• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲ್ಲಿ ಕ್ರಷರ್ ನಿರ್ಮಾಣಕ್ಕೆ ಅನುಮತಿ ನೀಡದಂತೆ ಮನವಿ
ಪ್ರಭಾವಿ ವ್ಯಕ್ತಿಯೊಬ್ಬರು ಜಲ್ಲಿ ಕ್ರಷರ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ. ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಜಲ್ಲಿ ಕ್ರಷರ್ ನಿರ್ಮಾಣ ಮಾಡಲು ಅನುಮತಿ ನೀಡದಂತೆ ಒತ್ತಾಯಿಸಿದ್ದಾರೆ.
ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುವೆ: ಕಂದಕೂರು
ಗುರುಮಠಕಲ್ ಪಟ್ಟಣದಲ್ಲಿ ಆರ್‌ಐಡಿಎಫ್-29 ಯೋಜನೆಯಡಿಯಲ್ಲಿ ನಡೆದ ಸರ್ಕಾರಿ ಆಸ್ಪತ್ರೆಯ ಆವರಣದ ಸಿಸಿ ರಸ್ತೆ ನಿರ್ಮಾಣಕ್ಕೆ ಅಡಿಗಲ್ಲು ಶಾಸಕ ಶರಣಗೌಡ ಕಂದಕೂರು ನೆರವೇರಿಸಿದರು.
ಇಂಗ್ಲಿಷ್ ನಾಮಫಲಕ ತೆರವಿಗೆ ಒತ್ತಾಯಿಸಿ ಕರವೇ ಪ್ರತಿಭಟನೆ
ಇಂಗ್ಲಿಷ್‌ ನಾಮಫಲಕ ತೆರವುಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾ ಕರವೇ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಮೆರವಣಿಗೆ ಅವಳಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವ್ಯಾಪಾರಸ್ಥರು, ಸಾರ್ವಜನಿಕರಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಯಿತು.
ನಿರಂತರ ನೀರು: ಮೀಟರ್‌ ಬದಲಿಕೆಗೆ ಸದ್ದಿಲ್ಲದೇ ತಯಾರಿ!
9200 ರೂ. ಬೆಲೆ ಮೀಟರ್‌ ಅಳವಡಿಕೆಗೆ ಎಲ್‌ ಆ್ಯಂಡ್‌ ಟಿ ಕಂಪನಿ ಸದ್ದಿಲ್ಲದೆ ತಯಾರಿ ನಡೆಸಿದ್ದು, ಇದಕ್ಕೆ ಪಾಲಿಕೆ ಸದಸ್ಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ.
192 ದೇಶಗಳಲ್ಲಿ ಯೋಗ ಪ್ರಸಿದ್ಧಿ ಪಡೆದಿದೆ: ಡಿ.ನಾಗರಾಜ್ ಗುರೂಜಿ
ದೈಹಿಕ, ಮಾನಸಿಕವಾಗಿ ಬರುವ ಕಾಯಿಲೆಗಳನ್ನು ಯೋಗದಿಂದ ನಿವಾರಣೆ ಮಾಡಬಹುದು ಎಂದು ಡಿ.ನಾಗರಾಜ್ ಗುರೂಜಿ ಪ್ರತಿಪಾದಿಸಿದರು.
ಸಿಎಂ, ಡಿಸಿಎಂಗೆ ಸ್ವಾಗತ ಕೋರಿ ಹೆಬ್ಬಾರ್‌ ಬ್ಯಾನರ್
ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎಂಬ ಸುದ್ದಿಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್, ಬ್ಯಾನರ್‌ನಲ್ಲಿ ಹೆಬ್ಬಾರ್ ಅವರ ಫೋಟೋ ಕೂಡ ರಾರಾಜಿಸುತ್ತಿರುವುದು ಕುತೂಹಲ ಮೂಡಿಸಿದೆ.
ಭಕ್ತರನ್ನು ಇಂಡಿಗನತ್ತ ಗ್ರಾಮದವರೆಗು ಕರೆದೊಯ್ಯಲು ಅವಕಾಶ ಕೊಡಿ: ಜೀಪ್‌ ಚಾಲಕರು
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ತೆರಳುವ ಭಕ್ತಾದಿಗಳನ್ನು ಇಂಡಿಗನತ್ತ ಗ್ರಾಮದವರೆಗೆ ಕರೆದೊಯ್ಯಲು ಅವಕಾಶ ಮಾಡಿಸಿ ಕೊಡುವಂತೆ ಜೀಪ್ ಚಾಲಕರು ಮಾಜಿ ಶಾಸಕ ಆರ್. ನರೇಂದ್ರ ಅವರಿಗೆ ಮನವಿ ಮಾಡಿದರು.
ಲೋಕಸಭೆಗೆ ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಹೆಸರು ಶಿಫಾರಸು
ಮಾಜಿ ಶಾಸಕ ದೊಡ್ಡಬೋರೇಗೌಡರ ಪುತ್ರರಾಗಿರುವ ಡಾ.ಸಿದ್ದರಾಮಯ್ಯನವರು ಸರಳತೆ, ಸಜ್ಜನಿಕೆಗೆ ಹೆಸರಾದವರು. ವಿಚಾರವಂತಿಕೆಯೊಂದಿಗೆ ಉತ್ತಮವಾದ ವಾಕ್ಚಾತುರ್ಯವಿರುವ ವ್ಯಕ್ತಿ ಎನಿಸಿದ್ದಾರೆ. ೨೦೧೮ರಲ್ಲಿ ನಡೆದ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ೨.೪೪ ಲಕ್ಷ ಮತಗಳನ್ನು ಗಳಿಸುವುದರೊಂದಿಗೆ ದಾಖಲೆ ನಿರ್ಮಿಸಿದ್ದರು.
ಹಾಸನದಲ್ಲಿ ಕನ್ನಡವಿಲ್ಲದ ನಾಮಫಲಕ ಹರಿದು ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ
ಹಾಸನದಲ್ಲಿ ಇಂಗ್ಲೀಷ್ ಬಳಕೆ ಮಾಡಿದ್ದ ಬ್ಯಾನರ್, ಕಟೌಟ್, ಅಂಗಡಿ ಮುಂದಿನ ನಾಮಫಲಕವನ್ನು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಮಂಗಳವಾರ ಕಾರ್ಯಕರ್ತರು ಮೆರವಣಿಗೆ ಮೂಲಕ ತೆರಳಿ ನಗರಸಭೆಯ ಸಹಕಾರದಲ್ಲಿ ಹರಿದು ಮಸಿ ಬಳಿಯುವ ಮೂಲಕ ಎಚ್ಚರಿಕೆ ನೀಡಿದರು.
ಪಾವಗಡಕ್ಕೆ 10 ತಿಂಗಳಲ್ಲಿ ₹75 ಕೋಟಿ ಅನುದಾನ
10 ತಿಂಗಳಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ತಾಲೂಕಿಗೆ 75 ಕೋಟಿ ಅನುದಾನ ಗ್ಯಾರಂಟಿ ಯೋಜನೆಗಳ ಮೂಲಕ ತಂದಿದ್ದು, ಏಪ್ರಿಲ್ ನಂತರ ನೂರು ಕೋಟಿಗೂ ಹೆಚ್ಚು ಅನುದಾನ ಸಿಗುವ ನಿರೀಕ್ಷೆ ಇದೆ ಎಂದು ಶಾಸಕ ಎಚ್.ವಿ.ವೆಂಕಟೇಶ್ ತಿಳಿಸಿದರು.
  • < previous
  • 1
  • ...
  • 12597
  • 12598
  • 12599
  • 12600
  • 12601
  • 12602
  • 12603
  • 12604
  • 12605
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved