• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಕಾಂಗಿಯಾಗಿ ತೆಗೆದ ಬಾವಿಯಲ್ಲಿ ಗಂಗೆ ತಂದ ಗೌರಿ
ಕಳೆದ ೩೬ ದಿನಗಳಿಂದ ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡುತ್ತಿದ್ದ ಇಲ್ಲಿನ ಗಣೇಶ ನಗರದ ಮಹಿಳೆ ಗೌರಿ ನಾಯ್ಕ ನೀರು ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಕಷ್ಟು ಅಡೆತಡೆ ಧಿಕ್ಕರಿಸಿ, ಗಂಗೆಯನ್ನು ಹೊರತರುವಲ್ಲಿ ಮತ್ತೊಂದು ಸಾಹಸ ಮಾಡಿದ್ದಾರೆ.
ದೇಶದ ಹಿತಚಿಂತಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ; ಉಜ್ಜಯಿನಿ ಶ್ರೀ
ಈ ಹಿಂದೆ ಕಾಶಿಗೆ ಆಗಮಿಸಿದ್ದ ಮೋದಿಯವರು ಅವರ ಹೆಸರಿನಲ್ಲಿ ಪೂಜೆ ಸಲ್ಲಿಸಲು ಮುಂದಾದಾಗ ‘ನನ್ನ ಹೆಸರು ಬೇಡ, ಭಾರತೀಯರ ಹೆಸರಿನಲ್ಲಿ ಪೂಜೆ ನಡೆಯಲಿ’ ಎಂದು ಹೇಳಿದ್ದು, ಅವರ ದೇಶ ಪ್ರೇಮ ಹಾಗೂ ಜನರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ.
ಇಂದು ಹಂಪಿ ದರ್ಶನ 2.0ಗೆ ಮೋದಿ ಚಾಲನೆ
ಹಂಪಿ ಸ್ವದೇಶ ದರ್ಶನದ ಎರಡನೇ ಚರಣವನ್ನು ವರ್ಚುವಲ್‌ ವಿಧಾನದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
‘ಸಾಹಿತ್ಯ ಸಂಭ್ರಮ’ ಹಾಡಿ, ನಾಟಕವಾಡಿ, ಕವನ ರಚಿಸಿ ಮಕ್ಕಳ ಸಂಭ್ರಮ
ಮಕ್ಕಳ ಸಾಹಿತ್ಯ ಸಂಭ್ರಮ ೨ನೇ ಕಾರ್ಯಕ್ರಮದಲ್ಲಿ ಒಟ್ಟು 100 ಮಕ್ಕಳು ನಾಲ್ಕು ವಿಭಾಗಗಳಲ್ಲಿ ತಮಗೆ ನೀಡಿದ ಟಾಸ್ಕ್‌ಗಳನ್ನು ಸಭಾಕಂಬನವಿಲ್ಲದೆ ನಿರ್ವಹಿಸಿದರು. ನಾಟಕದ ವಿಭಾಗದಲ್ಲಿ ಒಂದು ಕುರಿ ಹಳ್ಳಕ್ಕೆ ಬಿದ್ದರೆ ಎಲ್ಲಾ ಬಿದ್ದಂತೆ, ಬಾಲ್ಯ ವಿವಾಹ, ನಾಯಿಯರೋದನೆ ಎಂಬ ಶೀರ್ಷಿಕೆ ಕೊಟ್ಟು ತಾವೇ ರಚಿಸಿ ಅಭಿನಯಿಸಿದರು.
ಚುನಾವಣೆ ಬಳಿಕ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ; ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ
ಪಕ್ಷ ಬೇರೆ ಅಲ್ಲ, ಹೆತ್ತ ತಾಯಿ ಬೇರೆ ಅಲ್ಲ. ಆಶೀರ್ವಾದ ಮಾಡಿದ ಪಕ್ಷಕ್ಕೆ ದ್ರೋಹವೆಸಗುವ ಕೆಲಸವನ್ನು ಯಾರೂ ಮಾಡಬಾರದು. ಲೋಕಸಭೆ ಚುನಾವಣೆಯ ನಂತರ ಸಾಕಷ್ಟು ಬದಲಾವಣೆ ಆಗಲಿದೆ.
ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯತ್ನ
ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬರುತ್ತಿದ್ದ ಬಜರಂಗದಳ ಮುಖಂಡ ಪುತ್ತೂರಿನ ಮುರಳಿಕೃಷ್ಣ ಹಸಂತಡ್ಕ ಅವರನ್ನು ಪೊಲೀಸರು ತಡೆದ ಕ್ರಮ ಖಂಡಿಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಹಾಗೂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದ್ದಾರೆ.
ಮಕ್ಕಳನ್ನು ರಥದ ಮೇಲಿನಿಂದ ಕೆಳಕ್ಕೆಸೆಯುವ ಘಡವಡಿಕಿ ಜಾತ್ರೆ!
ತಾಲೂಕಿನ ಘಡಿವಡಿಕಿ ಗ್ರಾಮದ ಆರಾಧ್ಯ ದೇವಿ ಮಹಾಲಕ್ಷ್ಮೀ ಜಾತ್ರೆ ಸಂದರ್ಭದಲ್ಲಿ ನಡೆಯುವ ರಥದ ಮೇಲಿಂದ ಮಕ್ಕಳನ್ನು ಕೆಳಕ್ಕೆ ಎಸೆಯುವ ಸಂಪ್ರದಾಯ ಮುಂದುವರಿದುಕೊಂಡು ಬಂದಿದೆ.
ಹಾರಂಗಿ ಹಿನ್ನೀರು ಜಲ ಸಾಹಸ ಕ್ರೀಡೆಗೆ ಇಂದು ಚಾಲನೆ
ರಾಜ್ಯ ಸರ್ಕಾರ ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಯಮಿತ ಮೂಲಕ ಏಸ್ ಪ್ಯಾಡ್ಲರ್ಸ್ ಪ್ರೈಲಿ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಜಲ ಕ್ರೀಡೆ ನಡೆಸಲಾಗುತ್ತಿದೆ. ಈ ಯೋಜನೆಗೆ ಗುರುವಾರ ಚಾಲನೆ ದೊರಕಲಿದೆ.
ಅಕ್ರಮ ಕಂಡಲ್ಲಿ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್
ಚುನಾವಣಾ ಆಯೋಗದ ನಿರ್ದೇಶನದಂತೆ ಆಕ್ರಮ ಹಣ, ಮದ್ಯ, ಬೆಲೆಬಾಳುವ ವಸ್ತುಗಳ ಸಾಗಾಣೆಯ ಮಾಹಿತಿಯನ್ನು ಕ್ರೋಢಿಕರಿಸಲು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಸಿ ಮನವಿ ಮಾಡಿದರು.
ಬಂಡೀಪುರ ಡಿಸಿಎಫ್‌ ಆಗಿ ಪ್ರಭಾಕರ್‌ ರೀ ಎಂಟ್ರಿ!
ಬಂಡೀಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕರಾಗಿ ಆರು ತಿಂಗಳ ಹಿಂದೆ ನೇಮಕಗೊಂಡಿದ್ದ ಪ್ರಭಾಕರ್‌ ಎಸ್‌. ಮತ್ತೆ ರೀ ಎಂಟ್ರಿಗೆ ಸಿಎಟಿ ಆದೇಶ ನೀಡಿದೆ.
  • < previous
  • 1
  • ...
  • 12582
  • 12583
  • 12584
  • 12585
  • 12586
  • 12587
  • 12588
  • 12589
  • 12590
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved