• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾರದಲ್ಲಿ ಸಂಸ್ಕರಿತ ತ್ಯಾಜ್ಯ ನೀರು ಪುನಃ ಬಳಕೆಗೆ ಮಾನದಂಡ: ಖಂಡ್ರೆ
ಬೆಂಗಳೂರಿನಲ್ಲಿ ಬೃಹತ್‌ ವಸತಿ ಸಮುಚ್ಚಯಗಳಲ್ಲಿನ ತ್ಯಾಜ್ಯ ನೀರು ಸಂಸ್ಕರಿಸಿ ಬಳಕೆಗೆ ನೀತಿ ಜಾರಿಗೆ ಮಾಡಲಾಗುತ್ತದೆ ಎಂದು ಈಶ್ವರ್‌ ಖಂಡ್ರೆ ಹೇಳಿದ್ದಾರೆ.
ಯುವ ಸಮುದಾಯ ಉದ್ಯೋಗದಾತರಾಗಲಿ: ಪ್ರಿಯಾಂಕ್ ಖರ್ಗೆ
ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಘಟಿಕೋತ್ಸವ ಮಹತ್ವದ ಹೆಜ್ಜೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಪಡೆದಿರುವ ಜ್ಞಾನ ಮತ್ತು ಕೌಶಲ್ಯವನ್ನು ಬಳಸಿಕೊಂಡು ಸಾಮಾಜಿಕ ಪರಿವರ್ತನೆ ತರುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಮೋದಿ ನೇತೃತ್ವದಲ್ಲಿ ಪ್ರಗತಿಪಥದತ್ತ ದೇಶ
ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಶ್ರಮಿಸೋಣ ಎಂದು ಕರೆ ಕೊಟ್ಟ ಶಶಿಕಲಾ ಜೊಲ್ಲೆ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ತಾಲೂಕು ಅಖಿಲ ಕರ್ನಾಟಕ ರೈತ ಸಂಘದಿಂದ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳ ವಿತರಣೆ
ಕನಕಪುರ: ಮಹಿಳೆಯರು ಸ್ವ-ಉದ್ಯೋಗ ತರಬೇತಿ ಪಡೆದರೆ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ಎಂದು ಸಮೃದ್ಧಿ ಶಿಕ್ಷಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಾಲತೇಶ್ ತಿಳಿಸಿದರು.
ವಿಪಕ್ಷಗಳ ಟೀಕೆಗೆ ಆಭಿವೃದ್ಧಿ ಕಾಮಗಾರಿಗಳೇ ಉತ್ತರ: ಶಾಸಕ ಕೆ.ಎಸ್.ಆನಂದ್
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ ಎನ್ನುವ ವಿರೋಧ ಪಕ್ಷದವರಿಗೆ ಸದ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳೇ ಉತ್ತರ ನೀಡಲಿವೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ತೆರಿಗೆ ಪಾಲು ನೀಡುವಲ್ಲಿ ಕೇಂದ್ರ ಅನ್ಯಾಯ ಮಾಡಿಲ್ಲ: ರವಿಕುಮಾರ
ರಾಜ್ಯಕ್ಕೆ ಅನ್ಯಾಯವಾಗಿದ್ದರೆ ನ್ಯಾಯಾಲಯಕ್ಕೆ ಹೋಗಬಹುದಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನ್ಯಾಯ ಮಾಡಿಲ್ಲ.
ಬಿಜೆಪಿ ಕಾರ್ಯಕರ್ತರೇ ಪಾಕ್‌ ಪರ ಘೋಷಣೆ ಕೂಗಿದಾಗ ತನಿಖೆ ಏಕೆ ಮಾಡಲಿಲ್ಲ?: ಡಿ.ಕೆ. ಶಿವಕುಮಾರ
ಬಿಜೆಪಿ ನಾಯಕರು ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವಾಗ ರಾಜೀನಾಮೆ ಬೇಕಂತೆ? ಯಾರಿಗೆ ರಾಜೀನಾಮೆ ನೀಡಬೇಕು ಎಂದು ಕೇಳಿ ಕೊಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಪ್ರಧಾನಿ ಮೋದಿಯಿಂದ ದೇಶಕ್ಕೆ ಗಂಡಾಂತರ
ಮೋದಿಯಿಂದಾಗಿ ದೇಶ ಗಂಭೀರವಾದ ಗಂಡಾಂತರಗಳನ್ನು ಎದುರಿಸುವಂತಾಗಿದೆ. ರೈತರು, ಕಾರ್ಮಿಕರು, ಶ್ರಮಿಕ ವರ್ಗದವರು ಪರಿತಪಿಸುತ್ತಿದ್ದಾರೆ.
ಮುಕ್ತ ವಿಶ್ವವಿದ್ಯಾನಿಯ ಪ್ರವೇಶ: ಮಾ.31ರ ವರೆಗೆ ಕಾಲಾವಕಾಶ
ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿ ಅವಕಾಶವನ್ನು ಮಾ.31ರ ವರೆಗೆ ವಿಸ್ತರಿಸಲಾಗಿದೆ. ವಿವರಗಳಿಗೆ ದೂರವಾಣಿ ಸಂಖ್ಯೆ 08272-201147, 8073342310, 9483391260, 8296215714, 9611320191, 9743576338, 7411233007, 9844395986 ನ್ನು ಸಂಪರ್ಕಿಸಬಹುದು
  • < previous
  • 1
  • ...
  • 12579
  • 12580
  • 12581
  • 12582
  • 12583
  • 12584
  • 12585
  • 12586
  • 12587
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved