• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದ್ಯ ವಚನಕಾರ ದೇವರ ದಾಸಿಮಯ್ಯ ಮಹಾನ್ ದಾರ್ಶನಿಕ
ದಾರ್ಶನಿಕ ದೇವರ ದಾಸಿಮಯ್ಯ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎನಿಸುತ್ತವೆ. ಅವುಗಳನ್ನು ತಿಳಿದುಕೊಂಡು ಮಾದರಿಯುತ ಬದುಕು ಸಾಗಿಸಬೇಕು ಎಂದು ಶಿಕ್ಷಕ ಗುಂಡಪ್ಪ ಕುರಿ ಅಭಿಪ್ರಾಯ ಪಟ್ಟರು
ಮುರ್ಡೇಶ್ವರ: ಇಂದು ಮಹಾಶಿವರಾತ್ರಿ ಜಾಗರಣೆ ಉತ್ಸವ
ಮಾ. 8ರ ಸಂಜೆ ಹಮ್ಮಿಕೊಂಡ ಮಹಾಶಿವರಾತ್ರಿ ಜಾಗರಣೆ ಉತ್ಸವ ಅದ್ಧೂರಿಯಾಗಿ ನಡೆಸಲು ನಿರ್ಧರಿಸಿದ್ದು, ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರೂ ಸೇರಿದಂತೆ ಅನೇಕ ಖ್ಯಾತ ಕಲಾವಿದರು ಭಾಗವಹಿಸುತ್ತಿದ್ದಾರೆ.
25 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪೊನ್ನಣ್ಣ ಚಾಲನೆ
ರಸ್ತೆ, ಕುಡಿಯುವ ನೀರು, ವಿದ್ಯುತ್, ಸೇತುವೆ, ತಡೆಗೋಡೆ ಸೇರಿದಂತೆ ಸುಮಾರು 25 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಗುರುವಾರ ವಿರಾಜಪೇಟೆ ಕ್ಷೇತ್ರದಲ್ಲಿ ಚಾಲನೆ ನೀಡಿದರು.
ಸಮಾಜದಲ್ಲಿ ಸನಾತನ ಧರ್ಮ ವಿರೋಧಿಗಳು ಹೆಚ್ಚಳ: ಡಾ.ಈ.ಸಿ.ನಿಂಗರಾಜ್‌ಗೌಡ
ತಮಿಳುನಾಡಿನ ನಾಯಕನೊಬ್ಬ ಸನಾತನ ಧರ್ಮದ ಬಗ್ಗೆ ಟೀಕಿಸುತ್ತ ಹಿಂದುಗಳ ಭಾವನೆಗಳಿಗೆ ಧಕ್ಕೆತರುತ್ತಿರುವುದು ಹೆಚ್ಚಾಗುತ್ತಿದೆ. ರಾಷ್ಟ್ರಭಕ್ತಿ ರಾಷ್ಟ್ರ ಗೌರವವಿಲ್ಲದೆ ಭಾರತ ದೇಶ ದೇಶವೇ ಅಲ್ಲ ಎನ್ನುವ ದೇಶದ್ರೋಹಿ ಹೇಳಿಕೆ ನೀಡುತ್ತಿರುವುದು ಭಾರತೀಯರ ಭಾವನೆಗಳ ಜೊತೆ ಆಟವಾಡುತ್ತಿರುವುದು ಖಂಡನೀಯ.
ಚುನಾವಣೆ ಕರ್ತವ್ಯ ನಿರ್ಲಕ್ಷ್ಯತನ: ಇಬ್ಬರ ಅಮಾನತು
ಸುರಪುರ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 93-ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಎಡ ಭಾಗ) ಕಬಡಿಗೇರಾದಲ್ಲಿ ನಡೆಯಲಿರುವ ಮತದಾನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಅವರು ಇತ್ತೀಚೆಗೆ ಮೂಲಭೂತ ಸೌಕರ್ಯಗಳ ಪರಿಶೀಲನೆಗೆ ಭೇಟಿ
ಕಂದಾಯ ಅದಾಲತ್‌ನ ಲಾಭ ಪಡೆದುಕೊಳ್ಳಿ: ಗೌರವಕುಮಾರ್‌
ಜನರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ, ಅಧಿಕಾರಿಗಳೆ ಜನರ ಮನೆ ಬಾಗಿಲಿಗೆ ಹೋಗಿ ಸವಲತ್ತುಗಳನ್ನು ನೀಡಲು ಅನುಕೂಲವಾಗುವಂತೆ ಕಂದಾಯ ಅದಾಲತ್‌ಗಳನ್ನು ಆಯೋಜಿಸುತ್ತಿದ್ದು, ಜನರು ಇದರ ಲಾಭ ಪಡೆದುಕೊಳ್ಳುವಂತೆ ತುಮಕೂರು ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಎಸ್ಸಿ, ಎಸ್ಟಿ ಸಭೆ ಬಹಿಷ್ಕರಿಸಿ ದಲಿತರ ಪ್ರತಿಭಟನೆ
ಎಸ್ಸಿ, ಎಸ್ಟಿ ಸಭೆ ಬಹಿಷ್ಕರಿಸಿ ದಲಿತರ ಪ್ರತಿಭಟನೆ
ಹನುಮಸಾಗರದಲ್ಲಿ ಗಮನ ಸೆಳೆದ ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನ
ಇಂದು ವಿಜ್ಞಾನ ಜನಸಾಮಾನ್ಯರಿಗೂ ತಲುಪಿ ಅವರ ಜೀವನ ಸುಖಮಯವಾಗಿ ಬದುಕು ಹಸನವಾಗಿಸುವುದೇ ವಿಜ್ಞಾನದ ಉದ್ದೇಶ. ದೇಶ ಪ್ರಗತಿ ಹೊಂದಿ ಶಾಂತಿಯಿಂದಿರಲು ಸಾಧ್ಯ.
ಕೆರೆಗಳ ಅಭಿವೃದ್ಧಿಗೆ ಕಾರ್ಯೋನ್ಮುಖರಾಗಲು ಡೀಸಿ ಸೂಚನೆ
ಜಿಲ್ಲಾ ವ್ಯಾಪ್ತಿಯ ನಗರ, ಗ್ರಾಮಾಂತರ ಪ್ರದೇಶಗಳ 100 ಕೆರೆಗಳನ್ನು ವಿಶೇಷವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯವಿರುವ ಸಿದ್ಧತಾ ಕಾರ್ಯಗಳಿಗೆ ಶೀಘ್ರವಾಗಿ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.
ದಲಿತ ಸಿಎಂ ಪರ 3 ಸಚಿವರ ಬ್ಯಾಟಿಂಗ್‌!
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ದಲಿತ ಮುಖ್ಯಮಂತ್ರಿ ಕುರಿತ ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ ಅವರ ಬೇಡಿಕೆಗೆ ಇದೀಗ ಮೂವರು ಸಚಿವರು ದನಿಗೂಡಿಸಿದ್ದಾರೆ.
  • < previous
  • 1
  • ...
  • 12560
  • 12561
  • 12562
  • 12563
  • 12564
  • 12565
  • 12566
  • 12567
  • 12568
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved