• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ ಚುನಾವಣೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ: ಡಿಸಿ ಡಾ.ವಿದ್ಯಾಕುಮಾರಿ
ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸಭೆಯಲ್ಲಿ ಅಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ಮಾಹಿತಿ ನಿಡಿದರು.
ಅಂತಾರಾಷ್ಟ್ರೀಯ ಕ್ರೀಡಾಪಟು ದಿನೇಶ್ ಗಾಣಿಗಗೆ ಹುಟ್ಟೂರ ಸ್ವಾಗತ
ಹುಟ್ಟೂರು ಕೋಟಕ್ಕೆ ಆಗಮಿಸಿ ಶ್ರೀ ಕ್ಷೇತ್ರ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಆಗಮಿಸಿದ ಅವರನ್ನು ಊರವರು ಸ್ವಾಗತ ಕೋರಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಅವರನ್ನು ದೇವಳ ವತಿಯಿಂದ ಗೌರವಿಸಲಾಯಿತು.
ಬಿಜೆಪಿಗರು ಪಾಕಿಸ್ತಾನದ ರಾಯಭಾರಿಗಳಂತೆ ವರ್ತಿಸ್ತಿದ್ದಾರೆ: ಸಚಿವ ಆರ್‌.ಬಿ. ತಿಮ್ಮಾಪುರ
ಬಿಜೆಪಿಗರು ಪಾಕಿಸ್ತಾನದ ರಾಯಭಾರಿಗಳಾಗಿದ್ದಾರೆ. ದಿನಕ್ಕೊಮ್ಮೆಯಾದರೂ ಆ ದೇಶದ ಹೆಸರು ಹೇಳುತ್ತಾರೆ. ಅವರಿಗೆ ಪಾಕಿಸ್ತಾನವೇ ಮನೆ ದೇವರಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕಟುವಾಗಿ ಟೀಕಿಸಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಿ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ನಡೆದ ಶಾಂತಶಿವಯೋಗೀಶ್ವರ ಮಠದ ಎಸ್‌ಎಸ್ ವಿದ್ಯಾಪೀಠದ ಶಾಲಾ ವಾರ್ಷಿಕೋತ್ಸವವನ್ನು ಸಚಿವ ದರ್ಶನಾಪುರ ಉದ್ಘಾಟಿಸಿದರು.
ಹಳ್ಳ ಹಿಡಿದ ಜಲಜೀವನ, ಹಳ್ಳಿಗಿಲ್ಲ ಜೀವಜಲ!
ಕುರುಗೋಡು ತಾಲೂಕಿನ 12 ಗ್ರಾಪಂ ವ್ಯಾಪ್ತಿಯ ಒಟ್ಟು 23 ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ.
ಕೌಟುಂಬಿಕ ಕಲಹ, ಸಾಲಬಾಧೆ, ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶರಣು!
ಕೌಟುಂಬಿಕ ಕಲಹ ಮತ್ತು ಸಾಲಬಾಧೆಯಿಂದಾಗಿ ಮನನೊಂದಿದ್ದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಗೋವನಾಳ ಗ್ರಾಮದಲ್ಲಿ ಸೋಮವಾರ ನಸುಕಿನ ಜಾವದಲ್ಲಿ ಸಂಭವಿಸಿದೆ.
ಅರಸೀಕೆರೆಯಲ್ಲಿ ಕೊಬ್ಬರಿ ನೋಂದಣಿ ಅವ್ಯವಸ್ಥೆ: ರೈತರ ಪ್ರತಿಭಟನೆ
ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸಲು ಅರಸೀಕೆರೆ ಎಪಿಎಂಸಿ ಯಾರ್ಡ್‌ನಲ್ಲಿ ಸರ್ಕಾರ ಸೋಮವಾರ ವ್ಯವಸ್ಥೆ ಕಲ್ಪಿಸಿತ್ತು. ಆದರೆ ಸೂಕ್ತ ವ್ಯವಸ್ಥೆ ಇಲ್ಲದೆ ಸರತಿ ಸಾಲಿನಲ್ಲಿ ರೈತರು, ಮಹಿಳೆಯರು ಬಿಸಿಲಿನಲ್ಲಿ ಬಳಲಿದರು. ಇಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸಿದರು.
ಚಿಕ್ಕೇನಹಳ್ಳಿಯಲ್ಲಿ ಸಂಭ್ರಮದ ಕಾಳುಹಬ್ಬ: ೧೧೦೦ ಬಾಳೆಎಲೆ ಎಡೆ ತಿಂದ ದಾಸಯ್ಯರು
ಸಿರಿಗೆರೆ ಸಮೀಪದ ಚಿಕ್ಕೇನಹಳ್ಳಿ ಗ್ರಾಮದಲ್ಲಿ ಕಾಳುಹಬ್ಬದ ಅಂಗವಾಗಿ ೧,೧೦೦ ಬಾಳೆಹಣ್ಣಿನ ಎಡೆಗಳನ್ನು ದಾಸಯ್ಯಗಳು ಸ್ವೀಕರಿಸಿದರು.
ಜಾತಿಗಣತಿ ವರದಿ ವಿರುದ್ಧ ಗಾಣಿಗ ಸಮಾಜದವರ ಹೋರಾಟ: ಅಶೋಕ ನಾಗಲೋಟಿ
ಬಾಗಲಕೋಟೆ ನವನಗರದ ಜ್ಯೋತಿ ಕೋ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ ಗಾಣಿಗ ಸಮಾಜದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ನಾಗಲೋಟಿ ಮಾತನಾಡಿ, ಇಂದು ಎಲ್ಲಾ ರಾಜಕೀಯ ಪಕ್ಷಗಳು ಗಾಣಿಗ ಸಮಾಜವನ್ನು ತುಳಿಯಲು ಹುನ್ನಾರ ಮಾಡುತ್ತಿವೆ ಎಂದು ಆರೋಪಿಸಿದರು
ಕೈಲಾಸನಾಥ ಶ್ರೀಗೆ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಕೊಲ್ಹಾರ: ಡಾ.ಪಂಡಿತ ಪುಟ್ಟರಾಜ ಗವಾಯಿಗಳ 110 ನೇ ಜಯಂತ್ಯುತ್ಸವದ ಪ್ರಯುಕ್ತ ನೀಡುವ ಗುರು ಪುಟ್ಟರಾಜ ಗವಾಯಿಗಳ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಶೀಲವಂತ ಹಿರೇಮಠದ ಘ.ಮ.ಪೂ ಧರ್ಮರತ್ನ ಡಾ.ಕೈಲಾಸನಾಥ ಮಹಾಸ್ವಾಮೀಜಿ ಭಾಜನರಾದರು. ಗದಗಿನ ಶ್ರೀರಾಮ ಭವನ ಕಳಸಾಪೂರದಲ್ಲಿ ಡಾ.ವಿ.ಬಿ.ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ ಸಹಯೋಗದಲ್ಲಿ ನಡೆದ ಗುರು ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವದ ಸಮಾರಂಭದಲ್ಲಿ 2024 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಯನ್ನು ಪಟ್ಟಣದ ಶೀಲವಂತ ಹಿರೇಮಠದ ಘ.ಮ.ಪೂ ಧರ್ಮರತ್ನ ಡಾ.ಕೈಲಾಸನಾಥ ಸ್ವಾಮೀಜಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 12611
  • 12612
  • 12613
  • 12614
  • 12615
  • 12616
  • 12617
  • 12618
  • 12619
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved