• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಸಿಎಂ, ಡಿಸಿಎಂಗೆ ಸನ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶ್ವ ಬಸವ ಧರ್ಮ ಟ್ರಸ್ಟ್‌ ಅನುಭವ ಮಂಟಪ, ಬಸವಕಲ್ಯಾಣ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಮಾ.7ರಂದು ಬೆಳಗ್ಗೆ 11.30ಕ್ಕೆ ಇಲ್ಲಿನ ಥೇರ್‌ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ
ಮಂಡ್ಯದಲ್ಲಿ ಪಾಕ್‌ ಪರ ಘೋಷಣೆ: ಇಬ್ಬರು ಬಿಜೆಪಿಗರ ವಿರುದ್ಧ ಎಫ್‌ಐಆರ್
ಎರಡು ವರ್ಷದ ಹಿಂದೆ ನಗರದಲ್ಲಿ ನಡೆದಿದ್ದ ಬಿಜೆಪಿಯ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬೈಕ್, ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (೨೦) ಮೃತ ವಿದ್ಯಾರ್ಥಿ
ಪಾರಂಪರಿಕ ಕಲ್ಲು ಒಡೆಯುವವರಿಗೆ ಡೀಮ್ಡ್‌ ಫಾರಿಸ್ಟ್‌, ಬಲಾಢ್ಯರಿಗೆ ಅಲ್ವಾ?
ತಲ ತಲಾಂತರಗಳಿಂದ ವಡ್ಡರು ಕಲ್ಲು ಒಡೆದು ಜೀವನ ಮಾಡುತ್ತಿದ್ದಾರೆ. ಅಂತವರ ಮೇಲೆ ಹೊಸದಾಗಿ ಬಂದಿರುವ ವಲಯ ಅರಣ್ಯಾಧಿಕಾರಿ ಸುನಿಲ್‌ ಎಂಬಾತರು, ಇದು ಡೀಮ್ಡ್‌ ಅರಣ್ಯ ಪ್ರದೇಶವಾಗಿದ್ದು ಇಲ್ಲಿ ಕಲ್ಲು ಒಡೆಯಬಾರದು ಎಂದು ಬೆದರಿಕೆ ಹಾಕಿದ್ದಾರೆ ಎಂದು ಶೇಖರ್‌ವರು ಆರೋಪಿಸಿದರು.
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಶಾಸಕ ತಮ್ಮಯ್ಯ
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ಮಕ್ಕಳ ಹಬ್ಬ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶುದ್ಧ ಕುಡಿಯುವ ನೀರನ್ನು ಹಿತಮಿತವಾಗಿ ಬಳಸಿ: ಯೋಗೀಶ
ಜೀವ ಸಂಕುಲಕ್ಕೆ ನೀರು ಅತ್ಯಾವಶ್ಯಕವಾಗಿದ್ದು, ನೀರಿಗೆ ಪರ್ಯಾಯವಾದ ವಸ್ತು ಮತ್ತೊಂದಿಲ್ಲ, ಹೀಗಾಗಿ ನೀರನ್ನ ವ್ಯರ್ಥ ಮಾಡದೆ ಹಿತಮಿತವಾಗಿ ಬಳಸಿ, ಶುದ್ಧ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೀಶ ಎ. ಹೇಳಿದರು.
ಮಹಾಶಿವರಾತ್ರಿ: 450 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ
ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.ಈ ಹಬ್ಬ ಮುಗಿದ ನಂತರ ಮರಳಿ ಹೋಗುವವರಿಗೆ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಕಾರ್ಮಿಕರ ಮಕ್ಕಳ ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ಒತ್ತು: ಶಾಸಕ ತಮ್ಮಯ್ಯ
ಚಿಕ್ಕಮಗಳೂರಿನ ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕ ಎಚ್‌.ಡಿ.ತಮ್ಮಯ್ಯ ಅವರು ಮಂಗಳವಾರ ಲ್ಯಾಪ್‌ಟಾಪ್‌ ವಿತರಿಸಿದರು.
ದೇವಾಲಯದ ವಸತಿ ಸೌಲಭ್ಯ ಸದ್ಬಳಕೆಗೆ ಕರೆ
ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ದಿ. ಲಕ್ಷ್ಮಮ್ಮ ದಿ. ಹನುಮಶೆಟ್ಟರ (ನಿ.ಶಿಕ್ಷಕರು) ಜ್ಞಾಪಕಾರ್ಥವಾಗಿ ಪುತ್ರ ಡಾ. ಎಚ್.ರವಿಕುಮಾರ್ ದೇವಾಲಯದ ಆವರಣದಲ್ಲಿ ಕಟ್ಟಿಸಿದ ಉಚಿತ ಕಲ್ಯಾಣ ಮಂಟಪ, ಕೊಠಡಿಗಳ ಉದ್ಘಾಟನೆಯನ್ನು ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಉದ್ಘಾಟಿಸಿದರು.
ವಿದೇಶದ ಅಕ್ರಮ ಅಡಕೆ ಆಮದಿಗೆ ಕೇಂದ್ರ ಕಡಿವಾಣ ಭರವಸೆ: ಯಡಗೆರೆ ಸುಬ್ರಮಣ್ಯ
ಕರ್ನಾಟಕ ರಾಜ್ಯ ಅಡಕೆ ಮಾರಾಟ ಸಹಕಾರ ಸಂಘಗಳ ಮಹಾ ಮಂಡಳದ ನೇತ್ರತ್ವದಲ್ಲಿ ವಿವಿಧ ಅಡಕೆ ಸಂಘಟನೆಗಳ ಅಧ್ಯಕ್ಷರು, ಅಧಿಕಾರಿಗಳ ನಿಯೋಗ ಸೋಮವಾರ ದೆಹಲಿಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.
  • < previous
  • 1
  • ...
  • 12600
  • 12601
  • 12602
  • 12603
  • 12604
  • 12605
  • 12606
  • 12607
  • 12608
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved