• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇ-ಸ್ವತ್ತು, ಹಕ್ಕುಪತ್ರ ವಿತರಣೆ ಮೂಲಕ ನುಡಿದಂತೆ ನಡೆದಿದ್ದೇವೆ: ಶಾಸಕ ಶ್ರೀನಿವಾಸ ಮಾನೆ
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಇಂಥ ಕುಟುಂಬಗಳಿಗೆ ಇ-ಸ್ವತ್ತು, ಹಕ್ಕುಪತ್ರ ವಿತರಣೆಗೆ ಮುಂದಾಗುವ ಮೂಲಕ ನುಡಿದಂತೆ ನಡೆದಿದ್ದೇವೆ.
ಕೃಷ್ಣಾ ಮೇಲ್ದಂಡೆ ಯೋಜನೆ ವಸತಿ ಗೃಹಗಳ ನಿರ್ವಹಣೆ ಅವ್ಯವಹಾರ
ಲಿಂಗಸುಗೂರಿನ ರೋಡಲಬಂಡಾ (ಯುಕೆಪಿ ಕ್ಯಾಂಪ್)ನಲ್ಲಿನ ಸರ್ಕಾರಿ ಕಚೇರಿ, ವಸತಿ ಗೃಹಗಳ ನಿರ್ವಹಣೆ ಅನುದಾನ ದುರ್ಬಳಕೆ ಆಗಿರುವ ಹಿನ್ನೆಲೆ ಸೂಕ್ತ ಕ್ರಮ ವಹಿಸಬೇಕೆಂದು ರೈತ ಸಂಘದಿಂದ ಮುಖ್ಯ ಎಂಜಿಯರ್‌ಗೆ ಮನವಿ ಸಲ್ಲಿಸಲಾಯಿತು.
ಟಿಕೆಟ್ ಸಿಗುವ ವಿಶ್ವಾಸ: ಕೊಪ್ಪಳ ಸಂಸದ ಸಂಗಣ್ಣ ಕರಡಿ
ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ; ರಾಜ್ಯದ ಪ್ರಥಮ ಪಟ್ಟಿಯಲ್ಲಿಯೇ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ.
ತ್ಯಾಗ ಬಲಿದಾನಕ್ಕೆ ಮಹಿಳೆಯರು ಆದರ್ಶಪ್ರಾಯ: ಸುಧಾ ಕಲ್ಯಾಣ್‌
ದೇಶ ಮತ್ತು ಧರ್ಮ ರಕ್ಷಣೆಗಾಗಿ ಸ್ವಾತಂತ್ರ್ಯ ಪೂರ್ವದಿಂದಲೂ ಮಹಿಳೆಯರು ತ್ಯಾಗ ಬಲಿದಾನಗಳನ್ನು ಮಾಡುವುದರ ಮೂಲಕ‌ ಆದರ್ಶ ಪ್ರಾಯರಾಗಿದ್ದಾರೆ ಎಂದು ಬಿಜೆಪಿ ನಗರ ಮಹಿಳಾ ಮೋರ್ಚ ಅಧ್ಯಕ್ಷೆ ಸುಧಾ ಕಲ್ಯಾಣ್ ಕುಮಾರ್‌ ಹೇಳಿದರು.
ಗ್ರಾಮಸ್ಥರ ದೇಣಿಗೆಯಿಂದ ನಿರ್ಮಿತ ತೆಂಗಿನಗೇರಿ ಶಾಲೆಯ ಉದ್ಘಾಟನೆ
ಯಾವುದೇ ಬಗೆಯ ಮೂಲಭೂತ ಸೌಕರ್ಯಗಳೇ ಇರದ ಪ್ರದೇಶದಲ್ಲಿ ಕೇವಲ ಗ್ರಾಮಸ್ಥರ ಒತ್ತಾಸೆಯಿಂದಾಗಿಯೇ ಶಿಕ್ಷಣ ಪ್ರೇಮ ಸಾಕಾರಗೊಂಡು ಅಕ್ಷರಕ್ರಾಂತಿ ಅನಾವರಣಗೊಂಡಿದೆ.
ಟ್ರಯಲ್ ಬ್ಲಾಸ್ಟ್‌ಗೆ ೧೦ ವಾರ ಗಡುವು: ಜಿಲ್ಲಾಧಿಕಾರಿ ಡಾ.ಕುಮಾರ
೨೦ ಕಿ.ಮೀ.ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿರುವ ಜಿಲ್ಲಾಧಿಕಾರಿ ಆದೇಶ ಪ್ರಶ್ನಿಸಿ ೧೭ ಮಂದಿ ಕ್ರಷರ್ ಮಾಲೀಕರು ೨೦೨೧ರಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ೧೨.೧.೨೦೨೨ರಲ್ಲಿ ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ವೈಜ್ಞಾನಿಕ ವರದಿ ಪಡೆದು, ಟ್ರಯಲ್ ಬ್ಲಾಸ್ಟ್ ನಡೆಸಿ ನಂತರ ಅನುಮತಿ ನೀಡುವಂತೆ ತಿಳಿಸಿತ್ತು.
ಸಕಾನ್‌ ನಕಾನ್‌: ಸ್ವರ್ಣ ಗೆದ್ದ ಡಾ.ಬಾಬು ನಾಗೂರ
ವಿಜಯಪುರ: ಥಾಯ್ಲೆಂಡ್‌ನಲ್ಲಿ ನಡೆದ 28ನೇ ಥಾಯ್ಲೆಂಡ್‌ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಸಕಾನ್ ನಕಾನ್ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ವಿಜಯಪುರದ ಖ್ಯಾತ ವೈದ್ಯ ಡಾ.ಕೆ.ಬಿ.ನಾಗೂರ (ಬಾಬು) ಪ್ರಥಮ ಸ್ಥಾನ ಪಡೆಯುವ ಮೂಲಕ ಸುವರ್ಣ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಫೆ. 22 ರಿಂದ 25ರ ವರೆಗೆ ಮೂರು ದಿನಗಳ ಕಾಲ ನಡೆದ 65ರಿಂದ 69 ನೇ ವಯೋಮಿತಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ 4*100 ಮೀಟರ್ಸ್ ಮತ್ತು 4*400 ಮೀಟರ್ಸ್ ರಿಲೆಯಲ್ಲಿ ಡಾ.ಕೆ.ಬಿ.ನಾಗೂರ(ಬಾಬು) ಚಿನ್ನದ ಪದಕ ಗೆದ್ದು ಜಿಲ್ಲೆಯ, ರಾಜ್ಯ ದೇಶಕ್ಕೆ ಕೀರ್ತಿ ತಂದಿದ್ದಾರೆ.
.ಸಮಾಜ ಸುಧಾರಣೆಗೆ ಹಾನಗಲ್ ಶ್ರೀಗಳ ಕೊಡುಗೆ ಅಪಾರ
ಕೆರೂರ: ಚಾಲುಕ್ಯ ನಾಡಿನ ಶಿವಯೋಗಿ ಮಂದಿರ 114 ವರ್ಷಗಳಿಂದ ಸಮಾಜಮುಖಿ ಸೇವೆ ಮಾಡುತ್ತ ಬಂದಿದ್ದು, ಕರುನಾಡಿಗೆ ಅನೇಕ ಸ್ವಾಮೀಜಿಗಳು, ವಿದ್ವಾಂಸರು, ಸಂಗೀತಗಾರರನ್ನು ಪರಿಚಯಿಸಿದ ಪುಣ್ಯ ಕ್ಷೇತ್ರವಾಗಿದೆ. ಈ ಕ್ಷೇತ್ರವನ್ನು ಪಾವನವಾಗಿಸುವಲ್ಲಿ ಹಾನಗಲ್ಲ ಕುಮಾರ ಶಿವಯೋಗಿಗಳ ಕೊಡುಗೆ ಅಪಾರವಾಗಿದೆ ಎಂದು ಹಾವೇರಿ ಮಠದ ನಿರಂಜನ ಸದಾಶಿವ ಸ್ವಾಮಿಗಳು ಹೇಳಿದರು.
ಕೊಬ್ಬರಿ ಖರೀದಿ ಪ್ರಮಾಣ ನಿಗದಿಯಲ್ಲಿ ತಾರತಮ್ಯ ನೀತಿ
ತುಮಕೂರು ಜಿಲ್ಲೆಗೆ 3.40 ಲಕ್ಷ ಕ್ವಿಂಟಾಲ್ ಪ್ರಮಾಣದ ಕೊಬ್ಬರಿ ಖರೀದಿ ನಿಗದಿ ಮಾಡಿದ್ದರೆ, ಹಾಸನ ಜಿಲ್ಲೆಗೆ 1.75 ಲಕ್ಷ ರು ಕ್ವಿಂಟಾಲ್ ನಿಗದಿಮಾಡಿದೆ. ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆಯದ ಚಾಮರಾಜನಗರ ಜಿಲ್ಲೆಗೂ 50 ಸಾವಿರ ಕ್ವಿಂಟಾಲ್ ಖರೀದಿಗೆ ನಿಗದಿ ಪಡಿಸಲಾಗಿದೆ. ಆದರೆ, ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆ ಇರುವ ಮಂಡ್ಯ ಜಿಲ್ಲೆಗೆ ಕಳೆದ ಸಾಲಿಗಿಂತಲೂ ಕಡಿಮೆ ಪ್ರಮಾಣ ನಿಗದಿ ಪಡಿಸಿ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಲಾಗಿದೆ.
ದೇಶವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಧರಣಿ
ಭಯೋತ್ಪಾದನೆ ಮತ್ತು ದೇಶವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಯೋತ್ಪಾದನೆ ವಿರೋಧಿ ಹೋರಾಟ ಸಮಿತಿಯಿಂದ ಗುರುವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 12550
  • 12551
  • 12552
  • 12553
  • 12554
  • 12555
  • 12556
  • 12557
  • 12558
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved