• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್ಎಚ್ ಯೋಜನಾ ನಿರ್ದೇಶಕರ ಕಚೇರಿ ಎದುರು ಶಾಸಕ ರವಿಕುಮಾರ್‌ ಉಪವಾಸ ಸತ್ಯಾಗ್ರಹ
ನಮಗೆ ಯಾವ ಕಾರಣಕ್ಕೂ ಮೇಲ್ಸೇತುವೆ ಬೇಡ, ರೈತರು, ಮಹಿಳೆಯರು, ಜನಸಾಮಾನ್ಯರಿಗೆ ಅನುಕೂಲವಾಗಲು ಅಂಡ‌ರ್ ಪಾಸ್ ನಿರ್ಮಾಣ ಮಾಡಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಂಡರ್ ಪಾಸ್‌ಗೆ ಅನುಮತಿ ನೀಡುವವರೆಗೂ ನಾವು ಇಲ್ಲೇ ಇರುತ್ತೇವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆ 8 ಕೋಟಿ ವೆಚ್ಚದಲ್ಲಿ ಅಂಡ‌ರ್ ಪಾಸ್ ನಿರ್ಮಿಸುವುದಾಗಿ ಹೇಳಿದ್ದರು. ಆದರೀಗ ಗುತ್ತಿಗೆದಾರರು ಸಿಗುತ್ತಿಲ್ಲ ಎಂದು ಕಾರಣ ಹೇಳುತ್ತಿದ್ದಾರೆ.
ಅಡಕೆ, ತೆಂಗು ಆಮದು ಸಂಪೂರ್ಣ ನಿಷೇಧ ಆಗ್ರಹಿಸಿ ಮಂಗಳೂರಲ್ಲಿ ರೈತರ ಬೃಹತ್ ಹೋರಾಟ
ದ.ಕ ಜಿಲ್ಲಾ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಗುರುವಾರ ಬಿ.ಸಿ.ರೋಡ್‌ನ ನಾರಾಯಣಗುರು ವೃತ್ತದಿಂದ ಮಂಗಳೂರಿನ ಹಂಪನಕಟ್ಟೆ ಮಿನಿವಿಧಾನ ಸೌಧದ ವರೆಗೆ ಟ್ರ್ಯಾಕ್ಟರ್‌ ಹಾಗೂ ವಾಹನ ಜಾಥ, ಬಳಿಕ ಪ್ರತಿಭಟನಾ ಸಭೆ ನಡೆಯಿತು.
ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿ ಹಲವು ಕಾಮಗಾರಿ
ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಆದಷ್ಟು ಶೀಘ್ರವೇ ಪೂರ್ಣಗೊಳಿಸಲಾಗುವುದು. ಈಗಾಗಲೇ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ ಅಡಿ 2048 ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೀದಿಬದಿ ವ್ಯಾಪಾರಿಗಳಿಗೆ ಸುಸಜ್ಜಿತವಾದ ಫುಡ್ ಕೋರ್ಟ್ ನಗರದ ವಿವಿಧಡೆ ನಿರ್ಮಿಸಲಾಗುತ್ತಿದೆ ಎಂದು ಅಧ್ಯಕ್ಷೆ ಲತಾ ಚಂದ್ರಶೇಖರ್ ಹೇಳಿದ್ದಾರೆ.
ಸಾಮಾಜಿಕ ಬಹಿಷ್ಕಾರ ರಾಜಿಯೊಂದಿಗೆ ಅಂತ್ಯ
ನಾವು ಅವರಿಗೆ ಬಹಿಷ್ಕಾರ ಹಾಕಿಲ್ಲ; ದಂಡವನ್ನೂ ಹಾಕಿಲ್ಲ ಎನ್ನುವ ವಾದ ಮಂಡಿಸುತ್ತಲೇ ಸಾಗಿದರು.
ಭದ್ರಾ ಮೇಲ್ದಂಡೆ ಅಬ್ಬಿನಹೊಳಲು ಭೂಸ್ವಾಧೀನ ತಲೆನೋವು ನಿವಾರಣೆ
ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ನಿರ್ಮಾಣಕ್ಕೆ ತೊಡರಾಗಿದ್ದ ಅಬ್ಬಿನಹೊಳಲು ಭೂಸ್ವಾಧೀನದ ತಲೆನೋವು ಗುರುವಾರ ನಿವಾರಣೆಯಾಗಿದ್ದು, ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋ ಬಸ್ತ್ ನಡುವೆ ಕಾಮಗಾರಿ ಆರಂಭಿಸಿದ್ದಾರೆ. ಇದರಿಂದಾಗಿ ಕಳೆದ 8 ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಭೂಮಿ ವಶದ ಕಾರ್ಯ ಕಾನೂನಾತ್ಮಕ ಹೆಜ್ಜೆ ಮೂಲಕ ಈಡೇರಿದಂತಾಗಿದೆ.
ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಶ್ಲಾಘನೀಯ: ಶಾಸಕ ಯಶವಂತರಾಯಗೌಡ
ಇಂಡಿ: ಇಂಡಿ ಕರ್ನಾಟಕ-ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರದ ಅಭಿವೃದ್ಧಿ ಬಗ್ಗೆ ರೀಲ್ಸ್‌ ಮಾಡಿ, ಮೋದಿ ಭೇಟಿ ಮಾಡಿ!
ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸ ಮತದಾರರ ಜೊತೆಗೇ ಹೊಸ ನಾಯಕತ್ವ ಸೃಷ್ಟಿ ಮಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ‘ನಮೋ ಯುವ ಭಾರತ ಫೆಲೋಶಿಫ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಜಾಲತಾಣಗಳಲ್ಲಿ ರೀಲ್ಸ್ ಮಾಡುವುದು ಸ್ತ್ರೀ ಸ್ವಾತಂತ್ರ್ಯವಲ್ಲ
ಡಿಜಿಟಲ್‌ ಯುಗದ, ಆಧುನಿಕ ಸೋಗಿಗೆ ಒಳಪಟ್ಟಿರುವ ಯುವ ಮಹಿಳಾ ಸಮೂಹವು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವುದರಲ್ಲಿ ನಿರತರಾಗಿದ್ದಾರೆ.ಇದನ್ನೇ ಸ್ತ್ರೀ ಸ್ವಾತಂತ್ರ್ಯವೆಂದು ತಪ್ಪಾಗಿ ಕಲ್ಪಿಸಿಕೊಂಡಿದ್ದಾರೆ ಎಂದು ಹಿರಿಯ ಲೇಖಕಿ ಪ್ರತಿಭಾ ನಂದಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದರು.
ಎಚ್‌.ಡಿ. ಕೋಟೆ ತಾಲೂಕಿಗೆ 400 ಕೋಟಿ ರು. ಅನುದಾನ ತರಲಾಗಿದೆ
ಮಹಿಳೆಯರು ಸರ್ಕಾರದ ಯೋಜನೆಗಳ ಸದುಪಯೋಗಪಡೆದುಕೊಳ್ಳಬೇಕು, ಸರ್ಕಾರದ ಮಹತ್ವಕಾಂಕ್ಷಿಯ ಶಕ್ತಿ ಯೋಜನೆಯ ಪ್ರಯೋಜನವನ್ನೂ ಸಹ ಪಡೆದುಕೊಳ್ಳಬೇಕು ಎಂದರು. ಸರ್ಕಾರದಿಂದ ಮುಂದಿನ ದಿನಗಳಲ್ಲಿ ತಾಲೂಕಿಗೆ ಮನೆಗಳನ್ನು ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ
ಶಿವರಾತ್ರಿಗಾಗಿ ಊರಿಗೆ ಹೊರಟ ಜನ: 1,500 ಹೆಚ್ಚುವರಿ ಕೆಎಸ್ಸಾರ್ಟಿಸಿ ಬಸ್‌

ಶಿವರಾತ್ರಿ ಹಬ್ಬ ಸೇರಿದಂತೆ ಮೂರು ದಿನಗಳ ರಜೆ ಇರುವ ಕಾರಣ ಗುರುವಾರ ರಾತ್ರಿ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಭಾರೀ ಪ್ರಮಾಣದಲ್ಲಿ ಜನರು ತೆರಳಿದ್ದು, ಮೆಜೆಸ್ಟಿಕ್‌ ಸೇರಿದಂತೆ ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು.

  • < previous
  • 1
  • ...
  • 12548
  • 12549
  • 12550
  • 12551
  • 12552
  • 12553
  • 12554
  • 12555
  • 12556
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved