• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಕಿವಿ ತಪಾಸಣೆ ಶಿಬಿರ
ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ವತಿಯಿಂದ ವಿಶ್ವ ಶ್ರವಣ ದಿನಾಚರಣೆ ಅಂಗವಾಗಿ ಮಾ.4ರಿಂದ 30ರವರೆಗೆ ಕಿವಿಯ ಸಂಪೂರ್ಣ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಪ್ರತಿ ವರ್ಷ ಮಾ.3ರಂದು ವಿಶ್ವಾದ್ಯಂತ ಶ್ರವಣ ದಿನವನ್ನಾಗಿ ಆಚರಿಸಲಾಗುತ್ತದೆ. ಇದರ ಉದ್ದೇಶ ಸಾರ್ವಜನಿಕರಲ್ಲಿ ಕಿವಿಯ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದು ಕಿವಿ ಮೂಗು ಮತ್ತು ಗಂಟಲು ವಿಭಾಗದ ತಜ್ಞ ವೈದ್ಯೆ ಡಾ. ಟಿ.ಎಂ. ಸ್ಮಿತಾ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ನೆಮ್ಮದಿಯ ಜೀವನಕ್ಕೆ ಆರೋಗ್ಯ ಮುಖ್ಯ: ಸುರೇಶ್‌
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆ ವೆಚ್ಚಗಳು ಬಹು ದುಬಾರಿಯಾಗಿದ್ದು, ಬಡ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.
ಮಾರ್ಗಸೂಚಿ ಆಧರಿಸಿ ತೆರಿಗೆ ಹೆಚ್ಚಳಕ್ಕೆ ಜನರ ತೀವ್ರ ವಿರೋಧ
ಮಾರ್ಗಸೂಚಿ ದರ ಆಧರಿಸಿ ಆಸ್ತಿ ತೆರಿಗೆ ವಿಧಿಸುವುದು ವೈಜ್ಞಾನಿಕ ಮಾರ್ಗವಲ್ಲ. ಇದರಿಂದ ಆಸ್ತಿ ತೆರಿಗೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ: ಎಡಿಸಿ ಗೀತಾ ಹುಡೇದ
ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿ ಮೆರೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ತಿಳಿಸಿದರು.
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಸಮಪಾಲು: ಪ್ರತಾಪಸಿಂಹ ನಾಯಕ್
ಮಹಿಳಾ ಮೋರ್ಚಾದ ತಾಲೂಕು ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ ಸ್ವಾಗತಿಸಿದರು. ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಿಂದ ಬೆಳಾಲು ಕ್ರಾಸ್‌ ತನಕ ನೂರಾರು ಮಹಿಳೆಯರಿಂದ ಭಾರತ್‌ ಮಾತಾ ಕಿ ಜೈ ಘೋಷಣೆಯೊಂದಿಗೆ ದ್ವಿಚಕ್ರ ವಾಹನ ಜಾಥಾ ನಡೆಯಿತು.
ಹೆಣ್ಮಕ್ಕಳ ಅಭಿವೃದ್ಧಿಯೇ ಸರ್ಕಾರದ ಗುರಿ: ಶಾಸಕ ಕಾಶಪ್ಪನವರ
ಇಳಕಲ್ಲ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವೇಕ ಶಾಲಾ ಯೋಜನೆಯಡಿ ₹ ೪೧.೮೯ ಲಕ್ಷ ವೆಚ್ಚದಲ್ಲಿ ೨ ಕೊಠಡಿ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.
ಭಕ್ತಿಯ ಪರಾಕಾಷ್ಠೆಯಲ್ಲಿ ಮಿಂದೆದ್ದ ಕೊಟ್ಟೂರು
ದೀಡ್‌ ನಮಸ್ಕಾರ ಸೇವೆಯನ್ನು ಮಕ್ಕಳಿಂದ ಹಿಡಿದು ಹಿರಿಯರು ಸ್ವಾಮಿಯ ದ್ವಾರ ಬಾಗಿಲಿನಿಂದ ಸರದಿ ಸಾಲಿನಂತೆ ಕೈಗೊಂಡರು.
ಕಾಂಗ್ರೆಸ್ಸಿಗೆ ಕ್ಯಾಪ್ಟನ್ ಯಾರು: ಆರ್‌.ಅಶೋಕ
ಕಾಂಗ್ರೆಸ್ಸಿನಿಂದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಘೋಷಿಸಲು ಆಗುತ್ತಿಲ್ಲ. ಆ ಪಕ್ಷಕ್ಕೆ ಕ್ಯಾಪ್ಟನ್ ಯಾರು ಎಂಬುದೇ ಗೊತ್ತಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಅಶೋಕ್ ಲೇವಡಿ ಮಾಡಿದರು.
ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವಲ್ಲಿ ಅಧಿಕಾರಿಗಳು ಯಶಸ್ವಿ
ಆನೆಗಳ ಹಿಂಡನ್ನು ಕಂಡ ದಾರಿಹೋಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ಧಾವಿಸಿದ ಮದ್ದೂರು ವಲಯ ಅರಣ್ಯ ಅಧಿಕಾರಿಗಳು ಆನೆಗಳು ಆಸು ಪಾಸಿನ ಗ್ರಾಮಗಳಿಗೆ ಮೇಲೆ ದಾಳಿ ಮಾಡದಂತೆ ತೀವ್ರ ಕಟ್ಟೆಚರ ವಹಿಸಿದ್ದರು.
ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಅದ್ದೂರಿ ಚಾಲನೆ
ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಮಂಗಳವಾರ ಅದ್ದೂರಿ ಚಾಲನೆ ದೊರೆಯಿತು.
  • < previous
  • 1
  • ...
  • 12604
  • 12605
  • 12606
  • 12607
  • 12608
  • 12609
  • 12610
  • 12611
  • 12612
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved