• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ರಾಜ್ಯಕ್ಕೆ ಬಿಡಿಗಾಸೂ ಸಿಗ್ತಿಲ್ಲ: ಡಿಕೆಶಿ
ಬಿಜೆಪಿಗೆ ಸುಳ್ಳೇ ಮನೆದೇವರು. ಯಾವುದೇ ದೊಡ್ಡ ಕಾರ್ಯಕ್ರಮವನ್ನು ತರುವಲ್ಲಿ ಅವರಿಂದ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಆರೋಪಿಸಿದರು.
ಬಿಜೆಪಿ ಮಹಿಳಾ ಮೋರ್ಚಾದಿಂದ ಬೈಕ್ ರ್‍ಯಾಲಿ
ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ ವತಿಯಿಂದ ಶಕ್ತಿ ವಂದನಾ ಅಭಿಯಾನ ನಿಮಿತ್ತ ಬೈಕ್ ರ್‍ಯಾಲಿ ಆಯೋಜಿಸಲಾಗಿತ್ತು.
ಒತ್ತಡದ ಬದುಕಿಗೆ ಕ್ರೀಡೆಯಿಂದ ಪರಿಹಾರ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ
ಕ್ರೀಡಾಕೂಟದಲ್ಲಿ ಈ ಹಿಂದೆ ಯಲಬುರ್ಗಾದ ಓರ್ವ ನೌಕರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿತ್ತು. ಹಾಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ತಪಾಸಣೆ ಮಾಡಿಸಿಕೊಳ್ಳಬೇಕು.
ಜಾತಿಗಣತಿ ಬಹಿರಂಗವಾದ್ರೆ ಎಲ್ರೂ ಒಪ್ಪುತ್ತಾರೆ: ಜಯಪ್ರಕಾಶ್ ಹೆಗ್ಡೆ
ಮಾಜಿ ಸಂಸದ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಕನ್ನಡಪ್ರಭದೊಂದಿಗೆ ಜಾತಿ ಗಣತಿ ಕುರಿತು ಮಾತನಾಡಿದ್ದಾರೆ.
ಕೋರಮಂಡಲ್ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್ , ಡಿಸ್ಟಿಲರಿ ಘಟಕ ಸ್ಥಾಪನೆಗೆ ಭಾರೀ ವಿರೋಧ
ಜಿಲ್ಲಾಧಿಕಾರಿಗಳು ನೂತನ ಘಟಕಗಳ ಆರಂಭದ ಪರ ಮಾತನಾಡುವಂತೆ ಹತ್ತಾರು ಸಲ ಮೈಕ್ ಮೂಲಕ ಆಹ್ವಾನಿಸದರೂ ಯಾರೊಬ್ಬರೂ ವೇದಿಕೆಯಲ್ಲಿ ನಿಂತು ಮಾತಾಡಲಿಲ್ಲ. ಅಂತಿಮವಾಗಿ ಎಥೆನಾಲ್ ಮತ್ತು ಡಿಸ್ಟಿಲರಿ ಘಟಕ ಸ್ಥಾಪನೆಗೆ ಸಾರ್ವಜನಿಕರ ಪೂರ್ಣ ವಿರೋಧ ಇರುವುದು ಕಂಡು ಬಂದಿದೆ. ಈ ವರದಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇನೆ ಎಂದು ಬಹಿರಂಗವಾಗಿ ಘೋಷಿಸಿ ಜಿಲ್ಲಾಧಿಕಾರಿಗಳು ಸಭೆ ಅಂತ್ಯಗೊಳಿಸಿದರು.
ನಿಯಮಾನುಸಾರ, ಪಾರದರ್ಶಕ ಚುನಾವಣೆಗೆ ಸಹಕರಿಸಿ: ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ
ಲೋಕಸಭೆ ಚುನಾವಣೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಮತ್ತು ಕಾನೂನು ಬಾಹೀರ ಚಟುವಟಿಕೆಗಳು ಹಾಗೂ ಸಂಶಯಾತ್ಮಕ ವಸ್ತುಗಳು ಸಾಗಾಣಿಕೆಯಾಗದಂತೆ ಮುಂಜಾಗೃತಾ ಕ್ರಮವಾಗಿ ಗಡಿ ಭಾಗದ ಚೆಕ್‌ ಪೋಸ್ಟ್‌ಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಡಿಸಿ ಎಲ್.ಚಂದ್ರಶೇಖರ ನಾಯಕ ಹೇಳಿದರು.
ದೆಹಲಿಯಲ್ಲಿ ಬಿಎಸ್‌ವೈ ಭೇಟಿಯಾಗಿ ಎಂಪಿ ಟಿಕೆಟ್‌ಗೆ ಖೂಬಾ ಮನವಿ
ಕೇಂದ್ರ ಸಚಿವ ಭಗವಂತ ಖೂಬಾ ಅವರು ದೆಹಲಿಯಲ್ಲಿ ಬುಧವಾರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.
ನಾಲೆಗಳಿಗೆ ಕೂಡಲೇ ನೀರು ಹರಿಸಲು ಆಗ್ರಹ
ರೈತರು ಮಾಡಿದ ಸಾಲ ತೀರಿಸಲಾಗದೇ ಜೀವನ ನಡೆಸಲು ಕಷ್ಟಕರ ವಾಗಿದ್ದು, ಸರ್ಕಾರವೇ ಬರಗಾಲ ಘೋಷಣೆ ಮಾಡಿದ್ದು, ಬರ ಪರಿಹಾರ ಎಕರೆಗೆ ಕನಿಷ್ಟ25,000 ಹಾಗೂ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 10,000 ಕೊಡಬೇಕು ಎಂದು ಅವರು ಸರ್ಕಾರವನ್ನು
ಮಹಿಳೆಯರಿಗೆ ಸಮಾನತೆ ಕಲ್ಪಿಸಿದ ಸಂವಿಧಾನ
ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿದ್ದಂತಹ ಮಹಿಳೆಯರಿಗೆ ನಮ್ಮ ಸಂವಿಧಾನ ಸಮಾನ ಅವಕಾಶವನ್ನು ಕಲ್ಪಿಸಿಕೊಡುವುದರ ಮೂಲಕ ಸಮಾನತೆ ದೊರಕಿಸಿಕೊಟ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಅಭಿಪ್ರಾಯಪಟ್ಟರು.
ಚಾಲಕರಿಂದಲೇ ಡ್ರೈವರ್‌ಲೆಸ್‌ ಮೆಟ್ರೋ ಚಾಲನೆ
ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ಪರೀಕ್ಷೆ ಆರಂಭವಾಗಿದೆ. ಸದ್ಯಕ್ಕೆ ಚಾಲಕರಿಂದಲೇ ಮೆಟ್ರೋವನ್ನು ಓಡಿಸಲಾಗುತ್ತದೆ. ಬಳಿಕ ಚಾಲಕರಹಿತವಾಗಿ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ.
  • < previous
  • 1
  • ...
  • 12574
  • 12575
  • 12576
  • 12577
  • 12578
  • 12579
  • 12580
  • 12581
  • 12582
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved