• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟ್ರಯಲ್ ಬ್ಲಾಸ್ಟ್ ಹಿಂದೆ ಅಕ್ರಮ ಗಣಿ ಲಾಬಿ: ಸಂಸದೆ ಸುಮಲತಾ ಆರೋಪ
ಪರೀಕ್ಷಾರ್ಥ ಸ್ಫೋಟಕ್ಕೆ ಹೈಕೋರ್ಟ್ ಆದೇಶವೇ ಇಲ್ಲದಿದ್ದ ಮೇಲೆ ತಜ್ಞರನ್ನು ಕರೆಸುವ ಅಗತ್ಯವೇನಿತ್ತು. ಇವತ್ತಿನ ಸಭೆಯಲ್ಲಿ ಈ ವಿಚಾರವಾಗೊ ಚರ್ಚೆ ಮಾಡುತ್ತೇನೆ. ತರಾತುರಿಯಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಜಿಲ್ಲಾಡಳಿತ ಮುಂದಾಗಿದ್ದರ ಹಿಂದೆ ಅಕ್ರಮ ಗಣಿಗಾರಿಕೆ ಒತ್ತಡವಿದ್ದರೂ ಇರುತ್ತದೆ.
ಭಾಗ್ಯವಂತಿ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ
ತಾಳಿಕೋಟೆ:ಪಟ್ಟಣದ ಶ್ರೀ ಭಾಗ್ಯವಂತಿ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ಸಿ ನರ್ಸಿಂಗ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತಂದಿದ್ದು, ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಹಾಜರಾದವರ ಪೈಕಿ 15 ವಿಧ್ಯಾರ್ಥಿಗಳು ಡಿಸ್ಟಿಂಗ್‌ಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು, 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗದು
ಲೋಕಸಭೆ ಚುನಾವಣೆ ಘೋಷಣೆಯಾದರೂ ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತಿ ಅಡ್ಡಿಯಾಗದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಗಮನಹರಿಸಬೇಕು
ಬುದ್ಧಿವಂತರಾದ್ರೆ ಸಾಲದು, ಹೃದಯವಂತಿಕೆಯೂ ಅವಶ್ಯ: ಮಂಜುನಾಥ
ಪರಮಹಂಸರು, ವಿವೇಕಾನಂದರು, ಬಸವಣ್ಣ ಕೂಡ ಹೃದಯವಂತಿಕೆ ಹೊಂದಿದ್ದರು. ಬುದ್ದಿವಂತಿಕೆಗೆ ಹೃದಯವಂತಿಕೆಯನ್ನೂ ಬೆಳೆಸಿಕೊಂಡು, ಜ್ಞಾನಿಗಳಾದರು. ವರನಟ ಡಾ.ರಾಜಕುಮಾರ, ಕ್ರಿಕೆಟ್ ಜೀವಂತ ದಂತಕಥೆ ಸಚಿನ್ ತೆಂಡೂಲ್ಕರ್ ಸೇರಿ ಅನೇಕರು ಕಲೆ, ಕ್ರೀಡೆ, ಸಾಹಿತ್ಯ, ಸಂಗೀತ ಹೀಗೆ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿ, ಸಮಾಜಕ್ಕೆ ತಮ್ಮ ಕೊಡುಗೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಶೀಘ್ರ ರೈತ ಸಂಘದ ಸಮಾವೇಶ
ದಾವಣಗೆರೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಸಮಾವೇಶ ನಡೆಸುವ ಬಗ್ಗೆ ಮಾ.28ರ ಬಳ್ಳಾರಿಯಲ್ಲಿ ಸಂಘ-ಸೇನೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು. ರೈತರು, ಕೂಲಿ ಕಾರ್ಮಿಕರಿಗೆ ಕೇಂದ್ರ, ರಾಜ್ಯ ಸರ್ಕಾರಗಳಿಂದ ಯಾವುದೇ ಸಹಾಯಹಸ್ತ ಸಿಕ್ಕಿಲ್ಲ. ಉಭಯ ಸರ್ಕಾರಗಳ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸುವ ಬಗ್ಗೆ ಚರ್ಚಿಸಲಾಯಿತು.
ಶುದ್ಧ ನೀರು ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಎಚ್.ವಿಶ್ನನಾಥ್
ಮುಂದಿನ ಪೀಳಿಗೆಗೆ ಶುದ್ಧವಾದ ನೀರನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು, ರಂಗೇನಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೌರವ ಕಾರ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಿಗೆ ಸೌಲಭ್ಯ ಕಲ್ಪಿಸಲು ಬದ್ಧ
ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಮತ್ತು ರೇಡಿಯೋಲಜಿಸ್ಟ್ ನುರಿತ ವೈದ್ಯರ ಕೊರತೆ ಇದ್ದು ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಅತಿ ಶೀಘ್ರದಲ್ಲಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ನೇಮಕ ಮಾಡಲಾಗುವುದು
ಮೇ 15ರಿಂದ ಸಿಯುಕೆ ಪದವಿ ಕೋರ್ಸ್‍ಗಳಿಗೆ ಆನ್‍ಲೈನ್ ಪ್ರವೇಶ ಪರೀಕ್ಷೆ
ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪದವಿ ಕೋರ್ಸ್‍ಗಳಿಗೆ ಮೇ 15ರಿಂದ 31ರ ವರೆಗೆ ಆನ್‍ಲೈನ್ ಮೋಡ್‍ನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಸಿಯುಕೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದ್ದಾರೆ.
ಉಡುಪಿ ಲಾ ಕಾಲೇಜಿನಲ್ಲಿ ಅಂತರ್-ಕಾಲೇಜು ಮಹಿಳಾ ಥ್ರೋ ಬಾಲ್
ಕಾನೂನು ಪದವಿ ಪಡೆದ ನಂತರ ನ್ಯಾಯಯುತ ಕೊಡುಗೆ ಕೊಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲೆ ಇದೆ
ಬೆಳೆಗಾರರಿಗೆ ಖಾರವಾದ ಮೆಣಸಿನಕಾಯಿ
ಮಳೆ ಮತ್ತು ನೀರಿನ ಕೊರತೆಯಿಂದ ಇಳುವರಿ ಕಮ್ಮಿಯಾಗಿದೆ. ಅದರ ಬೆನ್ನಲ್ಲಿಯೇ ಬೆಲೆ ತೀವ್ರ ಕುಸಿತವಾಗಿದೆ. ಹೀಗಾಗಿ ಮೆಣಸಿನಕಾಯಿ ಬೆಳೆದವರು ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿದೆ.
  • < previous
  • 1
  • ...
  • 12567
  • 12568
  • 12569
  • 12570
  • 12571
  • 12572
  • 12573
  • 12574
  • 12575
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved