• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಯೋಜನೆಗಳ ಜೊತೆ ಬಾಂಬ್ ಫ್ರೀ ಎಂದ ವ್ಯಕ್ತಿ ವಿರುದ್ಧ ಕೇಸ್
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿದೆ.
ನಾಶಿಪುಡಿಗೆ ಸೇರಿದ ಕೋಲ್ಡ್ ಸ್ಟೋರೇಜ್ ಕೂಡಲೇ ಸ್ಥಗಿತಗೊಳಿಸಿ
ಸರ್ಕಾರ ದೇಶದ್ರೋಹಿಗಳ ಜಾಲವನ್ನು ಪತ್ತೆಹಚ್ಚಿ ಹೆಡೆಮುರಿ ಕಟ್ಟುವ ಕೆಲಸ ಮಾಡುವಂತೆ ಒತ್ತಾಯ.
ಪಾಕಿಸ್ತಾನ ಪರ ಕೂಗಿದವರನ್ನು ರಕ್ಷಿಸುತ್ತಿರುವ ಸರ್ಕಾರ: ರವಿಕುಮಾರ ಆರೋಪ
ರಾಜ್ಯ ಸರ್ಕಾರವೇ ತಪ್ಪಿತಸ್ಥರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕಾಗಿತ್ತು.
ಬಾಂಬ್‌ ಸ್ಫೋಟ ಆರೋಪಿಗಳ ಬಂಧನ ಆಗ್ರಹಿಸಿ ಪ್ರತಿಭಟನೆ
ಮಂಗಳೂರಿನಲ್ಲಿ ಹಿಂದೂ ಧರ್ಮ ಅವಹೇಳನ ಮಾಡಿದ ಶಿಕ್ಷಕಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕೂಡಲೇ ಎಫ್‌ಐಆರ್‌ ದಾಖಲಿಸಿರುವ ಸರ್ಕಾರ ಹಿಂದೂ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಗೋ ಬ್ಯಾಕ್‌ ಹೆಗ್ಡೆ: ಇದೀಗ ಕಾಂಗ್ರೆಸ್‌ ಸರದಿ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಸಂದರ್ಭದಲ್ಲಿ ಗೋ ಬ್ಯಾಕ್‌ ಕೂಗು ಕೇಳಿ ಬರುತ್ತಿದೆ. 2019 ರಲ್ಲಿ ಕ್ಷೇತ್ರದಲ್ಲಿ ಜನ್ಮ ತಾಳಿದ ಈ ಕೂಗು, ಈ ಬಾರಿಯೂ ಕೂಡ ಪ್ರತಿಧ್ವನಿಯಾಗಿ ಕೇಳಿ ಬರುತ್ತಿದೆ.
ಹಾಸನದಲ್ಲಿ ಟ್ರಕ್‌ ಟರ್ಮಿನಲ್‌ ಜಾಗದಲ್ಲಿ ಹಾಕಲಾಗಿದ್ದ ಶೆಡ್‌ ತೆರವು
ಹಾಸನದಲ್ಲಿ ಟ್ರಕ್ ಟರ್ಮಿನಲ್‌ಗಾಗಿ ಮೀಸಲಿಟ್ಟ ಜಾಗದಲ್ಲಿ ಗ್ರಾಮಸ್ಥರು ಶೆಡ್ ನಿರ್ಮಾಣ ಮಾಡಿದ ಹಿನ್ನೆಲೆಯಲ್ಲಿ ಗೋಮಾಳದ ಜಾಗವನ್ನು ಜಿಲ್ಲಾಧಿಕಾರಿ ಆದೇಶದಂತೆ ಬುಧವಾರ ಬೆಳ್ಳಂ ಬೆಳಿಗ್ಗೆ ಪೊಲೀಸರ ಸರ್ಪಗಾವಲಿನಲ್ಲಿ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ವಸತಿಹೀನರಿಗೆ ನಿವೇಶನ ನೀಡಲು ಆಗ್ರಹಿಸಿ ಪ್ರತಿಭಟನೆ
ವಸತಿ ಯೋಜನೆಗೆ ಅಗತ್ಯವಿರುವ ಸರ್ಕಾರಿ ಭೂಮಿಯನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುರುತಿಸಿ ಆಶ್ರಯ ನಿವೇಶನಕ್ಕೆ ಕಾಯ್ದಿರಿಸಲು ಸದರಿ ಸ್ಥಳೀಯ ಸಂಸ್ಥೆಗಳು ತಮ್ಮ ಸಾಮಾನ್ಯ ಸಭೆಗಳಲ್ಲಿ ನಿರ್ಣಯ ಕೈಗೊಂಡು ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಂಬಂಧಿಸಿದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಇಲಾಖೆ, ಪೌರಾಡಳಿತ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಿ, ಲಭ್ಯ ಸರ್ಕಾರಿ ಭೂಮಿ ಕಾಯ್ದಿರಿಸಲು ಮನವಿ ಸಲ್ಲಿಸಲಾಗಿದೆ
ಸಾರಿಗೆ ಸಂಜೀವಿನಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಸಂಸ್ಥೆಯ ನೌಕರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಾರಿಗೆ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ.
ರೈತರಿಗೆ ಹಣ ಕೊಡಿಸುವುದು ಆದ್ಯತೆ: ಶಾಸಕ ಗೋವಿಂದಪ್ಪ
ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದು ಮುಖ್ಯವಲ್ಲ ನನ್ನ ರೈತರಿಗೆ ಕೊಡಬೇಕಾದ ಹಣ ಕೊಡಿಸುವುದು ನನ್ನ ಆದ್ಯತೆ ಎಂದ ಶಾಸಕ ಗೋವಿಂದಪ್ಪ.
ಕೊಬ್ಬರಿ ಖರೀದಿ ನೋಂದಣಿಗೆ ಬರುತ್ತಿರುವ ಬೇರೆ ತಾಲೂಕಿನ ರೈತರು
ಕೊಬರಿ ಮಾರಾಟ ನೋಂದಣಿಗಾಗಿ ತಾಲೂಕಿನ ವ್ಯಾಪಾರಿಗಳು ಮತ್ತು ದಲ್ಲಾಳಿಗಳು ಬೇರೆ ತಾಲೂಕಿ ರೈತರನ್ನು ವಾಹನಗಳಲ್ಲಿ ಕರೆ ತಂದು ಸರತಿ ಸಾಲಿನಲ್ಲಿ ನಿಲ್ಲಿಸಿ ಇಲ್ಲಿಯ ರೈತಾಪಿಗಳಿಗೆ ತೊಂದರೆಯುಂಟು ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಇದು ಇಲ್ಲಿಯ ರೈತಾಪಿಗಳ ಆತಂಕಕ್ಕೆ ಕಾರಣವಾಗಿದೆ.
  • < previous
  • 1
  • ...
  • 12565
  • 12566
  • 12567
  • 12568
  • 12569
  • 12570
  • 12571
  • 12572
  • 12573
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved