• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಸ್ಥಳಗಳಲ್ಲಿ ವಾಷಿಂಗ್ ಮಷೀನ್ ?
ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮಹಿಳೆಯರು ಬಟ್ಟೆಗಳನ್ನು ತೊಳೆಯಲು ನದಿ ದಡ ಅಥವಾ ಕೆರೆಗಳ ಬಳಿ ಹೋಗುತ್ತಾರೆ. ಮಕ್ಕಳು ಕೂಡ ತೆರಳುತ್ತಾರೆ. ಹಲವೆಡೆ, ಬಟ್ಟೆ ತೊಳೆಯಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಘಟನೆಗಳೂ ನಡೆದಿವೆ. ಹೀಗಾಗಿ ಮಹಿಳೆಯರ ಅನುಕೂಲಕ್ಕಾಗಿ ಶಾಸಕ ಇಕ್ಬಾಲ್ ಹುಸೇನ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ವಾಷಿಂಗ್ ಮಷೀನ್ ಅಳವಡಿಕೆ ಮಾಡಲು ಮುಂದಾಗಿದ್ದಾರೆ.
ಶಿರಾಡೋಣ -ಲಿಂಗಸೂರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ತಾಂಬಾ: ಗ್ರಾಮದ ಜನರಿಗೆ ಅಭಿವೃದ್ಧಿ ಜೊತೆಗೆ ದೇವಸ್ಥಾನ ಮಶೀದಿ ಮಂದಿರಗಳಿಗೆ ಅನುದಾನ ನೀಡಲಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಹೇಳಿದರು. ಗ್ರಾಮದ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಯೋಜನೆ ಅಡಿಯಲ್ಲಿ ಶಿರಾಡೋಣ -ಲಿಂಗಸೂರ ರಸ್ತೆ ಸುಧಾರಣೆಯ ₹163 ಲಕ್ಷ ಮೊತ್ತದ 1.40 ಕಿ.ಮೀ ಕಾಮಗಾರಿಗೆ ಭೂಮಿ ಪೂಜೆ ನೇರವರಿಸಿ ಮಾತನಾಡಿದರು,
ನಗರದ ನೀರಿನ ಸಮಸ್ಯೆ ಕುರಿತು ಕಾವೇರಿದ ಚರ್ಚೆ
ಜಲಮಂಡಳಿ ಎಇಇ, ಜೆಇ ನಮ್ಮ ಫೋನ್ ಕರೆಯನ್ನೇ ಸ್ವೀಕರಿಸುವುದಿಲ್ಲ. ಜನ ನೀರಿಲ್ಲದೇ ಭವಣೆ ಅನುಭವಿಸುತ್ತಿದ್ದಾರೆ. ವಾರ್ಡ್ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿರುವ ಬೋರ್‌ವೆಲ್‌ಗಳನ್ನು ದುರಸ್ತಿಗಳಿಸಲು ಕ್ರಮ ವಹಿಸುತ್ತಿಲ್ಲ. ನೀರಿನ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ ತಿಳಿಸಿ ಎಂದು ನಗರಸಭೆ ಸದಸ್ಯರು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರ ಕೊಲೆ ಸಹಿಸುವುದಿಲ್ಲ: ಆರ್.ಅಶೋಕ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಕೊಲೆ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಯಾವುದೇ ಕಾರಣಕ್ಕೂ ನಮ್ಮ ಕಾರ್ಯಕರ್ತರ ಕೊಲೆಗಳನ್ನು ಸಹಿಸುವುದಿಲ್ಲ: ಆರ್‌ ಅಶೋಕ
ನೈಸರ್ಗಿಕ ಕೃಷಿಗೆ ಒತ್ತು ನೀಡಿ: ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌

ಕೃಷಿಯಲ್ಲಿ ಆಹಾರೋತ್ಪಾದನೆ ಹೆಚ್ಚಿಸಲು ರಸಗೊಬ್ಬರ, ಕೀಟ ನಾಶಕ ಅಧಿಕವಾಗಿ ಬಳಸುತ್ತಿರುವುದು ಆತಂಕಕಾರಿಯಾಗಿದ್ದು, ಇದರಿಂದ ಮಣ್ಣು, ನೀರು, ಪರಿಸರ ಕಲುಷಿತಗೊಳ್ಳುವುದರ ಜೊತೆಗೆ ಮಾನವರ ಆರೋಗ್ಯದ  ಪರಿಣಾಮ ಉಂಟಾಗಲಿದೆ. ನೈಸರ್ಗಿಕ ಕೃಷಿಗೆ ಒತ್ತು ನೀಡಬೇಕು ಎಂದು ರಾಜ್ಯಪಾಲ  ಗೆಹಲೋತ್‌ ಕರೆ ನೀಡಿದರು.

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ
10ನೇ ತರಗತಿ ಎನ್ನುವುದು ವಿದ್ಯಾರ್ಥಿಗಳ ಜೀವನದಲ್ಲಿ ಮುಖ್ಯವಾದ ಸಂಗತಿ. ನಿರಂತರ ಪರಿಶ್ರಮ, ಸರಿಯಾದ ವೇಳಾಪಟ್ಟಿ, ಪರಿಣಾಮಕಾರಿ ಅಧ್ಯಯನ ಮಾಡಿ ಸಕಾರಾತ್ಮಕ ಮನೋಭಾವನೆಯಿಂದ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಸಾಧ್ಯವಾಗುತ್ತದೆ ಎಂದು ಶ್ರೀ ಸಿದ್ದರಾಮೇಶ್ವರ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯೆ ಸ್ವಪ್ನಾ ಜೋಶಿ ಅಭಿಪ್ರಾಯಪಟ್ಟರು.
ಬನವಾಸಿ ಕದಂಬೋತ್ಸವಕ್ಕೆ ಕ್ಷಣಗಣನೆ: ಇಂದು ಸಿಎಂ ಚಾಲನೆ
ಕನ್ನಡದ ಮೊದಲ ರಾಜಧಾನಿ ಬನವಾಸಿಯಲ್ಲಿ ಮಾ. ೫ ಮತ್ತು ೬ರಂದು ನಡೆಯಲಿರುವ ಕದಂಬೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಬನವಾಸಿಯ ಸುತ್ತಮುತ್ತಲಿನ ಗ್ರಾಮಗಳು ತಳಿರು-ತೋರಣಗಳಿಂದ ಶೃಂಗಾರಗೊಂಡಿವೆ.
ವಸತಿ ಶಾಲೆಗೆ ಹೆಚ್ಚಿನ ಅನುದಾನ ತರಲು ಯತ್ನ: ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ
ವಿದ್ಯಾರ್ಥಿ ನಿಲಯ ಸ್ಥಾಪಿಸಲು ಅಗತ್ಯ ಅನುದಾನಕ್ಕಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪಗೆ ಮನವಿ ಮಾಡಿದ್ದೇನೆ. ಮಾರ್ಚ್ ನಂತರ ನಾನು, ನೀವೆಲ್ಲರೂ ಆಡಳಿತ ಮಂಡಳಿಯವರೂ ಸೇರಿ ಡಾ.ಮಹಾದೇವಪ್ಪಗೆ ಭೇಟಿಯಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸೋಣ. ಈ ಶಾಲೆಯ ಸಮಗ್ರ ಅಭಿವೃದ್ಧಿಗೆ ತಮ್ಮ ಸಲಹೆ, ಸಹಕಾರ ಇದ್ದೇ ಇರುತ್ತದೆ.
ಅದ್ದೂರಿಯಾಗಿ ನಡೆದ ವೀರಭದ್ರೇಶ್ವರ ಮಹಾರಥೋತ್ಸವ
ಪಟ್ಟಣದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ವೀರಭದ್ರ ದೇವರ ಮಹಾರಥೋತ್ಸವ ಭಕ್ತರ ಹರ್ಷೋದ್ಘಾರದ ನಡುವೆ ಭಾನುವಾರ ಅದ್ಧೂರಿಯಾಗಿ ನೆರವೇರಿತು.
ಔರಾದ(ಬಿ), ಕಮಲನಗರ ತಾಲೂಕುಗಳಲ್ಲಿ ನೀರಿನ ಕೊರತೆಯಾಗದಿರಲಿ
ಔರಾದ(ಬಿ) ಹಾಗೂ ಕಮಲನಗರ ತಾಲೂಕು ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತೀವ್ರ ಸಮಸ್ಯೆಯಿರುವ ಗ್ರಾಮಗಳಿಗೆ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು.
  • < previous
  • 1
  • ...
  • 12615
  • 12616
  • 12617
  • 12618
  • 12619
  • 12620
  • 12621
  • 12622
  • 12623
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved