• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ವಿಚಾರಧಾರೆಯಲ್ಲಿ ಈ ಬಾರಿಯ ಚುನಾವಣೆ: ಸತೀಶ್ ಕುಂಪಲ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ಪುತ್ತೂರು ಮಂಡಲದ ವತಿಯಿಂದ ಸೋಮವಾರ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಗ್ರಾಮ ಚಲೋ ಕಾರ್ಯಾಗಾರ ನಡೆಯಿತು. ದ.ಕ. ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಉದ್ಘಾಟಿಸಿದರು.
ಶನಿವಾರಸಂತೆ: ಸುಪ್ರಜ ಶಾಲೆಯಲ್ಲಿ ಮಕ್ಕಳ ಸಂತೆ, ಅಂಕಪಟ್ಟಿ ವಿತರಣೆ
ಶಾಲಾ ಆವರಣದಲ್ಲಿ ಮೂರು ಮತ್ತು ನಾಲ್ಕನೇ ತರಗತಿ ಪುಟಾಣಿಗಳು ಮಕ್ಕಳ ಸಂತೆ ಹಮ್ಮಿಕೊಂಡಿದ್ದರು. ಶಾಲಾ ಮಕ್ಕಳು ತಮ್ಮ ಮನೆಯ ಹೊಲ ಗದ್ದೆ, ಹಿತ್ತಲು ತೋಟಗಳಲ್ಲಿ ವಿವಿಧ ಬೆಳೆದ ತರಕಾರಿ, ಸೊಪ್ಪು, ಹಣ್ಣು ಹಂಪಲು ಹಾಗೂ ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳನ್ನು ತಂದು ಮಾರಾಟ ಮಾಡಿದರು.
ಶಿವಾಜಿ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು
ಶಿವಾಜಿ ಮಹಾರಾಜ ಕರ್ನಾಟಕದ ಅಳಿಯನಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಅವಿನಾಭಾವ ಸಂಬಂಧವನ್ನು ಕಲ್ಪಿಸಿದೆ. ಸುಮಾರು ೪೦೦೦ ಜನಕ್ಕೂ ಮೇಲ್ಪಟ್ಟು ಬಂಗಾರಪೇಟೆ ಕ್ಷೇತ್ರದಲ್ಲಿ ಮರಾಠ ಸಮುದಾಯದ ಜನ ಇದ್ದರೂ ಒಗ್ಗಟ್ಟಿನ ಕೊರತೆ ಇದೆ
ಟೋಲ್ ನಾಕಾದಲ್ಲಿ ಸೌಲಭ್ಯ ಕಲ್ಪಿಸದಿದ್ದರೆ ಪ್ರತಿಭಟನೆ
ತಾಲೂಕಿನ ಚಳಗೇರಿ ಟೋಲ್‌ನಾಕಾದಲ್ಲಿ ಸರ್ವೀಸ್ ರಸ್ತೆ, ಶೌಚಗೃಹ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಬೇಕು.
ಬಿಜೆಪಿ ಯುವ ಮೋರ್ಚಾದಿಂದ ತಿರಂಗ ಯಾತ್ರೆ
ರಾಜ್ಯವನ್ನು ಭಯೋತ್ಪಾದನೆಯಿಂದ ರಕ್ಷಣೆ ಮಾಡಿ ಎಂದು ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟವನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ತಿರಂಗ ಯಾತ್ರೆಯನ್ನು ನಡೆಸಲಾಯಿತು.
ಮೊಬೈಲ್ ಗೀಳಿನಿಂದ ಮಕ್ಕಳಲ್ಲಿ ಕ್ರಿಯಾಶೀಲತೆ ಕಡಿಮೆ: ಪ್ರಾಚಾರ್‍ಯ ಕಾಂತರಾಜು
ಇತ್ತೀಚಿನ ದಿನಗಳಲ್ಲಿ ಪುಸ್ತಕಗಳನ್ನು ಓದುವ ಅಭ್ಯಾಸ ಕಡಿಮೆಯಾಗುತ್ತಿದೆ. ಓದುವ ಬದಲಾಗಿ ಮೊಬೈಲ್ ನಲ್ಲಿ ರೀಲ್ಸ್ ಮಾಡುತ್ತಾ, ನೋಡುತ್ತಾ ಕಾಲ ಕಳೆದರೆ ಯಾವೊಂದು ಲಾಭವಾಗುವುದಿಲ್ಲ. ನಮ್ಮ ಮೆದುಳು ಕೂಡಾ ಹರಿತವಾಗುವುದಿಲ್ಲ. ಮೊಬೈಲ್ ಗೀಳಿನಿಂದಾಗಿ ಮಕ್ಕಳಲ್ಲಿ ಕ್ರಿಯಾಶೀಲತೆ ಕಡಿಮೆಯಾಗುತ್ತಿದೆ.
ನಾಳೆಯಿಂದ 2 ದಿನ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಸಮ್ಮೇಳನದಲ್ಲಿ ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿದ್ದು, ಜಿಲ್ಲೆಯ ಖ್ಯಾತ ಸಾಹಿತಿಗಳು, ಬರಹಗಾರರು, ಚಿಂತಕರು, ಪತ್ರಕರ್ತರು ಭಾಗವಹಿಸಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ.
ಜಯಪ್ರಕಾಶ್‌ ಹೆಗ್ಡೆ ಕಾಂಗ್ರೆಸ್‌ಗೆ ಹೋಗುವುದೇ ಗೊತ್ತಿಲ್ಲ: ಶ್ರೀನಿವಾಸ ಪೂಜಾರಿ
ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ರಾಜ್ಯ ನಾಯಕರು ಅವರಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸ್ಥಾನ ನೀಡಿದ್ದರು. ಜ.29ರಂದು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಅವರು ಪಕ್ಷಾತೀತವಾದ ಆಯೋಗದ ಹುದ್ದೆಯಿಂದ ಮುಕ್ತರಾಗಿದ್ದಾರೆ. ಆದರೆ ಅವರು ಕಾಂಗ್ರೆಸ್‌ಗೆ ಹೋಗುವುದಾಗಲೀ, ಚುನಾವಣೆ ಸ್ಪರ್ಧಿಸುವ ಬಗ್ಗೆಯಾಗಲೀ ತಿಳಿದಿಲ್ಲ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಗೊಂದಲದ ಗೂಡಾದ ಅಣ್ಣಿಗೇರಿ ಪುರಸಭೆಯ ಸಾಮಾನ್ಯ ಸಭೆ
ಒಂದು ವಾರ್ಡಿಗೆ ಮಂಜೂರಾದ ಅನುದಾನವನ್ನು ಸದಸ್ಯರ ಗಮನಕ್ಕೆ ತಾರದೇ ಮತ್ತೊಂದು ವಾರ್ಡಿಗೆ ನೀಡಿದ್ದರಿಂದ ಸಭೆಯಲ್ಲಿ ಗೊಂದಲವುಂಟಾಗಿತ್ತು.
ಸಾರಿಗೆ ನಿಗಮಗಳ ನೌಕರರ ಬೇಡಿಕೆ ಬೇಗ ಈಡೇರಿಸಲಿ: ಪಿ.ಎಚ್. ನೀರಲಕೇರಿ
ಈ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಪ್ರಣಾಳಿಕೆಯಲ್ಲಿ ಒಂದಾದ ಸರ್ಕಾರಿ ನೌಕರರಿಗೆ ಸರಿಸಮಾನ ವೇತನ ಮತ್ತು ಸವಲತ್ತುಗಳನ್ನು ಸಾರಿಗೆ ನೌಕರರಿಗೂ ವಿಸ್ತರಿಸುವ ಭರವಸೆಯನ್ನು ಕಾಲ ವಿಳಂಬವಿಲ್ಲದೆ ಕೂಡಲೇ ಜಾರಿ ಮಾಡಬೇಕು‌ ಎಂದು ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 12620
  • 12621
  • 12622
  • 12623
  • 12624
  • 12625
  • 12626
  • 12627
  • 12628
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved