• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರಿಗೆ ನೆಮ್ಮದಿ ಒದಗಿಸುವುದು ಆದ್ಯ ಕರ್ತವ್ಯ
ರಾಜ್ಯದ ಜನರಿಗೆ ಶಾಂತಿ ಸುವ್ಯವಸ್ಥೆ ಜೊತೆಗೆ ನೆಮ್ಮದಿಯನ್ನು ಒದಗಿಸುವುದು ಸರ್ಕಾರ ಆದ್ಯ ಕರ್ತವ್ಯವಾಗಿದ್ದು ಆ ನಿಟ್ಟಿನಲ್ಲಿಯೇ ಆಡಳಿತ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ
ರಾಷ್ಟ್ರದ ಸುಭದ್ರತೆಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ, ರಾಷ್ಟ್ರದ ಶಾಶ್ವತ ಅಭಿವೃದ್ದಿಗಾಗಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ, ಸಂವಿಧಾನ ರಕ್ಷಣೆ ಬಿಜೆಪಿಯಲ್ಲಿ ಕಾಣಬಹುದು ಹೊರತಾಗಿ ಕಾಂಗ್ರೆಸ್ಸಿನಿಂದ ಅಲ್ಲ
10ರೊಳಗೆ ಆಂಗ್ಲ ನಾಮಫಲಕಗಳ ತೆರವುಗೊಳಿಸಿ: ರಾಮೇಗೌಡ

ದಾವಣಗೆರೆ ಮಹಾನಗರ ಪಾಲಿಕೆ ಮೌನ ವಹಿಸಿರುವುದು ಕರವೇ ಸಹಿಸುವುದಿಲ್ಲ. ತಕ್ಷಣ ಆಂಗ್ಲ ನಾಮಫಲಕಗಳ ಹಾಗೂ ಜಾಹೀರಾತು ಫಲಕಗಳ ಕಿತ್ತು ಹಾಕುವಂತೆ ಕರವೇ ಒತ್ತಾಯಿಸುತ್ತದೆ. 

ತಿಪ್ಪೇಶನ ಜಾತ್ರೆ ಬಂದ್ರೂ ಸುಣ್ಣ ಬಣ್ಣ ಕಾಣದ ಒಳಮಠ
ಫೆ.26ರಂದು ಜಿಲ್ಲಾಡಳಿತ ಪ್ರತಿವರ್ಷದಂತೆ ಜಾತ್ರಾ ಪೂರ್ವಸಿದ್ಧತೆ ಸಭೆಯನ್ನು ಕಾಟಾಚಾರಕ್ಕೆ ನಡೆಸಿದಂತಿದೆ. ಸಭೆ ನಡೆದು ಎರಡು ವಾರಗಳಾದರೂ ಜಿಲ್ಲಾಡಳಿತ ಅಧಿಕಾರಿಗಳು ಹಟ್ಟಿಯತ್ತ ಕಣ್ಣುಹಾಯಿಸಿಲ್ಲ.
ರಾಮ ರಾಜ್ಯ ನಿರ್ಮಾಣದತ್ತ ನಮ್ಮ ಚಿತ್ತ: ಗೋಪಾಲ್ ಜೀ
ವಿಶ್ವದ ಕೋಟಿ ಕೋಟಿ ಜನರ ಕನಸಾಗಿದ್ದ ಅಯೋಧ್ಯೆಯ ರಾಮ ಮಂದಿರವು ಉದ್ಘಾಟನೆಯಾಗಿದೆ, ಇದೀಗ ನಮ್ಮೇಲರ ಮುಂದಿನ ಗುರಿ ದೇಶದಲ್ಲಿ ರಾಮ ರಾಜ್ಯದ ನಿರ್ಮಾಣದತ್ತ ಆಗಿರಬೇಕು.
ವಿಜೃಂಭಣೆಯಿಂದ ಆನೆಗೊಂದಿ ಉತ್ಸವ ಆಚರಣೆ
ಆನೆಗೊಂದಿ ಉತ್ಸವವದ ಮೊದಲ ದಿನದ ಕಾರ್ಯಕ್ರಮದಲ್ಲಿ ಪ್ರಖ್ಯಾತ ಗಾಯಕ ಹಂಸಲೇಖ, ನಟ ದೃವ ಸರ್ಜಾ ಸೇರಿದಂತೆ ರಾಜ್ಯದ ಮತ್ತು ಸ್ಥಳೀಯ ಖ್ಯಾತ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ
ಜಾಲತಾಣಗಳಲ್ಲಿ ಯುವಜನತೆ ಕಾಲಹರಣ: ರಾಜಣ್ಣ ವಿಷಾದ
ಕೊಡಗು ಜಿಲ್ಲಾ ಮತ್ತು ಕುಶಾಲನಗರ ತಾಲೂಕು ಹೆಬ್ಬಾಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ತೊರೆನೂರು, ಶಿರಂಗಾಲ ಗ್ರಾಮ ಪಂಚಾಯಿತಿಗಳ ಸಂಯುಕ್ತ ಆಶ್ರಯದಲ್ಲಿ ಹೆಬ್ಬಾಲೆ ಗ್ರಾಮದ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಾನಪದ ಗ್ರಾಮ ಸಿರಿ ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟ ನಡೆಯಿತು.
ಬೇಲೂರು ನಗರ ಸವಿತಾ ಸಮಾಜದ ಅಧ್ಯಕ್ಷರಾಗಿ ಆನಂದ್‌
ಸವಿತಾ ಸಮಾಜದ ಬೇಲೂರು ನಗರಾಧ್ಯಕ್ಷರಾಗಿ ಬಿ ಆರ್ ಆನಂದ್ ಅವಿರೋಧವಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿ ಯಾರೂ ಇಲ್ಲದ ಕಾರಣ ಬಿ.ಆರ್ ಆನಂದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಪುಟ್ಟಸ್ವಾಮಿ ಘೋಷಿಸಿದರು.
ಅಂಚೆ ಇಲಾಖೆಯಲ್ಲಿ ಮಹಿಳೆಯರಿಗಾಗಿ ಹಲವು ಯೋಜನೆ: ಡಾ. ಏಂಜಲ್ ರಾಜ್
ಎಲ್ಲಾ ಅಂಚೆ ಕಚೇರಿಗಳಲ್ಲಿಯೂ ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾ.8 ರವರೆಗೂ ಸುಕನ್ಯಾ ಸಮೃದ್ಧಿ ಮತ್ತು ಮಹಿಳಾ ಸಮ್ಮಾನ್ ಸರ್ಟಿಫಿಕೇಟ್ ಖಾತೆಗಳನ್ನು ಆಧ್ಯತೆಯ ಮೇಲೆ ತೆರೆಯಲಾಗುತ್ತದೆ. ಆದ್ದರಿಂದ ಸಮೀಪದ ಅಂಚೆ ಕಚೇರಿಗಳಲ್ಲಿ ಮಹಿಳೆಯರು ಖಾತೆಗಳನ್ನು ತೆರೆಯಬೇಕು.
ತಲಕಾಡಿನಲ್ಲಿ ವಿಜೃಂಭಣೆಯ ಶ್ರೀಬಂಡರಸಮ್ಮನ ಬಂಡಿ ಉತ್ಸವ
ಹಬ್ಬದ ಸಂಪ್ರದಾಯದಂತೆ ಮಧ್ಯಾಹ್ನ ವಡೆಯಾಂಡಹಳ್ಳಿ ಬಳಿಯಿಂದ ಹೊರಟ ಅಲಂಕೃತ ಮೊದಲ ಬಂಡಿ ರಾಮಮಂದಿರದ ಬಳಿಯ ಮತ್ತೊಂದು ಬಂಡಿಯೊಂದಿಗೆ ಸೇರಿಕೊಂಡು ಮುಖ್ಯ ವೃತ್ತದ ಬಳಿಯ ಗ್ರಾಮದೇವತೆ ದೇಗುಲದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ನಡೆಸಿದವು. ಅಲಂಕೃತ ಬಂಡಿಗೆ ದೇಗುಲದ ಅರ್ಚಕರು ವಿಶೇಷ ಪೂಜೆ ಮಂಗಳಾರತಿಯೊಂದಿಗೆ ಹಳೇತಲಕಾಡಿನಲ್ಲಿ ನಡೆಯುವ ಬಂಡಿ ಓಟದ ಉತ್ಸವಕ್ಕೆ ಬೀಳ್ಕೊಟ್ಟರು.
  • < previous
  • 1
  • ...
  • 12586
  • 12587
  • 12588
  • 12589
  • 12590
  • 12591
  • 12592
  • 12593
  • 12594
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved