• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರಸಭೆ ಕಚೇರಿಗೆ ಲೋಕಾ ಅಧಿಕಾರಿಗಳ ದಿಢೀರ ಭೇಟಿ: ತರಾಟೆ
ಸಿಂದಗಿ: ಸಿಂದಗಿ ಪುರಸಭೆಯಲ್ಲಿ ಲೋಪದೋಷಗಳು ಹೆಚ್ಚಾಗಿವೆ ಎಂದು ದೂರುಗಳು ಬಂದ ಹಿನ್ನಲೆಯಲ್ಲಿ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು. ದೂರುಗಳ ಆಧಾರದ ಮೇಲೆ ದಾಳಿ ನಡೆಸಿದಾಗ ಜಿಲ್ಲಾದ್ಯಂತ ಎಲ್ಲ ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳ ಬಗ್ಗೆ ನಿಗಾ ಇಡಬೇಕೆನ್ನುವ ಆದೇಶವಿರುವುದಾಗಿ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಹೇಳಿದರು.
ಕೆಫೆ ಬಾಂಬ್‌ ಕೇಸ್‌ನಲ್ಲಿ 5 ಮಂದಿ ಅರೆಸ್ಟ್‌: ಸಿಎಂ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲೆಯಲ್ಲಿ 92,316 ನಕಲಿ ಮತದಾರರು: ಕ್ರಮಕ್ಕೆ ಆಗ್ರಹ
ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ನಕಲಿ ಮತದಾರರು ಕಂಡುಬಂದಿದ್ದರೂ ಜಿಲ್ಲಾಡಳಿತ ಅವುಗಳನ್ನು ಮತದಾರರ ಪಟ್ಟಿಯಿಂದ ತೆರವುಗೊಳಿಸುವ ಕೆಲಸ ಮಾಡಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ ಆರೋಪಿಸದರು.
ಕದಂಬೋತ್ಸವ: ಸ್ತಬ್ಧಚಿತ್ರ ಮೆರವಣಿಗೆಗೆ ಕಲಾ ತಂಡಗಳ ಮೆರಗು
ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವ ಪರಿಚಯಿಸುವ ಕದಂಬೋತ್ಸವ ಸ್ತಬ್ಧಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಚಾಲನೆ ನೀಡಿದರು. ಆನಂತರ ಬನವಾಸಿಯ ಕದಂಬ ಲಾಂಛನವನ್ನು ಅನಾವರಣಗೊಳಿಸಿದರು.
ರೈತರ ಒತ್ತಡ: ಮತ್ತೆ ಠುಸ್ಸಾಯ್ತು ಟ್ರಯಲ್ ಬ್ಲಾಸ್ಟ್...!
ಟ್ರಯಲ್ ಬ್ಲಾಸ್ಟ್‌ಗೆ ಹೈಕೋರ್ಟ್ ಆದೇಶವಿರುವುದಾಗಿ ನಂಬಿಸಿ ಜಾರ್ಖಂಡ್‌ನಿಂದ ಹಿರಿಯ ವಿಜ್ಞಾನಿ ಆದಿತ್ಯ ರಾಣಾ ನೇತೃತ್ವದ ತಜ್ಞರ ತಂಡವನ್ನು ಪರೀಕ್ಷಾರ್ಥ ಸ್ಫೋಟ ನಡೆಸುವ ಸಲುವಾಗಿ ಕೆಆರ್‌ಎಸ್‌ಗೆ ಕರೆಸಲಾಗಿತ್ತು. ವಿಜ್ಞಾನಿಗಳ ತಂಡ ಸೋಮವಾರ ಸಂಜೆ ಕೆಆರ್‌ಎಸ್‌ಗೆ ಆಗಮಿಸಿತ್ತು. ಆದಿತ್ಯರಾಣಾ ಜೊತೆಗೆ ಸಾಮ್ಲಿಯಾನಾ, ಸಾಕೇತ್ ಚಟರ್ಜಿ, ರಕ್ಷಿತ್ ಅವರು ಆಗಮಿಸಿದ್ದರು.
ಮಸ್ಕತ್‌ನಲ್ಲಿ ಜನಮನ ಸೆಳೆದ ಸತ್ಯನಾರಾಯಣ ವ್ರತ ತಾಳಮದ್ದಳೆ
ಹೊರ ರಾಷ್ಟ್ರದಲ್ಲಿ ಮೊದಲ ಬಾರಿ ಶನೀಶ್ವರ ಯಕ್ಷಗಾನ ಪ್ರದರ್ಶನ ಮಾಡಿದ ಕೀರ್ತಿ ಪಡೆದ ಮಂಗಳೂರು ಪಕ್ಷಿಕೆರೆಯ ಪದ್ಮನಾಭ ಶೆಟ್ಟಿಗಾರ್ ಸಂಚಾಲಕತ್ವದ ಶ್ರೀ ಶನೀಶ್ವರ ಭಕ್ತ ವೃಂದದವರಿಂದ ಸತ್ಯನಾರಾಯಣ ಪೂಜೆ ನಂತರ ತಾಳಮದ್ದಳೆ ಸಂಪನ್ನಗೊಂಡಿತು.
ಬೆಳಗಾವಿ, ಚಿಕ್ಕೋಡಿಯಲ್ಲಿ ನಡ್ಡಾ ಭರ್ಜರಿ ಪ್ರಚಾರ
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರ ಪ್ರಚಾರಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರ ಬೆಳಗಾವಿ ಜಿಲ್ಲೆಯಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ಲೋಕಸಭಾ ಚುನಾವಣೆ ಪ್ರಣಾಳಿಕೆ ಸಂಕಲ್ಪ ಪತ್ರವಾಗಿ ಹೊರಹೊಮ್ಮಲಿದೆ: ಕುರಡಗಿ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಲೋಕಸಭಾ ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆಯಲ್ಲಿನ ಭರವಸೆಗಳಲ್ಲಿ ಶೇಕಡಾ ೯೫% ರಷ್ಟು ಈಡೇರಿಸಲಾಗಿದ್ದು, ಇನ್ನುಳಿದ ೫% ರಷ್ಟು ಭರವಸೆಗಳು ಕಾರ್ಯಗತಗೊಳ್ಳುವ ಪ್ರಕ್ರಿಯಲ್ಲಿರುತ್ತವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಹೇಳಿದರು.
ನಾರಾಯಣ ಆಸ್ಪತ್ರೆಯಲ್ಲಿ ಸುಧಾರಿತ ಲೇಸರ್ ಚಿಕಿತ್ಸಾ ಘಟಕ ಪ್ರಾರಂಭ
ನಾರಾಯಣ ಆಸ್ಪತ್ರೆ ಅತ್ಯಾಧುನಿಕ ಲೇಸರ್ ಸರ್ಜರಿ ಚಿಕಿತ್ಸಾ ಸೇವೆ ಪ್ರಾರಂಭಿಸಿದೆ. ಈ ಘಟಕದಲ್ಲಿ ಮೂಲವ್ಯಾದಿ, ಪಿಸ್ತುಲಾ, ಬಿರುಕುಗಳು, ಫಿಲೋನಿಡಲ್ಸೈನಸ್, ಲೇಸರ್ಲಿಪೊಸಕ್ಷನ್, ಉಬ್ಬಿರುವ ರಕ್ತನಾಳಗಳಿಗೆ ಎಂಡೋ ವೆನಸ್ ಲೇಸರ್ಅಬ್ಲೇಶನ್ ಜನನಾಂಗದ ನರಹುಲಿ ನಿವಾರಣೆ, ಲೇಸರ್ಹಿಸ್ಟರೊಸ್ಕೋಪಿ ಅಸಿಸ್ಟೆಡ್ರಿಪ್ರೊಡಕ್ಟಿವ್ ಟೆಕ್ನಾಲಜಿ, ಸಂಬಂಧಿಸಿದ ಸಮಸ್ಯೆಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತದೆ.
ಹಿಂದುತ್ವದ ಹುನ್ನಾರ ಹತ್ತಿಕ್ಕಿ, ಜಾತ್ಯತೀತ ರಾಷ್ಟ್ರಕ್ಕಾಗಿ ಸಮಾವೇಶ
ಹಿಂದುತ್ವದ ಹುನ್ನಾರ ಹತ್ತಿಕ್ಕಲು ಹಾಗೂ ಜಾತ್ಯತೀತ ರಾಷ್ಟ್ರ ನಿರ್ಮಿಸಲು ಮಾ.9ರಂದು ಸಂಜೆ 4ಕ್ಕೆ ನಗರದ ಡಾ.ಅಂಬೇಡ್ಕರ್‌ ವೃತ್ತದ ಮುಂಭಾಗ ಜಿಲ್ಲಾ ಮಟ್ಟದ ಬೃಹತ್‌ ಸಮಾವೇಶ ಆಯೋಜಿಸಲಾಗುವುದು
  • < previous
  • 1
  • ...
  • 12602
  • 12603
  • 12604
  • 12605
  • 12606
  • 12607
  • 12608
  • 12609
  • 12610
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved