• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಲಬುರ್ಗಾ ತಾಲೂಕಿನಲ್ಲಿ ಕುಡಿವ ನೀರಿಗೆ ಹಾಹಾಕಾರ
ಪ್ರತಿ ವರ್ಷಕ್ಕಿಂತಲೂ ಈ ಬಾರಿ ನೀರಿನ ಸಮಸ್ಯೆ ಹೆಚ್ಚಾಗಿದೆ. ತಾಲೂಕಾಡಳಿತ, ಗ್ರಾಪಂಗಳಿಂದ ಸಮಸ್ಯಾತ್ಮಕ ಗ್ರಾಮಗಳಿಗೆ ಪರ್ಯಾಯವಾಗಿ ನೀರಿನ ವ್ಯವಸ್ಥೆ ಮಾಡಲು ಸಿದ್ಧತೆ ಮಾಡಿಕೊಂಡರೂ ನೀರಿನ ಸಮಸ್ಯೆ ನೀಗುತ್ತಿಲ್ಲ.
ನಗರ ದೇವತೆ ದುಗ್ಗಮ್ಮ ಜಾತ್ರೆಗೆ ಸಿದ್ಧತೆ ಕೈಗೊಳ್ಳಿ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ
ಜಿಲ್ಲಾಡಳಿತ, ಪಾಲಿಕೆಯಿಂದ ಜನರಿಗೆ ಸುಗಮ ಸಂಚಾರ, ನೀರಿನ ವ್ಯವಸ್ಥೆ, ವಿದ್ಯುತ್ ಪೂರೈಕೆ, ಪೊಲೀಸ್ ಬಂದೋಬಸ್ತ್, ಶೌಚಾಲಯ ವ್ಯವಸ್ಥೆ ಸೇರಿ ಜನರ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದರು. ಸರ್ಕಾರದ ಸೂಚನೆಯಂತೆ ಜಾತ್ರೆ ಆಚರಿಸಲಿದ್ದು, ಪ್ರಾಣಿ ಬಲಿ ನೀಡುವುದಿಲ್ಲ. ಮೌಢ್ಯಾಚರಣೆ ಮಾಡಲ್ಲ. ವಿದ್ಯುತ್ ಅವಘಡ ಆಗದಂತೆ ಸ್ಥಳದಲ್ಲಿ ಸಿಬ್ಬಂದಿಗಳ ಬೆಸ್ಕಾಂ ನಿಯೋಜಿಸಬೇಕು.
ಜಾನುವಾರುಗಳಿಗೆ ಉಚಿತ ಮೇವು ನೀಡಲು ಆಗ್ರಹ
ಬರಗಾಲ, ಉರಿ ಬಿಸಿಲಿ ಹೊಡೆತ ಜನರ ಮೇಲಷ್ಟೇ ಅಲ್ಲದೆ ಜಾನುವಾರಗಳ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮೇವಿನ ಕೊರತೆಯ ಭೀತಿ ಒಂದು ಕಡೆಯಾದರೆ ಮತ್ತೊಂದೆಡೆ ಖರೀದಿಸೋಣವೆಂದರೆ ದುಬಾರಿ ಹಣ ನೀಡಿದರು ಮೇವು ಸಿಗುತ್ತಿಲ್ಲ. ಹಾಗಾಗಿ ಅನಿವಾರ್ಯವಾಗಿ ರಾಸುಗಳಿಗೆ ಮೇವು ಒದಗಿಸುವಂತೆ ಅಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಂಘಟಿತರಾಗಿ ಹೋರಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ
ನಮ್ಮ ಸಣ್ಣಪುಟ್ಟ ಸಮಸ್ಯೆಗಳನ್ನು ಬದಿಗಿಟ್ಟು ರಾಜ್ಯಾದ್ಯಂತ ಸಂಘಟಿತರಾಗಿ ಹೋರಾಡಿದರೆ ಮಾತ್ರ ಸರ್ಕಾರ ನಮ್ಮನ್ನು ಪರಿಗಣಿಸುತ್ತದೆ ಎಂದು ರಾಜ್ಯ ಫೋಟೋಗ್ರಾಫರ್, ವಿಡಿಯೋ ಗ್ರಾಫರ್‌ಗಳ ಸಂಘದ ಅಧ್ಯಕ್ಷ ನಾಗೇಶ್ ಹೇಳಿದರು.
ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ಹರಣ: ದ.ಕ. ಬಿಜೆಪಿ ಆರೋಪ
ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲುವಂತಹ ಕೆಲಸ ಮಾಡುತ್ತಿದೆ ಎಂದ ಸತೀಶ್‌ ಕುಂಪಲ ಆರೋಪಿಸಿದರು.
ಸಿ‌ಎಂ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ
ಲಿಂಗಾಯತರ ವಿಚಾರದಲ್ಲಿ ಕಾಂಗ್ರೇಸ್ ಸರ್ಕಾರಕ್ಕೆ ಕಿಂಚಿತ್ತು‌ ಸೌಜನ್ಯ ಇಲ್ಲವೆಂದು ಸಿ‌ಎಂ ಸಿದ್ದರಾಮಯ್ಯ ವಿರುದ್ಧ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ ಕಾರಿದ್ದಾರೆ.
ಜಾನುವಾರು ರಕ್ಷಣೆಗೆ ಗೋಶಾಲೆ ಬಳಕೆ ಮಾಡಿಕೊಳ್ಳಿ: ಶಾಸಕ
ಈ ಬಾರಿ ಎದುರಾಗಿರುವ ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಜನ ಜಾನುವಾರುಗಳ ಮೇವಿನ ಕೊರತೆಯಾಗದಂತೆ ಸರ್ಕಾರ ಗೋಶಾಲೆ ಆರಂಭಿಸಿದೆ.
ಶ್ರೀರಾಮನ ದರ್ಶನಕ್ಕೆ ಹೊರಟ ೨ನೇ ತಂಡ
೨೭ ಜನ ರಾಮಭಕ್ತರ ೨ನೇ ತಂಡ ಅಯೋಧ್ಯೆಯ ಶ್ರೀ ರಾಮಲಲ್ಲಾ ದರ್ಶನಕ್ಕೆ ಬುಧವಾರ ಕಾರವಾರದಿಂದ ಹೊರಟಿದ್ದು, ಬಿಜೆಪಿ ಅಡಿಯಲ್ಲಿ ಈ ಅಧ್ಯಾತ್ಮ ಯಾತ್ರೆ ಆಯೋಜಿಸಲಾಗಿದೆ.
ವಿಕಲಚೇತನರ ನೋವಿಗೆ ಸ್ಪಂದಸುವುದು ನಮ್ಮ ಕರ್ತವ್ಯ: ಅಶೋಕ್‌ ಕುಮಾರ್‌ ರೈ
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಮಾತನಾಡಿ, ನಾವು ಸರ್ಕಾರದಿಂದ ಬಂದಿರುವುದನ್ನು ಮಾತ್ರ ಕೊಡುತ್ತಿದ್ದೆವು. ಆದರೆ ಈ ವರ್ಷ ಇಲ್ಲಿ ರೂ. ೩.೭೦ ಲಕ್ಷ ಅನುದಾನದಲ್ಲಿ ಸಾಧನ ಸಲಕರಣೆ ನೀಡುವುತ್ತಿರುವುದು ದೊಡ್ಡ ವಿಚಾರ ಎಂದರು.
ಮಕ್ಕಳನ್ನು ರಥದಿಂದ ಕೆಳಕ್ಕೆ ಎಸೆಯುವ ಕನಕಗಿರಿಯ ಘಡವಡಿಕಿ ಜಾತ್ರೆ
ಮಕ್ಕಳಿಗೆ ಅನಾರೋಗ್ಯವಾದ ಸಂದರ್ಭದಲ್ಲಿ ಘಡಿವಡಿಕಿ ಮಹಾಲಕ್ಷ್ಮೀಗೆ ಹರಕೆ ಹೊರುವ ಪದ್ಧತಿ ಬಹು ವರ್ಷಗಳಿಂದ ಈ ಭಾಗದಲ್ಲಿ ಪ್ರಚಲಿತದಲ್ಲಿದೆ.
  • < previous
  • 1
  • ...
  • 12568
  • 12569
  • 12570
  • 12571
  • 12572
  • 12573
  • 12574
  • 12575
  • 12576
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved