• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ರಾಜೀವ್‌ರ ಆದರ್ಶ ಹೊಂದಬೇಕು: ಮಕ್ಕಳ ಸಾಹಿತ್ಯ ಪರಿಷತ್ತಿನ ಚ.ನಾ.ಅಶೋಕ್‌
ಹಾಸನದ ರಾಜೀವ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ರಾಜೀವ್ ಟೆಕ್ ಸ್ಪಾರ್ಕ್ ವಾರ್ಷಿಕ ದಿನಾಚರಣೆಯನ್ನು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚ.ನಾ ಅಶೋಕ್ ಉದ್ಘಾಟಿಸಿದರು.
ಮಕ್ಕಳು ಪೋಷಕರನ್ನು ಪೋಷಿಸಿ ಋಣ ತೀರಿಸಬೇಕು: ಶಿವಸ್ವಾಮಿ ಸಲಹೆ
ಮನುಷ್ಯ ಬದುಕಿದಷ್ಟು ದಿನಗಳಲ್ಲಿ ಒಂದಲ್ಲಾ ಒಂದು ರೀತಿ ತಮ್ಮ ಕೈಲಾದ ಸಮಾಜಸೇವೆ ಮಾಡುವ ಮೂಲಕ ನೆರವಾಗುವ ಮನೋಭಾವನೆ ಮೂಡಬೇಕಿದೆ.
ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಬಿಬಿಎಂಪಿ ಅನ್ಯಾಯ: ದೂರು
ಎಸ್‌ಟಿ/ಎಸ್‌ಟಿ ಗುತ್ತಿಗೆದಾರರಿಗೆ ಟೆಂಡರ್‌ ನೀಡುವಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮತ್ತು ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ.ಎಸ್‌.ಪ್ರಹ್ಲಾದ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ.
ನಾಡಿದ್ದಿನ ಒಳಗೆ ನೋಂದಣಿ ಆಗದ ಟ್ಯಾಂಕರ್‌ ವಶ: ಡಿಕೆಶಿ

ನಗರದಲ್ಲಿರುವ ಟ್ಯಾಂಕರ್‌ ಮಾಲೀಕರು ಮಾ.7ರ ಒಳಗಾಗಿ ನೋಂದಣಿ ಮಾಡಿಕೊಳ್ಳದಿದ್ದರೆ ಸೀಜ್‌ (ವಶಕ್ಕೆ) ಮಾಡಲಾಗುವುದು.  ಸಮಸ್ಯೆ ಪರಿಹಾರಗೊಳ್ಳುವವರೆಗೆ ನಿರುಪಯುಕ್ತ ಹಾಲಿನ ಟ್ಯಾಂಕರ್‌ಗಳನ್ನು ನೀರು ಪೂರೈಕೆಗೆ ಬಳಸುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಬರ ನಿರ್ವಹಣೆಯಲ್ಲಿ ಕರ್ತವ್ಯ ಲೋಪವಾದರೆ ಕ್ರಮ: ಸಚಿವ ಡಾ. ಜಿ. ಪರಮೇಶ್ವರ್
ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡಗೆ ಗೋಬ್ಯಾಕ್ ಎಂದು ಕೂಗಿ ಕಾರ್ಯಕರ್ತರ ಆಕ್ರೋಶ
ಮಧುಗಿರಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ವಿರುದ್ಧ ಕೊರಟಗೆರೆ ತಾಲೂಕಿನ ಬಿಜೆಪಿ ಕಾರ್ಯಕರ್ತರು ಗೋಬ್ಯಾಕ್ ಎಂದು ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ಜಲಕ್ಷಾಮ: ಬತ್ತಿದ ಭೀಮೆಯಲ್ಲಿ ಮೀನುಗಳ ಮಾರಣಹೋಮ
ಯಾದಗಿರಿ ಸಮೀಪದ ಜೋಳದಡಗಿ ಭೀಮಾ ಬ್ಯಾರೇಜ್ ಕೆಳಗಡೆ ಬರುವ ನದಿಯಲ್ಲಿ ನೀರಿಲ್ಲದೆ ಬಿಸಿಲಿನ ಪ್ರಖರತೆಗೆ ಸಾವುನ್ನಪ್ಪಿರುವ ಮೀನುಗಳು. ಬ್ಯಾರೇಜ್ ಕೆಳಗಡೆ ಬರುವ ಪ್ರದೇಶದಲ್ಲಿ ಭತ್ತದ ಬೆಳೆ ಒಣಗುತ್ತಿರುವುದು.
ಸಂಘ ಸದೃಢವಾಗದಿದ್ದರೆ ಶೋಷಣೆ ತಪ್ಪಿದ್ದಲ್ಲ
ತಾಲೂಕು, ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದವರೆಗೆ ರುಪ್ಸ ಸಂಘಟನೆ ಸದೃಢವಾಗದಿದ್ದರೆ ಶೋಷಣೆ ತಪ್ಪಿದ್ದಲ್ಲ ಎಂದು ರಾಜ್ಯ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ರಾಜ್ಯಾಧ್ಯಕ್ಷ ಡಾ.ಹಾಲನೂರು ಎಸ್. ಲೇಪಾಕ್ಸ್ ಎಚ್ಚರಿಸಿದರು.
ಸೌಲಭ್ಯ ವಿತರಣೆಯಲ್ಲಿ ತಾರತಮ್ಯ: ಅರಣ್ಯ ಇಲಾಖೆ ದಿನಗೂಲಿ ನೌಕರರ ಪ್ರತಿಭಟನೆ
ಶ್ರೀರಂಗಪಟ್ಟಣದ ಅರಣ್ಯ ಇಲಾಖೆಯ ವಲಯ ಕಚೇರಿಯಲ್ಲಿ 12 ಜನ ನೌಕರರು 1996ರಂದು ಕೆಲಸಕ್ಕೆ ಸೇರಿದ್ದು, ಇವರು ಮಾಸಿಕ ಹೆಚ್ಚುವರಿ ಹಾಗೂ ಕ್ಷೇಮಾಭಿವೃದ್ಧಿ ಸೌಲಭ್ಯ ಪಡೆಯಲು ಅರ್ಹತೆ ಹೊಂದಿದ್ದರು. ಆದರೆ, ನೌಕರ ಚಂದ್ರೇಗೌಡ ತಮ್ಮನ್ನು ಸೇರಿದಂತೆ ಆರು ಮಂದಿಗೆ ಮಾತ್ರ ಶಿಫಾರಸು ಮಾಡಿದ್ದರಿಂದ ಅವರಿಗೆ ಮಾತ್ರ ಸೌಲಭ್ಯ ದೊರಕಿದ್ದು, ಇನ್ನುಳಿದವರು ಸವಲತ್ತಿನಿಂದ ವಂಚಿತರಾಗಿದ್ದಾರೆ.
ಅಪ್ರಾಪ್ತೆಯ ಅತ್ಯಾಚಾರ ಎಸಗಿದವಗೆ ಕಠಿಣ ಶಿಕ್ಷೆ; 10 ವರ್ಷ ಜೈಲು, ₹10 ಸಾವಿರ ದಂಡ
ಏಳು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ 2ನೇ ತ್ವರಿತಗತಿ ವಿಶೇಷ (ಪೋಕ್ಸೋ) ನ್ಯಾಯಾಲಯ ಆದೇಶಿಸಿದೆ.
  • < previous
  • 1
  • ...
  • 12609
  • 12610
  • 12611
  • 12612
  • 12613
  • 12614
  • 12615
  • 12616
  • 12617
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved