ಮಡಿವಾಳ ಪರಿಶುದ್ಧ ಮನಸ್ಸುಳ್ಳ ಸಮಾಜ: ಡಿ. ರವಿಶಂಕರ್12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರರಾದ ಮಡಿವಾಳ ಮಾಚಿದೇವರು ಸರ್ವರಿಗೂ ಸಮಬಾಳು ಎನ್ನುವ, ಮನುಷ್ಯನನ್ನು ಗೌರವಿಸುವ ಹಾಗೂ ಎಲ್ಲರಲ್ಲೂ ಸಮಾನತ್ವ ಸಮಾಜದ ಪರಿಕಲ್ಪನೆ ನೀಡಿದ್ದಾರೆ. ಇಂತಹ ಅನೇಕ ಮಹಾನಿಯರ ತತ್ವ, ಸಿದ್ದಂತಾ, ಆದರ್ಶಗಳನ್ನು ಹಾಗೂ ಅವರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಮಾತ್ರ ನಾವು ಮಹಾನಿಯರಿಗೆ ಗೌರವಿಸಿದಂತೆ ಎಂದು