• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉರುಳಿ ಬಿದ್ದ ಟಾಟಾ ಸುಮೋ; ಚಾಲಕ ಸ್ಥಳದಲ್ಲೇ ಸಾವು
ವ್ಯಾಪಾರ ಮುಗಿಸಿ ಕಬ್ಬಿಣದೊಂದಿಗೆ ತಮ್ಮ ಟಾಟಾ ಸುಮೋದಲ್ಲಿ ತೆರಳುತ್ತಿದ್ದಾಗ ತಾಲೂಕು ರುದ್ರಾಕ್ಷಿಪುರ ಸಮೀಪದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಸುಮೋ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿದ ಸುಮಾ ರಸ್ತೆಯಲ್ಲಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ.
ಸಿದ್ದರಾಮಯ್ಯ ಮುಸ್ಲಿಮರ ಗುರು ಇದ್ದಂತೆ
ವಿಜಯಪುರ ನಮ್ಮ ಜೊತೆಗೆ ನಿಮಗೆ ಇರೋಕಾಗದಿದ್ರೆ ಅಂತವರೆಲ್ಲ ಪಾಕಿಸ್ತಾನಕ್ಕೆ ಹೋಗಲಿ. ಸಿದ್ದರಾಮಯ್ಯ ಮುಸ್ಲಿಮರ ಗುರು ಇದ್ದಂತೆ, ಸಿದ್ದರಾಮಯ್ಯ ಮುಸ್ಲಿಮರಿಗೆ ₹10 ಸಾವಿರ ಕೋಟಿ ಕೊಡ್ತೀನಿ ಅಂದ್ರು, ಯಾಕಪ್ಪ ಕೊಡ್ತೀರಿ, ಮಸೀದಿಗಳಲ್ಲಿ ಅನ್ನ ದಾಸೋಹ ನೋಡಿದ್ದೀರಾ? ಮಂದಿರ, ಮಠಗಳಲ್ಲಿ ಮಾತ್ರ ದಾಸೋಹ ನಡೆಯುತ್ತೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು. ನಗರದ ಶಿವಾಜಿ ವೃತ್ತದಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯತ್ನಾಳ ಮಾತನಾಡಿದರು.
ಚಿತ್ರದುರ್ಗ: ಎಲ್ಲ ಮತಗಟ್ಟೆಗಳ ಸಜ್ಜುಗೊಳಿಸಿ
ಲೋಕಸಭೆ ಚುನಾವಣೆ ಕುರಿತ ಪೂರ್ವ ಸಿದ್ಧತಾ ಸಭೆಯಲ್ಲಿ ಡಿಸಿ ವೆಂಕಟೇಶ್ ಮಾತನಾಡಿದರು.
ವಿದ್ಯಾರ್ಥಿಗಳಿಗೆ ನೋಟಬುಕ್, ಪೆನ್ನು ವಿತರಣೆ
ತೇರದಾಳ: ಪಟ್ಟಣದ ಜೆವಿ ಮಂಡಳ ಎಸ್.ಎಂ. ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೇಮಿನಾಥ ಜಮಖಂಡಿ ಶೈಕ್ಷಣಿಕ ಕ್ಷೇತ್ರದಲ್ಲಿ ೨೦ ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿಮಿತ್ತ ಸಂಸ್ಥೆಯಲ್ಲಿನ ಬಡ ಮಕ್ಕಳಿಗೆ ನೋಟಬುಕ್ , ಪೆನ್ನು ವಿತರಿಸಿದರು.
ಆನೆಗೊಂದಿ ಉತ್ಸವಕ್ಕೆ ದಿನಗಣನೆ: ವೇದಿಕೆ ನಿರ್ಮಾಣ ಆರಂಭ
ಆನೆಗೊಂದಿಯ ತಳವಾರ ಘಟ್ಟದ ಮಾರ್ಗದಲ್ಲಿ ಉತ್ಸವಕ್ಕೆ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದು, ಇನ್ನು 6 ದಿನಗಳಲ್ಲಿ ವೇದಿಕೆ ಸಿದ್ಧಗೊಳ್ಳಬೇಕಿದೆ
ಮರಿಯಮ್ಮನಹಳ್ಳಿಗೆ ಶೀಘ್ರ ಶಾಶ್ವತ ಕುಡಿವ ನೀರಿನ ಯೋಜನೆ: ಶಾಸಕ ಕೆ. ನೇಮರಾಜ್‌ ನಾಯ್ಕ್‌
ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ₹27.50 ಕೋಟಿ ವೆಚ್ಚದ ಚೆಕ್ ಡ್ಯಾಂ ಮತ್ತು ಕೆರೆ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಚಾಲನೆ ನೀಡಲಾಗುವುದು.
ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥೈಸಿಕೊಳ್ಳಿ: ದೊಡ್ಡಯ್ಯ
ಭಾರತ ಸಂವಿಧಾನ ಶ್ರೇಷ್ಠವಾಗಿದ್ದು, ಸರ್ವರಿಗೂ ಸಮಬಾಳು ಸಮಪಾಲು ನೀಡುತ್ತದೆ. ನಮ್ಮ ಸಂವಿಧಾನ 395 ವಿಧಿಗಳು ಹಾಗೂ 8 ಪರಿಚ್ಛೇದಗಳನ್ನು ಹೊಂದಿದೆ. ಎಲ್ಲರಿಗೂ ಒಂದೇ ಕಾನೂನನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಇದರಿಂದ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಪುರಸಭೆ ಮಾಜಿ ಸದಸ್ಯ ದೊಡ್ಡಯ್ಯತಿಳಿಸಿದರು.
ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ: ರಾಜಲಕ್ಷ್ಮಿ
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿಯತ್ತ ಸಾಗುತ್ತಿದ್ದು, ಕಳೆದ ಹತ್ತು ವರ್ಷದಲ್ಲಿ ದೇಶ ಅಮೂಲಾಗ್ರ ಬದಲಾವಣೆ ಕಂಡಿದೆ.
ಪಾಕಿಸ್ತಾನ ಮೇಲೆ ಪ್ರೀತಿ ಇದ್ದವರು ಅಲ್ಲಿಗೆ ತೆರಳಲಿ-ಅಶೋಕ ವನ್ನಾಲ
ವೈರಿ ರಾಷ್ಟ್ರ ಪಾಕಿಸ್ತಾನದ ಮೇಲೆ ಯಾರಿಗೆ ಪ್ರೀತಿ ಜಾಸ್ತಿಯಾಗಿದೆ ಅವರಿಗೆ ಕೈ ಮುಗಿಯುತ್ತೇವೆ, ಅಂತಹವರು ಪಾಕಿಸ್ತಾನಕ್ಕೆ ಹೋಗಿ, ನಿಮಗೆ ಪುಣ್ಯ ಬರುತ್ತದೆ ಎಂದು ಬಿಜೆಪಿ ಮುಖಂಡ ಅಶೋಕ ವನ್ನಾಲ ಹೇಳಿದರು.
ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್: ಉಡುಪಿ ತಂಡ ಚಾಂಪಿಯನ್‌
ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದ ಉಡುಪಿ ತಂಡವು ಬ್ಯಾಟಿಂಗ್ ಆರಿಸಿ ಕೊಂಡಿತು. ಒಟ್ಟು ಐದು ಓವರ್‌ಗಳಲ್ಲಿ 37 ರನ್ ಕಳೆ ಹಾಕಿದ ಉಡುಪಿ ತಂಡವು ಎದುರಾಳಿ ಕುಂದಾಪುರ ತಂಡಕ್ಕೆ 38ರನ್‌ಗಳ ಗುರಿ ನೀಡಿತು. ತೀವ್ರ ಸೆಣಸಾಟದಲ್ಲಿ ಉಡುಪಿ ತಂಡವು ಕುಂದಾಪುರ ತಂಡವನ್ನು ಐದು ರನ್‌ಗಳಿಂದ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಕುಂದಾಪುರ ತಂಡವು ರನ್ನರ್ಸ್‌ ಪ್ರಶಸ್ತಿ ಪಡೆದುಕೊಂಡಿತು.
  • < previous
  • 1
  • ...
  • 12592
  • 12593
  • 12594
  • 12595
  • 12596
  • 12597
  • 12598
  • 12599
  • 12600
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved