• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಅಭ್ಯರ್ಥಿ ಆಯ್ಕೆಗೆ ದಿಲ್ಲಿಯಲ್ಲಿ ಕಸರತ್ತು
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ದೆಹಲಿಯಲ್ಲಿ ಬುಧವಾರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯಿತು.
ಕಕ್ಕಬೆಯ ಪಾಡಿ ಇಗ್ಗುತಪ್ಪ ದೇವಾಲಯದ ಭಕ್ತ ಜನ ಸಂಘ ವಾರ್ಷಿಕ ಮಹಾಸಭೆ
ಕಕ್ಕಬೆಯ ಪಾಡಿ ಇಗ್ಗುತಪ್ಪ ದೇವಾಲಯದಲ್ಲಿ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಈ ಸಂದರ್ಭ ಮಹಾಸಭೆಯಲ್ಲಿ 15 ಮಂದಿ ಸದಸ್ಯರನ್ನೊಳಗೊಂಡ ನೂತನ ಸಮಿತಿ ಆಯ್ಕೆ ಮಾಡಲಾಯಿತು.
ಹುರುಕು ಮನೆಯಲ್ಲಿ ಬಡಕುಟುಂಬದ ದಯನೀಯ ಬದುಕು
ದಲಿತ ಸಮುದಾಯಕ್ಕೆ ಸೇರಿದ ಈ ಕುಟುಂಬಕ್ಕೆ ಕೌಟುಂಬಿಕವಾಗಿ ಬಳುವಳಿಯಾಗಿ ಬಂದ 32 ಸೆಂಟ್ಸ್ ಜಮೀನು‌ ಇದೆ. ಆದರೆ ಮನೆಯ ದುರಾವಸ್ಥೆ ಈ ದಂಪತಿಯ ಮನಸ್ಸಿನ ನೆಮ್ಮದಿಯನ್ನೂ ಕಸಿದುಕೊಂಡಿದ್ದು, ಕಳೆದ ಕೆಲವು ಸಮಯದಿಂದ ಸಂಬಂಧಿಕರ ಮನೆಯಲ್ಲಿ ರಾತ್ರಿ ಕಳೆಯುವಂತೆ ಮಾಡಿದೆ.
ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ನಾಳೆ
ರಾತ್ರಿ 9.15ಕ್ಕೆ ಎರಡನೇ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಮಧ್ಯರಾತ್ರಿ 12.15ಕ್ಕೆ ಮೂರನೇ ಯಾಮದ ಪೂಜೆ ಪಂಚಾಮೃತ ಅಭಿಷೇಕ, ರುದ್ರಾಷೇಕ, ಮಾ. 9ರ ಬೆಳಗಿನ ಜಾವ 4.30ಕ್ಕೆ ನಾಲ್ಕನೇ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಕ, ವಿಶೇಷ ಶಾಲ್ಯಾನ್ನ ಅಭಿಷೇಕ ಇರುತ್ತದೆ. ಬೆಳಗ್ಗೆ 7ಕ್ಕೆ ವಿಶೇಷ ಪ್ರಾಕಾರೋತ್ಸವ, 8ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗವಾಗಲಿದೆ
ಬೇಲೂರಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ನಾರಿಶಕ್ತಿ ವಂದನೆ
ಬೇಲೂರಿನ ಕೋಟೆ ಬಯಲು ರಂಗಮಂದಿರದಲ್ಲಿ ಅಂತಾರಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಪ್ರಯುಕ್ತ ನಾರಿಶಕ್ತಿ ವಂದನಾ ಕಾರ್ಯಕ್ರಮವನ್ನು ಏಪಡಿಸಲಾಗಿತ್ತು.
ಮಂಡ್ಯದಲ್ಲಿ ಸಾಫ್ಟ್‌ವೇರ್ ಪಾರ್ಕ್ ಮಾಡೇ ಮಾಡ್ತೇನೆ: ಶಾಸಕ ಪಿ.ರವಿಕುಮಾರ್
ನಾನು ರಾಜಕೀಯ ಲಾಭ ಪಡೆಯುವುದಕ್ಕೆ ಹನಕೆರೆ ಅಂಡರ್‌ಪಾಸ್‌ಗೆ ಹೋರಾಟ ಮಾಡುತ್ತಿಲ್ಲ. ಮೊದಲು ಅಂಡರ್‌ ಪಾಸ್ ಮಾಡುವುದಾಗಿ ಹೇಳಿ ಈಗ ಮೇಲ್ಸೇತುವೆ ಮಾಡುವುದಾಗಿ ಹೇಳುತ್ತಿದ್ದಾರೆ. ಅದಕ್ಕೆ ನಾನು ಹೋರಾಟ ಮಾಡುತ್ತಿದ್ದೇನೆ. ರೈತರು ಮೇಲ್ಸೇತುವೆ ಮೇಲೆ ಹೇಗೆ ಓಡಾಡಲು ಸಾಧ್ಯ. ಸಂಸದೆ ಸುಮಲತಾ ಅವರಿಗೆ ಜನಪರವಾದ ಕಾಳಜಿ ಇದ್ದರೆ ಬಂದು ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಕೊಡಲಿ.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು
ಮೂಡಲಗಿ: ಶಾಲಾ ಮಕ್ಕಳು ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಪ್ರಕ್ರಿಯೆಯಲ್ಲಿ ತೊಡಗುವಂತ ಕಾರ್ಯ ಚಟುವಟಿಕೆಗಳು ಶಾಲೆಗಳಲ್ಲಿ ನಿರಂತರವಾಗಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.
ಹಿಂದು ರುದ್ರಭೂಮಿ ಸ್ವಚ್ಛಗೊಳಿಸಿದ ಸಂಘಟನೆಗಳು
ರಬಕವಿಯ ಭಾರತ ಗ್ಯಾಸ್ ಸಿಬ್ಬಂದಿ, ಟೀಂ ಗೋವು ಸೇವಾ, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಸೇವಾ ಸಂಘ ಹಾಗೂ ವಿವಿಧ ಸಮಾಜಗಳ ಕಾರ್ಯಕರ್ತರಿಂದ ರಬಕವಿಯ ಹಿಂದು ರುದ್ರಭೂಮಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಮಹಾ ಶಿವರಾತ್ರಿ ನಿಮಿತ್ತ ಶ್ರೀಆತ್ಮಲಿಂಗೇಶ್ವರ ಕ್ಷೇತ್ರದಲ್ಲಿ ಜಾಗರಣೆಗೆ ಸಕಲ ಸಿದ್ಧತೆ
32ನೇ ವರ್ಷದ ಭಾರೀ ದನಗಳ ಜಾತ್ರೆಗೆ ಶಿವರಾತ್ರಿ ಅಂಗವಾಗಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆಚಾಲನೆ ದೊರೆತಿದೆ. ಜಾತ್ರೆ ಹಿನ್ನೆಲೆಯಲ್ಲಿ ಮಾರ್ಚ್ 8ರ ಮಹಾಶಿವರಾತ್ರಿಯ ಅಂಗವಾಗಿ ಬೆಳಗ್ಗೆ ಗಣಪತಿ ಪೂಜೆ, ಶ್ರೀಆತ್ಮ ಲಿಂಗೇಶ್ವರಸ್ವಾಮಿಗೆ ಪಂಚಾಮೃತಾಭಿಷೇಕ ಮತ್ತು ಪೂಜಾ ಅಲಂಕಾರಗಳು, ರುದ್ರಹೋಮ, ಮಹಾ ಮಂಗಳಾರತಿ, ನಂತರ ಸಂಜೆಯಿಂದ ಬೆಳಗಿನ ಜಾವದ ವರೆಗೆ ಪೂಜಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಜನಜಾಗೃತಿ ಆಂದೋಲನ
ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆ ಬಳಸಬೇಕು. ಉದ್ಯಮಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳಿಗೆ ಇದು ಕೊನೆಯ ಎಚ್ಚರಿಕೆಯಾಗಿದ್ದು, ಎಲ್ಲರೂ ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡಬೇಕು ಎಂದು ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ.
  • < previous
  • 1
  • ...
  • 12572
  • 12573
  • 12574
  • 12575
  • 12576
  • 12577
  • 12578
  • 12579
  • 12580
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved