• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಬ್ ಸ್ಫೋಟದಲ್ಲಿ ಬಿಜೆಪಿ ಕೈವಾಡ ಸಾಬೀತುಪಡಿಸಲು ವೈದ್ಯಗೆ ಸವಾಲು
ಸಚಿವರು ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಫೋಟ್‌, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಬಗ್ಗೆ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ.
‘ಸಂಸದೆ ಸುಮಲತಾ ಅವರನ್ನು ಸಮರ್ಥರು ಅನ್ನಬೇಕಾ, ಬುದ್ಧವಂತರು ಅನ್ನಬೇಕಾ ಗೊತ್ತಿಲ್ಲ..’
ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ಕೊನೆ ಹಂತದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಸುಮಲತಾ ಹೇಳಿಕೆಗೆ ಪಾಪ ಅವರನ್ನು ಸಮರ್ಥರು ಅನ್ನಬೇಕಾ, ಬುದ್ಧಿವಂತರು ಅನ್ನಬೇಕಾ ಗೊತ್ತಿಲ್ಲ. ಏನೋ ಒಂದು ಹೇಳಿದರೆ ಅವರು ಇನ್ನೇನೋ ಹೇಳುತ್ತಾರೆ.ಸಂಸದರಾಗಿ ಗಡ್ಕರಿ ಭೇಟಿ ಮಾಡಿದೆ ಅಂದರೆ ಬೇಡ ಅನ್ನೋದಕ್ಕೆ ಆಗುತ್ತಾ. ಕ್ರೆಡಿಟ್ ಯಾರಿಗೆ ಹೋಗುತ್ತದೆ ಅನ್ನುವುದಲ್ಲ, ಕೆಲಸ ಆಯಿತಾ ಎಂಬುದು ಮುಖ್ಯ ಎಂದು ವ್ಯಂಗ್ಯ.
ಅಯೋಧ್ಯೆಯಲ್ಲಿ ಶ್ರೀಕಂಚಿ ಮಠ-ಪೇಜಾವರ ಮಠಗಳನಂಟಿನ ಕೃತಿ ‘ಶ್ರೀ ರಾಮ‌ ಕಾರ್ಯಂ’ ಬಿಡುಗಡೆ
ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಕಂಚಿ ಕಾಮಕೋಟಿ ಪೀಠ ಮತ್ತು ಜಗದ್ಗುರು ಶ್ರೀ ಮಧ್ವಾಚಾರ್ಯ ಸಂಸ್ಥಾನ ಶ್ರೀ ಪೇಜಾವರ ಮಠಗಳ ನಡುವೆ ದೃಢವಾಗಿರುವ ಆತ್ಮೀಯ ಬಾಂಧವ್ಯ ಮತ್ತು ಅಯೋಧ್ಯೆ ಶ್ರೀ ರಾಮಮಂದಿರ ಆಂದೋಲನದಲ್ಲಿ ಎರಡೂ ಸಂಸ್ಥಾನಗಳ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಶ್ರೀ ಜಯೇಂದ್ರ ಸರಸ್ವತೀ ಮಹಾಸ್ವಾಮೀಜಿ ಮತ್ತು ಶ್ರೀ ವಿಶ್ವೇಶತೀರ್ಥ ಶ್ರೀಪಾದರು ವಹಿಸಿದ ನೇತೃತ್ವ ಮತ್ತು ಪಾತ್ರಗಳನ್ನು ವಿವರಿಸುವ ಆಂಗ್ಲಭಾಷೆಯಲ್ಲಿರುವ ಈ ಸಚಿತ್ರ ಕೃತಿ ಬಿಡುಗಡೆ.
ಚಿಟ್ಟಾವಾಡಿಯಲ್ಲಿ ಸಿಎಂರಿಂದ ಬೊಮ್ಮಗೊಂಡೇಶ್ವರ ಮೂರ್ತಿ ಅನಾವರಣ
ಬೀದರ್ ತಾಲೂಕಿನ ಚಿಟ್ಟಾವಾಡಿ ಗ್ರಾಮದಲ್ಲಿ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಬೊಮ್ಮಗೊಂಡೇಶ್ವರರ ಮೂರ್ತಿ ಉದ್ಘಾಟನೆ ನೆರವೇರಿಸಿದರು.
ಪಕ್ಷಕ್ಕಾಗಿ ದುಡಿದ ನನ್ನನ್ನೇ ನಿರ್ಲಕ್ಷಿಸಿದರೆ ಹೇಗೆ?; ಮಾಜಿ ಸಚಿವ ಶಿವಶಂಕರರೆಡ್ಡಿ
ತಮ್ಮನ್ನು ಬಿಜೆಪಿ ನಾಯಕರು ಸಂಪರ್ಕಿಸಿದ ಬಗ್ಗೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರಿಗೆ ವಿವರಿಸಿದ್ದೇನೆ. ನಾನು ಕಾಂಗ್ರೆಸ್ ಪಕ್ಷದಲ್ಲಿ 25 ವರ್ಷಗಳ ಕಾಲ ಶಾಸಕನಾಗಿ, ವಿಧಾನಸಭೆಯ ಉಪಾಧ್ಯಕ್ಷನಾಗಿ, ಕೃಷಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಶ್ರಮವಹಿಸಿ ದುಡಿದಿದ್ದೇನೆ.
ಋತುಚಕ್ರದ ವೇಳೆ ಶುಚಿತ್ವ ಕಾಪಾಡಿಕೊಳ್ಳಿ
ವಿದ್ಯಾರ್ಥಿನಿಯರಲ್ಲಿ ಋತುಚಕ್ರದ ಬಗ್ಗೆ ಕೀಳರಿಮೆ ಇರಬಾರದು. ಋತುಚಕ್ರದ ಸಂದರ್ಭದಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದು ಅಗತ್ಯ.
ಸಮಾಜದ ಬೆಳವಣಿಗೆಗೆ ಸಾಹಿತಿಗಳ ಪಾತ್ರ ಅಪಾರ: ಡಾ. ಸಿದ್ಧನಗೌಡ ಪಾಟೀಲ
ಪ್ರಭುತ್ವದಲ್ಲಿ ಇದ್ದೇ, ಪ್ರಭುತ್ವ ಪ್ರಶ್ನಿಸಬೇಕು. ಸಾಹಿತ್ಯ ಪ್ರಭುತ್ವ ವಿರೋಧಿಸಬಾರದು ಎಂಬುದು ಎಲ್ಲೂ ಇಲ್ಲ. ಪ್ರಶ್ನಿಸದಿದ್ದರೆ ಅದು ಸಾಹಿತ್ಯ ಅಲ್ಲ ಎಂದು ಚಿಂತಕ ಡಾ. ಸಿದ್ಧನಗೌಡ ಪಾಟೀಲ ಪ್ರತಿಪಾದಿಸಿದರು.
ಬಿಜೆಪಿಯಿಂದ ಆಮಿಷ ಬಂದಿದ್ದು ನಿಜ: ಬಿ.ಆರ್. ಪಾಟೀಲ್
ಬಿಜೆಪಿಯಿಂದ ತಮಗೆ ಆಮಿಷ ಬಂದಿದ್ದು ನಿಜ ಎಂದು ಆಳಂದ ಕಾಂಗ್ರೆಸ್ ಶಾಸಕ ಮತ್ತು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಬಹಿರಂಗವಾಗಿಯೇ ಮಾಧ್ಯಮ ಮುಂದೆ ಒಪ್ಪಿಕೊಂಡಿದ್ದಾರೆ.
ಕಡಿಮೆ ದರಕ್ಕೆ ಭಾರತ್ ರೈಸ್‌ ಪ್ರಧಾನಿ ಮೋದಿ ಕನಸು: ಸಂಸದ ಜಿ.ಎಂ.ಸಿದ್ದೇಶ್ವರ
ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಗುರುವಾರ ಕೇಂದ್ರ ಸರ್ಕಾರದ ಭಾರತ್ ರೈಸ್ ಯೋಜನೆಯ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.
ಚಿತ್ರದುರ್ಗದಲ್ಲಿ ಇನ್ನೊಂದು ಸುತ್ತಿನ ಡಿವೈಡರ್ ತೆರವು
ಚಿತ್ರದುರ್ಗ ನಗರದಲ್ಲಿ ಕೋಟ್ಯಂತರ ರು. ವೆಚ್ಚ ಮಾಡಿ ನಿರ್ಮಿಸಲಾದ ಅವೈಜ್ಞಾನಿಕ ಡಿವೈಡರ್‌ಗಳ ತೆರವುಗೊಳಿಸುವ ಮತ್ತೊಂದು ಸುತ್ತಿನ ಕಾರ್ಯಾಚರಣೆ ನಡೆಯಲಿದೆಯೇ ?ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಇಂತಹದ್ದೊಂದು ಸುಳಿವು ನೀಡಿದೆ.
  • < previous
  • 1
  • ...
  • 12554
  • 12555
  • 12556
  • 12557
  • 12558
  • 12559
  • 12560
  • 12561
  • 12562
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved