• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡ್ಡಾಯವಾಗಿ ಚುನಾವಣೆ ನೀತಿ ಸಂಹಿತೆ ಪಾಲಿಸಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಲೋಕಸಭಾ ಚುನಾವಣೆಗಾಗಿ ಶೀಘ್ರವೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು. ನೀತಿ ಸಂಹಿತೆ ಪಾಲನೆ ಕಡ್ಡಾಯ ಎಂದು ಹೇಳಿದರು.
ಶಾಸಕರ ಪರಿಶ್ರಮದ ಫಲವೇ ಅಭಿವೃದ್ಧಿ
ರಾಮನಗರ: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಪರಿಶ್ರಮದ ಫಲವಾಗಿ ಅಭಿವೃದ್ಧಿ ಕಾರ್ಯಗಳು ಸಾಕಾರವಾಗುತ್ತಿವೆ ಎಂದು ಬಿಡದಿ ಆರ್‌ಎಸ್ಸೆಸ್ಸೆನ್‌ ಎನ್ ಸೊಸೈಟಿ ಅಧ್ಯಕ್ಷ ವಾಜರಹಳ್ಳಿ ಮಹೇಶ್ ಹೇಳಿದರು.
ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಲಿ: ಪ್ರಭು ಚವ್ಹಾಣ್‌
ಲಾಭಾರ್ಥಿ ಸಂಪರ್ಕ ಅಭಿಯಾನದ ನಿಮಿತ್ತ ಬೋಂತಿ ಗ್ರಾಮದಲ್ಲಿ ಲಾಭಾರ್ಥಿಗಳ ಭೇಟಿ, ಕರಪತ್ರವನ್ನು ಶಾಸಕ ಪ್ರಭು ಚವ್ಹಾಣ್‌ ವಿತರಣೆ ಮಾಡಿದರು. ಬಳಿಕ ಕೇಂದ್ರ ಸರ್ಕಾರದ ಸೌಲಭ್ಯ ಪಡೆದಿರುವ ಬಗ್ಗೆ ವಿವರಣೆ ಪಡೆದರು.
10ಕ್ಕೆ ಚಂದ್ರಪ್ಪಗೌಡರ ಸಾಹಿತ್ಯ ಸಂಪುಟಗಳ ಲೋಕಾರ್ಪಣೆ
ಡಾ. ಎಚ್.ಡಿ ಚಂದ್ರಪ್ಪಗೌಡ ಅವರ ಸಂಸ್ಮರಣೆ ಮತ್ತು ಸಾಹಿತ್ಯ ಸಂಪುಟಗಳಾದ ಆರೋಗ್ಯಲೋಕ, ವಿಜ್ಞಾನಲೋಕ ಪುಸ್ತಕಗಳ ಬಿಡುಗಡೆ ಸಮಾರಂಭ ಮಾ.10 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಕನ್ನಂಗಿ ಎಚ್.ಸಿ. ಆಶಾಶೇಷಾದ್ರಿ ತಿಳಿಸಿದರು.
ಶಿವರಾತ್ರಿ ಉತ್ಸವಕ್ಕೆ ಬೆಡಸಗಾಂವರಾಮಲಿಂಗೇಶ್ವರ ದೇವಾಲಯ ಸಜ್ಜು
ರಮಣೀಯ ವಾತಾವರಣದ ನಡುವೆ ಕುಳಿತಿರುವ ಸಾವಿರಾರು ವರ್ಷ ಇತಿಹಾಸವುಳ್ಳ ಬೆಡಸಗಾಂವ ಶ್ರೀ ರಾಮಲಿಂಗೇಶ್ವರ ದೇವಾಲಯವೀಗ ಮಹಾ ಶಿವರಾತ್ರಿ ಉತ್ಸವಕ್ಕೆ ಸಿದ್ಧಗೊಂಡಿದೆ.
ಮಳವಳ್ಳಿ ಪುರಸಭೆ: 75 ಲಕ್ಷ ರು. ಉಳಿತಾಯ ಬಜೆಟ್ ಮಂಡನೆ
ಎಸ್‌ಸಿಪಿ ಅನುದಾನದಲ್ಲಿ ಪರಿಶಿಷ್ಟ ಜಾತಿ ಮಕ್ಕಳಿಗೆ ಸೌಲಭ್ಯವನ್ನು ನೀಡಿಲ್ಲ. ಕೂಡಲೇ ಅನುದಾನ ಸದ್ಬಳಕೆ ಮಾಡಬೇಕು. ಅಂಗವಿಲರಿಗೆ ಸೌಲಭ್ಯವನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಆಸ್ತಿಗಳ ಸಂಬಂಧ ಪುರಸಭೆ ಪರವಾಗಿ ಹಲವು ತೀರ್ಪುಗಳು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆಯಲು ಕ್ರಮ ವಹಿಸುವುದರ ಮೂಲಕ ಪುರಸಭೆ ಆಸ್ತಿಯನ್ನು ರಕ್ಷಣೆ ಮಾಡಬೇಕು.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಕ.ರ.ವೇಯಿಂದ ನಗರಸಭೆಗೆ ಮುತ್ತಿಗೆ
ಕನ್ನಡ ನಾಮಫಲಕ ಜನ ಜಾಗೃತಿ ಆಂದೋಲನವನ್ನು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಧುಮ್ಮವಾಡದಲ್ಲಿವೆ ಸಿದ್ಧಾರೂಢರ ಪಾದುಕೆಗಳು!
96 ವರ್ಷದಿಂದ ಇಲ್ಲಿ ನಿತ್ಯ ಪೂಜೆಗೊಳ್ಳುತ್ತಿವೆ ಅಜ್ಜನ ಪಾದುಕೆಗಳು. ಕೈಲಾಸಮಂಟಪ ಕಟ್ಟುವ ವೇಳೆ ಆಶೀರ್ವಾದ ರೂಪದಲ್ಲಿ ಪಾದುಕೆ ನೀಡಿದ್ದ ಅಜ್ಜ.
ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಲಿ: ಶಾಸಕ ಜನಾರ್ದನ ರೆಡ್ಡಿ
ಆನೆಗೊಂದಿ ಗತವೈಭವ ಸಾರುವ ಐತಿಹಾಸಿಕ ಸ್ಥಳವಾಗಿದೆ. ನಾಡಿನ ನಾನಾ ಕಲಾವಿದರು ಸೇರಿದಂತೆ ಕಲಾವಿದರು ಆಗಮಿಸುತ್ತಿದ್ದು, ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದರು.
ದಾಂಪತ್ಯಕ್ಕೆ ಅಡಿ ಇಟ್ಟ 8 ಜೋಡಿ
ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ ಮೂವತ್ನಾಲ್ಕನೇ ವರ್ಷದ ಮೂರನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 8 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
  • < previous
  • 1
  • ...
  • 12573
  • 12574
  • 12575
  • 12576
  • 12577
  • 12578
  • 12579
  • 12580
  • 12581
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved