಭ
ದಿ.ಸಿದ್ದು ನ್ಯಾಮಗೌಡ ಸೌಹಾರ್ದ ಸಹಕಾರಿ ಸಂಘ ಉದ್ಘಾಟಿಸಿದ ಬನಹಟ್ಟಿ ಹಿರೇಮಠದ ಶರಣಬಸವ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಕೆಎಸ್‌ಆರ್‌ಟಿಸಿ ನೂತನ ಬಸ್‌ಗಳ ಲೋಕಾರ್ಪಣೆ
ತುಮಕೂರು ವಿಭಾಗಕ್ಕೆ 6 ಅಶ್ವಮೇಧ ಕ್ಲಾಸಿಕ್ ಮತ್ತು 9 ಟಾಟಾ ಬಿ.ಎಸ್-6 ಸೇರಿದಂತೆ ಒಟ್ಟು 15 ನೂತನ ಬಸ್‌ಗಳನ್ನು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು.
ಕ್ರೈಸ್ತ ಶಿಕ್ಷಕಿ ಹಿಂದು ನಿಂದನೆ ವಿವಾದ: ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾಧಿಕಾರಿ
ಪ್ರಕರಣದ ವಿಚಾರಣೆ ನಡೆಸಿದ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತ, ಐಎಎಸ್ ಅಧಿಕಾರಿ ಡಾ.ಆಕಾಶ್ ಅವರು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ಗೆ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ.
ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ: ಗಣೇಶ್‌ ಪ್ರಸಾದ್‌
ವಿಪಕ್ಷದ ಬಗ್ಗೆ ಟೀಕೆ ಮಾಡಿ ಪ್ರಯೋಜನವಿಲ್ಲ, ಬದಲಾಗಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಕೆಲಸ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
ಕನ್ನಡ ಮನೆ, ಮನದ ಭಾಷೆಯಾಗಿ ಉಳಿಯಲಿ: ಶ್ರೀ ಶಂಭುನಾಥ ಸ್ವಾಮೀಜಿ
ನಾಡು-ನುಡಿ, ನೆಲ-ಜಲ ಉಳಿಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಆದಿಚುಂಚನಗಿರಿ ಹಾಸನ ಶಾಖಾಮಠದ ಶ್ರೀ ಶಂಭುನಾಥಸ್ವಾಮೀಜಿ ಹೇಳಿದರು.
ಕುಡಿಯುವ ನೀರು ಕಾಮಗಾರಿ ತಕ್ಷಣ ಪೂರ್ಣಗೊಳಿಸಲು ಸೂಚನೆ
ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಗುರುವಾರ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ವಿವರಿಸಿದರು.
ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಸಂಭ್ರಮದ ಚಾಲನೆ
ಮನುಷ್ಯನಿಗೆ ಮನುಷ್ಯ ಬೇಕಾಗಿಲ್ಲದ ಈ ಕಾಲಘಟ್ಟದಲ್ಲಿ ಆತನ ಅತಃ ಸತ್ವವನ್ನು ಒರೆಗೆ ಹಚ್ಚಿ ಸಾಮಾಜಿಕವಾಗಿ ಒಳಗೊಳ್ಳುವಂತೆ ಮಾಡುವ ಜವಾಬ್ದಾರಿ ಕಲೆಗೆ ಇದೆ ಎಂದರು.ವಾಟ್ಸ್‌ಆಪ್‌ ಸ್ಟೇಟಸ್‌ ಗೆ ಲೈಕ್‌ ಕೊಡುವವರು, ಶುಭಾಶಯ ಹೇಳುವವರು ಮುಖಾಮುಖಿಯಾದಾಗ ಮುಕ್ತ ಮನಸ್ಸಿನಿಂದ ಮಾತನಾಡುವುದು ಇರಲಿ ಒಂದು ಸಣ್ಣ ಕಿರುನಗೆಯನ್ನೂ ಸೂಚಿಸುವುದಿಲ್ಲ. ಆಗದರೇ ನಮ್ಮವರೂ ಯಾರು? ನಮ್ಮನ್ನು ಉಜ್ಜಿವನಗೊಳಿಸುವಂತಹ ರಂಗ ಚಟುವಟಿಕೆಗಳೇ ನಮ್ಮವರು ಎಂದು ಅವರು ವಿಶ್ಲೇಷಿಸಿದರು.
ಕುಡಿವ ನೀರಿನ ಸಮಸ್ಯೆ ನಿವಾರಣೆ ಮುಂಜಾಗ್ರತಾ ಕ್ರಮ: ಇಒ ಜಾನಕಿರಾಮ್‌
ಮುಂದಿನ ಆರು ತಿಂಗಳ ವರೆಗೆ ಉದ್ಬವಿಸಬಹುದಾದ ಬರಗಾಲವನ್ನು ಗಂಭೀರವಾಗಿ ಪರಿಗಣಿಸಿ ತಾಲೂಕಿನ 68 ಗ್ರಾಮಗಳ ಕುಡಿವ ನೀರು ಮತ್ತಿತರೆ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಂಡಿರುವುದಾಗಿ ತಾಪಂ ಇಒ ಜಾನಕಿರಾಮ್‌ ಅವರು ತಿಳಿಸಿದ್ದಾರೆ.
  • < previous
  • 1
  • ...
  • 12547
  • 12548
  • 12549
  • 12550
  • 12551
  • 12552
  • 12553
  • 12554
  • 12555
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved