• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈವಿಕ ಇಂಧನದಿಂದ ಶೂನ್ಯ ಇಂಗಾಲ ವಾತಾವರಣ ಸಾಧ್ಯ
ಸುಧಾರಿತ ಜೈವಿಕ ಇಂಧನಗಳ ಬಳಕೆಯಿಂದ ಭಾರತದಲ್ಲಿ 2070ರ ವೇಳೆಗೆ ಶೂನ್ಯ ಇಂಗಾಲ ಹೊರಸೂಸುವಿಕೆಯ ವಾತಾವರಣ ನಿರ್ಮಾಣ ಸಾಧ್ಯವಾಗಲಿದೆ. ಪೆಟ್ರೋಲಿಯಂ ಸಚಿವಾಲಯವು ಸುಸ್ಥಿರ ಇಂಧನಗಳನ್ನು ಉತ್ಪಾದಿಸಲು 12 ಮೆಗಾ ವಾಣಿಜ್ಯ ಸ್ಥಾವರಗಳನ್ನು ಸ್ಥಾಪಿಸಿದೆ. ಮುಂದಿನ ದಿನಗಳಲ್ಲಿ ಜೈವಿಕ ಅನಿಲವನ್ನು ಉತ್ಪಾದಿಸಲು ಭಾರತದಾದ್ಯಂತ 5000 ವಾಣಿಜ್ಯ ಸ್ಥಾವರಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಬಯೋ ಡೀಸೆಲ್ ಕಾರ್ಯ ತಂಡದ ಸದಸ್ಯ ಡಾ. ವೈ.ಬಿ. ರಾಮಕೃಷ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನ: ರಾಜ್ಯಸಭಾ ಸದಸ್ಯ ಅಜಿತ್‌ ಗೋಪ್‌ಚಡೆ
ಮಹಾರಾಷ್ಟ್ರ ರಾಜ್ಯದಲ್ಲಿಯೂ ೪೮ ಲೋಕಸಭಾ ಸ್ಥಾನಗಳಲ್ಲಿ ೪೮ ಸ್ಥಾನಗಳು ಬಿಜೆಪಿ ಪಾಲಾಗಲಿವೆ.
ಯುವಕನ ಮೆದುಳು ನಿಷ್ಕ್ರಿಯ: ಕುಟುಂಬಸ್ಥರಿಂದ ಅಂಗಾಂಗ ದಾನಕ್ಕೆ ನಿರ್ಧಾರ
ಸಿದ್ದರಾಜು ಕುಟುಂಬಸ್ಥರು ಅಂಗಾಂಗ ದಾನ ಮಾಡುವ ನಿರ್ಧಾರದಿಂದ ಹಲವು ಜೀವ ಉಳಿಸಬಹುದು. ಯುವಕ ಹೃದಯ, ಶ್ವಾಸಕೋಶ, ಕಿಡ್ನಿ, ಕಣ್ಣು ಸೇರಿದಂತೆ ಕೆಲವು ಅಂಗಗಳು ಮತ್ತೊಬ್ಬರಿಗೆ ನೆರವಾಗಲಿದೆ. ಸರ್ಕಾರದೊಂದಿಗೆ ಕ್ಷೇತ್ರದ ಶಾಸಕನಾಗಿ ಸಿದ್ದರಾಜು ಅವರ ಕುಟುಂಬಕ್ಕೆ ನೆರವಾಗುವ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ.
ಸದ್ದಿಲ್ಲದೆ ಟ್ರಯಲ್ ಬ್ಲಾಸ್ಟ್‌ಗೆ ಮಂಡ್ಯ ಜಿಲ್ಲಾಡಳಿತ ಸಿದ್ಧತೆ..!
ಹೈಕೋರ್ಟ್ ಆದೇಶದನ್ವಯ ಜಿಲ್ಲಾಡಳಿತ ಪರೀಕ್ಷಾರ್ಥ ಸ್ಫೋಟ ನಡೆಸುವ ಸಂಬಂಧ ಫೆ.೧೯ರಂದು ರೈತ ಮುಖಂಡರ ಸಭೆ ಕರೆದು ಚರ್ಚೆ ನಡೆಸಿತ್ತು. ಈ ಸಭೆಯಲ್ಲಿ ರೈತ ಮುಖಂಡರೆಲ್ಲರೂ ಟ್ರಯಲ್‌ ಬ್ಲಾಸ್ಟ್‌ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬಲವಂತವಾಗಿ ಟ್ರಯಲ್‌ ಬ್ಲಾಸ್ಟ್ ನಡೆಸಲು ಮುಂದಾದರೆ ರೈತ ಸಂಘದಿಂದ ಗೋ-ಬ್ಯಾಕ್ ಚಳವಳಿ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.
ಪಾಕ್‌ ಪರ ಘೋಷಣೆಯ ಲ್ಯಾಬ್‌ ವರದಿ ಬಹಿರಂಗಪಡಿಸಿ: ಬಿಜೆಪಿ
ಇತ್ತೀಚಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಕೂಗಿದ ಪ್ರಕರಣ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ವರದಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬೆಂಗಳೂರು ನಗರ ಬಿಜೆಪಿ ಶಾಸಕರ ನಿಯೋಗವು ಮನವಿ ಸಲ್ಲಿಸಿದೆ.
ಐದು ಗ್ಯಾರಂಟಿಗಳಿಗೆ ನೀಡುವ ಹಣ ವ್ಯರ್ಥವಲ್ಲ: ಶಾಸಕ ಗವಿಯಪ್ಪ
ಐದು ಗ್ಯಾರಂಟಿಗಳಿಂದ ಮನೆ ಮನೆಗೆ ಸರ್ಕಾರದ ಯೊಜನೆಗಳನ್ನು ತಲುಪಿಸಿದೆ. 1,20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದೆ.
ಹಾಲಿನ ಟ್ಯಾಂಕರ್‌ಗಳ ಮೂಲಕ ಕುಡಿವ ನೀರು ಪೂರೈಕೆ: ಡಿಕೆಶಿ
ನಗರದ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.
ನೀರಿನ ಸಮಸ್ಯೆ ಪರಿಹಾರಕ್ಕೆ 210 ಖಾಸಗಿ ಟ್ಯಾಂಕರ್‌ ವಶ; ಸಮಸ್ಯೆ ಇರುವೆಡೆ ನೀರಿನ ಟ್ಯಾಂಕ್‌ ಅಳವಡಿಕೆ
ನಗರದಲ್ಲಿ ಸಮಸ್ಯೆ ಇರುವ ಪ್ರದೇಶಗಳಿಗೆ ನೀರು ಪೂರೈಕೆಗಾಗಿ 210 ಟ್ಯಾಂಕರ್‌ ಬಳಕೆ, ಕೊಳಗೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನೀರಿನ ಟ್ಯಾಂಕ್‌ ಅಳವಡಿಕೆ ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗಿದೆ
ಮಡಿವಾಳ ಪರಿಶುದ್ಧ ಮನಸ್ಸುಳ್ಳ ಸಮಾಜ: ಡಿ. ರವಿಶಂಕರ್
12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರರಾದ ಮಡಿವಾಳ ಮಾಚಿದೇವರು ಸರ್ವರಿಗೂ ಸಮಬಾಳು ಎನ್ನುವ, ಮನುಷ್ಯನನ್ನು ಗೌರವಿಸುವ ಹಾಗೂ ಎಲ್ಲರಲ್ಲೂ ಸಮಾನತ್ವ ಸಮಾಜದ ಪರಿಕಲ್ಪನೆ ನೀಡಿದ್ದಾರೆ. ಇಂತಹ ಅನೇಕ ಮಹಾನಿಯರ ತತ್ವ, ಸಿದ್ದಂತಾ, ಆದರ್ಶಗಳನ್ನು ಹಾಗೂ ಅವರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಮಾತ್ರ ನಾವು ಮಹಾನಿಯರಿಗೆ ಗೌರವಿಸಿದಂತೆ ಎಂದು
ವಿದ್ಯಾರ್ಥಿಗಳು ತಂತ್ರಜ್ಞಾನದ ಬಗ್ಗೆ ಸಂಶೊಧನೆ ಮಾಡಿ: ತಾಳಂಪಳ್ಳಿ
ನಮ್ಮ ಸಂಸ್ಥೆ ಶೈಕ್ಷಣಿಕ ವಲಯದಲ್ಲಿ ಎಕ್ಯಾಡೆಮಿಕ್ ಹಾಗೂ ರಿಸರ್ಚ ಎರಡೂ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು, ಪದವಿ ಮುಗಿಸಿದರೆ ಸಾಲದು, ಜೊತೆ-ಜೊತೆಗೆ ಹೊಸ-ಹೊಸ ಟೆಕ್ನಾಲಾಜಿಗಳ ಬಗ್ಗೆ ಸಂಶೊಧನೆ ಮಾಡಬೇಕು.
  • < previous
  • 1
  • ...
  • 12612
  • 12613
  • 12614
  • 12615
  • 12616
  • 12617
  • 12618
  • 12619
  • 12620
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved