• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಭವದಿಂದ ನಡೆದ ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ
ಗಜೇಂದ್ರಗಡದ ಗ್ರಾಮದೇವತೆ ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ದುರ್ಗಾದೇವಿಯ ದರ್ಶನ ಪಡೆದು ಪುನೀತರಾದರು.
ಯುವ ಸಾಹಿತಿಗಳಿಗೆ ಡಿಎನ್‌ ಅಕ್ಕಿ ಮಾದರಿ: ವೆಂಕಟೇಶ್
ಶಹಾಪುರ ತಾಲೂಕಿನ ಭೀಮರಾಯನ ಗುಡಿಯ ಸಿದ್ಧಾರೂಢ ಮಠದಲ್ಲಿ ನಡೆದ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷ ಸಾಹಿತಿ ಡಿ.ಎನ್. ಅಕ್ಕಿ ಅವರ ಬದುಕು ಬರಹ ಕುರಿತು ಹಿರಿಯ ಪತ್ರಕರ್ತ ವೆಂಕಟೇಶ್ ಮಾನು ವಿಚಾರ ಮಂಡಿಸಿದರು.
ಇಂಡಿಯಾ ಒಕ್ಕೂಟದಿಂದ 25ರಂದು ಬೃಹತ್ ಸಭೆಗೆ ತೀರ್ಮಾನ
ಬಿಜೆಪಿಯ ಹಿಟ್ಲರ್ ಆಡಳಿತ ಮತ್ತು ಬೆದರಿಕೆಯಿಂದ ದೇಶದ ಕೋಟ್ಯಾಂತರ ಜನರು ತೊಂದರೆ ಅನುಭವಿಸುತ್ತಿದ್ದು, ಇಂತಹ ದುರಾಡಳಿತ ಕಿತ್ತೊಗೆಯಲು ಸಮುದಾಯದವರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂಡಿಯಾ ಒಕ್ಕೂಟದ ಬೃಹತ್ ಸಭೆ ನಡೆಸಲು ಒಮ್ಮತದಿಂದ ತೀರ್ಮಾನಿಸಲಾಯಿತು.
ಕವಿತಾಳ ಬಾಲಕಿಯರ ಸರ್ಕಾರಿ ಶಾಲೆಗೆ ಮೂಲ ಸವಲತ್ತು ಕಲ್ಪಿಸಿ
ಶಾಲೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಿ ನಾಲ್ಕು ವರ್ಷ ಕಳೆದರೂ ಪ್ರತ್ಯೇಕವಾಗಿ ಶಿಕ್ಷಕರನ್ನು ನೇಮಿಸಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯ ಕನ್ನಡ ಮಾಧ್ಯಮದ ಶಿಕ್ಷಕರೇ ಇಂಗ್ಲೀಷ್ ಮಾಧ್ಯಮದ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ ಎಂದು ಆರೋಪ
ನಾಳೆ ಜನರಲ್ ತಿಮ್ಮಯ್ಯ ಪ್ರತಿಮೆ ಮರು ಪ್ರತಿಷ್ಠಾಪನೆ
ಮೈಸೂರಿನಲ್ಲಿ ದುರಸ್ತಿಗೊಂಡಿರುವ ಜ.ತಿಮ್ಮಯ್ಯ ಪ್ರತಿಮೆ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಸರಿಯಾಗಿ ಮಡಿಕೇರಿಯಲ್ಲಿ ಮರುಪ್ರತಿಷ್ಠಾಪನೆಗೊಳ್ಳಲಿದ್ದು, ನಿವೃತ್ತ ಏರ್ ಮಾರ್ಷಲ್ ನಂದಾ ಕಾರ್ಯಪ್ಪ ಉದ್ಘಾಟಿಸಲಿದ್ದಾರೆ.
ಸೈಬರ್‌ ಭದ್ರತಾ ನೀತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ: ಡಾ। ಜಿ.ಪರಮೇಶ್ವರ್‌
ರಾಜ್ಯದಲ್ಲಿ ಸೈಬರ್‌ ವಂಚನೆ ತಡೆಯಲು ಮತ್ತು ಜನರ ದತ್ತಾಂಶ ದುರುಪಯೋಗ ತಡೆಯಲು ಸೈಬರ್‌ ಸೆಕ್ಯೂರಿಟಿ ನೀತಿ ಜಾರಿಗೆ ಯೋಜಿಸಲಾಗಿದೆ ಎಂದು ಡಾ। ಜಿ.ಪರಮೇಶ್ವರ್‌ ಹೇಳಿದ್ದಾರೆ.
ನಾದಮಣಿ ನಾಲ್ಕೂರು ತತ್ವಪದಗಳಿಗೆ ತಲೆದೂಗಿದ ಜನ
ಹಾಡುಗಳ ಮಧ್ಯೆ ಮಧ್ಯೆ ಅನಿಸಿಕೆ ಹಂಚಿಕೊಂಡ ನಾದಮಣಿ ನಾಲ್ಕೂರು ಅವರು ಇಂದು ಪ್ರತಿಕ್ಷಣ ಎದುರಾಗುವ ಸತ್ಯಗಳಿಗೆ, ಸಂವಿಧಾನಕ್ಕೆ ವಿಧೇಯರಾಗುವುದು ಕಡಿಮೆಯಾಗಿದೆ ಎಂದರು.
ಮಾ.8ಕ್ಕೆ ಶ್ರೀಕಾಶಿ ವಿಶ್ವೇಶ್ವರಯ್ಯಸ್ವಾಮಿ ದೇಗುಲದಲ್ಲಿ ಪೂಜಾ ಕೈಂಕರ್ಯ
ಮದ್ದೂರು ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿಯ ಪುರಾಣ ಪ್ರಸಿದ್ಧ ಶ್ರೀಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಜಾಗರಣೆ ನಿಮಿತ್ತ ರಾತ್ರಿ ಪೂರ್ಣ ದೇವಸ್ಥಾನದಲ್ಲಿ ಶ್ರುತಿ ಸಾಗರ ಭಜನಾ ಮಂಡಳಿ ವತಿಯಿಂದ ಸಂಗೀತ, ನೃತ್ಯ ಹಾಗೂ ವಿವಿಧ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ. ಹಾಗೇ ಪಾಡವಪುರ ತಾಲೂಕಿನ ಹರವು ಗ್ರಾಮದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಶ್ರೀಹರಶಂಕರ ಮಠ ಸೇವಾಭಿವೃದ್ಧಿ ಸಮಿತಿಯಿಂದ ಮಾ.8, 9ರಂದು ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ಕರಾವಳಿ ಕಡಲಲ್ಲಿ ಚೀನಾ ಬೋಟ್‌ಗಳ ಅವೈಜ್ಞಾನಿಕ ಮತ್ಸ್ಯಬೇಟೆ?

ಕರ್ನಾಟಕ ಕರಾವಳಿಯ ಕಡಲಲ್ಲಿ ಈ ಬಾರಿ ವಿಪರೀತ ಮತ್ಸ್ಯಕ್ಷಾಮ ಉಂಟಾಗಿದೆ. ಈ ರೀತಿ ಮತ್ಸ್ಯಕ್ಷಾಮಕ್ಕೆ ಅಕ್ರಮವಾಗಿ ಭಾರತದ ಮೀನುಗಾರಿಕಾ ಪ್ರದೇಶ ಪ್ರವೇಶಿಸಿ ಮೀನುಗಾರಿಕೆ ನಡೆಸುವ ಚೀನಾ ಬೋಟ್‌ಗಳೇ ಕಾರಣ ಎಂಬ ಆರೋಪ ಮೀನುಗಾರರಿಂದ ವ್ಯಕ್ತವಾಗಿದೆ.

ನಾಟಕಗಳು ಸಮಾಜದ ಅಂಕು ಡೊಂಕು ತಿದ್ದುವ ವೇದಿಕೆ: ಮಹೇಂದ್ರ ಬಡಳ್ಳಿ
ಚಲನಚಿತ್ರಗಳು ಬರುವುದಕ್ಕಿಂತ ಮುಂಚೆ ಬಹು ಬೇಡಿಕೆಯಿದ್ದ ನಾಟಕ ಪ್ರದರ್ಶನಗಳು ಇಂದು ಅಳಿವಿನ ಅಂಚಿನಲ್ಲಿವೆ.
  • < previous
  • 1
  • ...
  • 12570
  • 12571
  • 12572
  • 12573
  • 12574
  • 12575
  • 12576
  • 12577
  • 12578
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved