• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪಿಯಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ: ಸಂಸದ ವೈ. ದೇವೇಂದ್ರಪ್ಪ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದಿಂದ ಹಂಪಿ ಅಭಿವೃದ್ಧಿಗೆ ಅನುಕೂಲವಾಗುತ್ತಿದೆ.
ಚಾ.ನಗರ, ಮಂಡ್ಯ ಉಭಯ ಜಿಲ್ಲಾಧಿಕಾರಿಗಳ ಸಭೆ
ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಮಂಡ್ಯದ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಕ್ಕಳಿಗೆ ಉತ್ತಮ ಆದರ್ಶಗಳನ್ನು ಪರಿಚಯ ಮಾಡಿಕೊಡಿ
ಬಾದಾಮಿ: ಮಗುವನ್ನು ಹೆತ್ತವರು ಜಗತ್ತಿನ ಪರಿಚಯ ಮಾಡಿಕೊಡುತ್ತಾರೆ. ಶಿಕ್ಷಣ, ಸಂಸ್ಕಾರ ನೀಡಿದ ಶಿಕ್ಷಕರು ಆ ಮಗುವನ್ನು ಇಡೀ ಜಗತ್ತಿಗೆ ಪರಿಚಯ ಮಾಡುತ್ತಾರೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದರು
ಮನುಷ್ಯನನ್ನು ಪ್ರೀತಿಸಿದರೆ ದೇವರಿಗೆ ಸೇವೆ ಸಲ್ಲಿಸಿದಂತೆ: ಸಿಎಂ ಸಿದ್ದರಾಮಯ್ಯ
ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿತೀರ್ಥ ಯಾತ್ರೆ, ದೇವರ ದರ್ಶನದಿಂದ ಪರಿಹಾರ ಸಿಗುತ್ತೆ ಎಂಬೋದು ಮೂರ್ಖತನ ಎಂದು ಸಿಎಂ ಸಿದ್ದರಾಮಯ್ಯ ಆತ್ಮಸಾಕ್ಷಿ ಮಾತುಗಳನ್ನಾಡಿದರು.
ಅಸ್ಪೃಶ್ಯತೆ ಭಾರತೀಯ ಸಮಾಜಕ್ಕೆ ಅಂಟಿದ ಬಹುದೊಡ್ಡ ಕಳಂಕ
ಜಾತಿ, ಮೇಲು ಕೀಲು, ಆಸ್ಪೃಶ್ಯತೆ ಆಚರಣೆಗಳು ಭಾರತೀಯ ಸಮಾಜಕ್ಕೆ ಅಂಟಿದ ಬಹುದೊಡ್ಡ ಕಳಂಕಗಳಾಗಿವೆ ಎಂದು ವಿಹಿಂಪನ ದಕ್ಷಿಣ ಪ್ರಾಂತದ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ್ ಸ್ವಾಮಿ ಹೇಳಿದರು.
ಅಭಿವೃದ್ಧಿ ಯೋಜನೆ ಹೆಸರಲ್ಲಿ ಜನರಿಗೆ ಮೋಸ
ನೆಲಮಂಗಲ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕ್ಷೇತ್ರದ ಶಾಸಕರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿಸಿ ಅಮಾಯಕ ಜನರನ್ನು ಯಾಮಾರಿಸುತ್ತಿದ್ದು ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕಪಾಠ ಕಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಹೇಳಿದರು.
ಯಲ್ಲಮ್ಮನ ಗುಡ್ಡ ಅಭಿವೃದ್ಧಿಗೆ ಶೀಘ್ರ ಕಾಮಗಾರಿ ಆರಂಭ
ಯಲ್ಲಮ್ಮನಗುಡ್ಡದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸಾದ ಯೋಜನೆಯಡಿ ₹11 ಕೋಟಿ ಅನುದಾನ ನೀಡಿದ್ದಾರೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿವೆ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.
4 ವರ್ಷ ಪದವಿ ವಿರುದ್ಧ ಎಐಡಿಎಸ್‌ಒ ಪ್ರತಿಭಟನೆ
ರಾಜ್ಯದಲ್ಲಿ ಜಾರಿಗೆ ತಂದಿರುವ 4 ವರ್ಷದ ಪದವಿ ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ಎಐಡಿಎಸ್‌ಒ ಪ್ರತಿಭಟನೆ ನಡೆಸಿದೆ.
ಬರದ ಜೊತೆ ಬೆಲೆ ಏರಿಕೆಯ ಬಿಸಿ;ಜನ ಹೈರಾಣು
ವಾರದ ಹಿಂದೆ ಮಲ್ಲಿಗೆ ಮೊಗ್ಗು ಕೆಜಿಗೆ 300-500 ರು.ಗಳಿಗಿದ್ದು, ಬುಧವಾರದಂದು ಕೆಜಿ ಮಲ್ಲಿಗೆ ಹೂವು 1200 ರು. ದಾಟಿತ್ತು. 400-500 ರು.ಇದ್ದ ಕನಕಾಂಬರ ಹೂವು 1000 ರು, ಮಳ್ಳೆ ಹೂ ಕೆಜಿಗೆ 1100ರು., ದವನ ನಾಲ್ಕು ಕಡ್ಡಿಗೆ 20-30 ರು.ಗೆ ತಲುಪಿದೆ. ಮಳೆಯಿಲ್ಲದೆ ಬರ ಹೆಚ್ಚಾಗಿರುವುದರಿಂದ ಹಬ್ಬಕ್ಕೆ ಹೂಗಳ ಬೇಡಿಕೆ ಹೆಚ್ಚಾಗಿದೆ.
ಶಿವರಾತ್ರಿ: ಬಿಎಂಟಿಸಿಯಿಂದ ವಿಶೇಷ ಪ್ಯಾಕೇಜ್ ಬಿಡುಗಡೆ
ಈಶ ಫೌಂಡೇಷನ್ ಹೆಸರಿನ ಈ ವಿಶೇಷ ಟೂರ್ ಪ್ಯಾಕೇಜ್ ಅಡಿ ಕೆಂಪೇಗೌಡ ಬಸ್ ನಿಲ್ದಾಣದಿಂದ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬಸ್ ಸೇವೆ ಶುರುವಾಗಲಿದ್ದು, ರಾತ್ರಿ 9.30ಕ್ಕೆ ಮೆಜೆಸ್ಟಿಕ್​ಗೆ ವಾಪಸ್ ಕರೆದುಕೊಂಡು ಬರಲಾಗುತ್ತದೆ. ಒಂದು ಸೀಟಿಗೆ 500 ರು. ದರ ನಿಗದಿ ಮಾಡಲಾಗಿದೆ. ಈಶ ಫೌಂಡೇಷನ್ ಸೇರಿ ಚಿಕ್ಕಬಳ್ಳಾಪುರ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೂ ಭೇಟಿ ನೀಡಲು ಅವಕಾಶವಿದೆ.
  • < previous
  • 1
  • ...
  • 12558
  • 12559
  • 12560
  • 12561
  • 12562
  • 12563
  • 12564
  • 12565
  • 12566
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved