• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಫೆಯಲ್ಲಿ ಸ್ಪೋಟ- ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಹಾಗೂ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ ಪ್ರಕರಣಗಳನ್ನು ಖಂಡಿಸಿ ಭಯೋತ್ಪಾಧನ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನೀರಿನ ಪೂರೈಕೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಿ: ಪ್ರಶಾಂತ್ ಕುಮಾರ್ ಮಿಶ್ರಾ
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗಬಾರದು. ಅಗತ್ಯ ಮೇವಿನ ದಾಸ್ತಾನು ಇಟ್ಟುಕೊಳ್ಳಬೇಕು. ಮೇವು ಅಂತರ್ ಜಿಲ್ಲಾ ಸಾಗಾಣಿಕೆ ಕುರಿತು ನಿಗಾ ವಹಿಸಬೇಕು ಎಂದು ಡಿಸಿ ಪ್ರಶಾಂತಕುಮಾರ ಮಿಶ್ರಾ ತಿಳಿಸಿದರು.
ಮುಂದಿನ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ; ಅರಗ ಜ್ಞಾನೇಂದ್ರ
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಾರಿ ಬರದ ಮಹಿಳಾ ಮೀಸಲಾತಿಯು, ಬಿಜೆಪಿಯಿಂದ ಜಾರಿಗೊಳ್ಳುವ ಮೂಲಕ ಮಹಿಳೆಯರ ಬಹುದಿನಗಳ ಕನಸು ನನಸಾಗಿದೆ.
2028ಕ್ಕೆ ಭಾರತ 5 ಟ್ರಿಲಿಯನ್‌ ಆರ್ಥಿಕತೆ ದೇಶ
2028ರ ವೇಳೆಗೆ 5 ಟ್ರಿಲಿಯನ್‌ ಆರ್ಥಿಕತೆಯನ್ನು ಭಾರತ ತಲುಪುವ ಮೂಲಕ ಚೀನಾದಿಂದ ಜಾಗತಿಕ ನಾಯಕತ್ವವನ್ನು ತನ್ನದಾಗಿಸಿಕೊಳ್ಳುವತ್ತ ದಾಪುಗಾಲಿಡುತ್ತಿದೆ. ಇಡೀ ಜಗತ್ತು ಭಾರತದತ್ತ ಭರವಸೆಯಿಂದ ನೋಡುತ್ತಿದೆ ಎಂದು ನಾಗಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ನಿರ್ದೇಶಕ ಪ್ರೊ.ಭೀಮರಾಯ ಮೇತ್ರಿ ಸಂತಸ ವ್ಯಕ್ತಪಡಿಸಿದರು.
ಹಾಲ್ತಿ ಗ್ರಾಮದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ
ಭ್ರಮರಾಂಭ ಸಹಿತ ಶ್ರೀಮಲ್ಲಿಕಾರ್ಜುನಸ್ವಾಮಿ, ಮಹಾಗಣಪತಿ, ಸುಬ್ರಹ್ಮಣ್ಯ ಮತ್ತು ಬಾಲಭೈರವೇಶ್ವರಸ್ವಾಮಿ ಧ್ಜಜಸ್ಥಂಭ ಹಾಗೂ ಪರಿವಾರ ದೇವತೆಗಳ ಪ್ರತಿಷ್ಠಾಪನೆ, ನೂತನ ದೇವಾಲಯದ ವಿಮಾನಗೋಪುರದ ಮಹಾ ಕುಂಬಾಭಿಷೇಕ, ಅನ್ನಪೂರ್ಣೇಶ್ವರಿ ಭವನ ಮತ್ತು ಸಮುದಾಯ ಭವನದ ಲೋಕಾರ್ಪಣೆ.
ಬಿಜೆಪಿಗರು ಆಪರೇಷನ್‌ ಕಮಲದಲ್ಲಿ ನಿಸ್ಸೀಮರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೆರಡು ದಿನದಲ್ಲಿ ಅಂತಿಮಗೊಳಿಸುತ್ತೇವೆ. ಪಟ್ಟಿ ಅಂತಿಮವಾಗುವ ಮೊದಲು ಕೇಂದ್ರ ಚುನಾವಣಾ ಸಮಿತಿಯನ್ನು ಭೇಟಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಿಮ್ಸ್‌ನಲ್ಲಿ ವೈದ್ಯರು, ಸಿಬ್ಬಂದಿ ಕೊರತೆ: ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ
ವೈದ್ಯರು, ದಾದಿಯರು, ತಂತ್ರಜ್ಞರು ಸೇರಿದಂತೆ ವಿವಿಧ ವಿಭಾಗಗಳಲ್ಲೂ ಸಾಕಷ್ಟು ಹುದ್ದೆಗಳ ಕೊರತೆ ಎದುರಾಗಿದೆ. ಇದರಿಂದ ನಾವು ರೋಗಿಗಳಿಗೆ ಸಮರ್ಪಕವಾಗಿ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಗೌರ್ನಿಂಗ್ ಕೌನ್ಸಿಲ್‌ನಲ್ಲೂ ಸಹ ಗಮನ ಸೆಳೆಯುವುದರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು.
ಆರೂಢ ಮಠದಲ್ಲಿ ಸ್ವಯಂ ಸೇವಕರಿಗೆ ಸೇವಾ ಕಾರ್ಡ್‌
ಯಾವ ಸ್ವಯಂ ಸೇವಕರಿಗೆ ನಿಗದಿತ ಕೆಲಸದ ಬಗ್ಗೆ ಮಾಹಿತಿ ಇರುವುದಿಲ್ಲ. ಹೀಗಾಗಿ, ಕೆಲವೊಂದಿಷ್ಟು ಗೊಂದಲ, ಗೋಜಲು, ಗದ್ದಲ ನಡೆಯುತ್ತಲೇ ಇರುತ್ತದೆ. ಹೀಗಾಗಿ, ಸೇವಾ ಕಾರ್ಡ್ ನೀಡಿ ನಿಗದಿತ ಕೆಲಸ ನೀಡುವ ಯೋಜನೆ ಇದಾಗಿದೆ.
ಪಶು ಚಿಕಿತ್ಸಾಲಯಗಳನ್ನು ಮುಚ್ಚುವ ನಿರ್ಧಾರ ಸರ್ಕಾರ ಕೈಬಿಡಬೇಕು: ಯಶ್ಪಾಲ್ ಸುವರ್ಣ
ಪಶುಗಣತಿ ಆಧಾರವಾಗಿ ಪಶು ಚಿಕಿತ್ಸಾಲಯಗಳನ್ನು ಮುಚ್ಚಲು ಮುಂದಾಗಿದ್ದು, ಬಡ ಹೈನುಗಾರರಿಗೆ ಸಮಸ್ಯೆ ಸೃಷ್ಟಿಸಿದೆ
10ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ
ಹೊಸಕೋಟೆ: ಮಾ.10ರಂದು ಭಾನುವಾರ ತಾಲೂಕಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಸವಲತ್ತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಲಿದ್ದಾರೆಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
  • < previous
  • 1
  • ...
  • 12575
  • 12576
  • 12577
  • 12578
  • 12579
  • 12580
  • 12581
  • 12582
  • 12583
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved