• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹50 ಸಾವಿರ ಲಂಚ ಸ್ವೀಕಾರ: ಎಪಿಎಂಸಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಶಿವಮೊಗ್ಗ ಎಪಿಎಂಸಿ ಇಬ್ಬರು ಅಧಿಕಾರಿಗಳು ₹50 ಸಾವಿರ ಲಂಚ ಸ್ವೀಕರಿಸುವ ವೇಳೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ, ಹಿರಿಯ ಮೇಲ್ವಿಚಾರಕ ಯೋಗೀಶ್‌ ಆರೋಪಿಗಳು.
ಅರುಣ ಯೋಗಿರಾಜಗೆ ಅಭಿನವ ಅಮರಶಿಲ್ಪಿ ಬಿರುದು
ರಾಮನ ಮೂರ್ತಿ ನಾನು ಮಾಡಿಲ್ಲ. ರಾಮನೇ ನನ್ನ ಕೈಯಿಂದ ಮಾಡಿಸಿಕೊಂಡಿದ್ದಾರೆ. ನಾನು ನೆಪವಷ್ಟೇ. ರಾಮನೇ ಅವಕಾಶ ನೀಡಿದ್ದಾರೆ. ನಮ್ಮ ಕುಟುಂಬ ಐದು ತಲೆಮಾರಿನಿಂದ ಶಿಲ್ಪ ಕೆತ್ತನೆ ಮಾಡುತ್ತಿದೆ.
ಆಂಧ್ರದ ಕರ್ನೂಲ್ ಬಳಿ ಕಾರು ಅಪಘಾತ: ಸ್ಥಳದಲ್ಲೇ 5 ಸಾವು
ಬಳ್ಳಾರಿಯಿಂದ ಕುಟುಂಬ ಸಹಿತ ಕಾರಿನಲ್ಲಿ ಕರ್ನೂಲ್ ಬಳಿ ಗ್ರಾಮವೊಂದಕ್ಕೆ ಮದುವೆ ನಿಶ್ಚಯ ಕಾರ್ಯಕ್ಕೆ ಹೋಗುತ್ತಿರುವಾಗ ದುರ್ಘ ಟನೆ ಸಂಭವಿಸಿ, ಮೊಳಕಾಲ್ಮುರು ತಾಲೂಕಿನ ಬಿಜಿಕೆರೆಯ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಾಮೂಹಿಕ ವಿವಾಹಗಳು ಸಮಾಜ ಒಗ್ಗೂಡಿಸುತ್ತವೆ: ಗುರುಸಿದ್ದೇಶ್ವರ ಶ್ರೀ
ಸಾಮೂಹಿಕ ವಿವಾಹಗಳು ಸಮಾಜವನ್ನು ಒಗ್ಗೂಡಿಸುವುದರ ಜತೆಗೆ ಆರ್ಥಿಕ ಹೊರೆ ತಗ್ಗಿಸಿ, ಪ್ರಗತಿಗೆ ಪೂರಕವಾಗುತ್ತದೆ ಎಂದು ಜೀಗೇರಿ ಗ್ರಾಮದ ಗುರುಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ದಾದಿಯರು ರೋಗಿಯ ಹಕ್ಕು ಗೌಪ್ಯತೆ ಕಾಪಾಡಬೇಕು: ಡಾ.ಪ್ರೇಮಾನಂದ
ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ನರ್ಸಿಂಗ್ ವೃತ್ತಿಗೆ ಪದಾರ್ಪಣೆ ಮಾಡುವ ವಿದ್ಯಾರ್ಥಿಗಳ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಕೆ. ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪೋಲಿಯೋ ಲಸಿಕೆ ಹಾಕಿಸಿ ರೋಗ ತಡೆಗಟ್ಟಿ: ಬಾಗಪ್ಪ
ಜಿಲ್ಲಾದ್ಯಂತ ಬೂತ್ ಮಟ್ಟದಲ್ಲಿ ಮೂರು ದಿನಗಳ ಕಾಲ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ.
ಸಮಸ್ಯೆಗೆ ಪರಿಹಾರ ನೀಡದಿದ್ದರೆ ಉಪವಾಸ: ಹಾಸನದಲ್ಲಿ ಅತಿಥಿ ಶಿಕ್ಷಕರ ಆಗ್ರಹ
ಮಾ.೬ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಸ್. ನಾಗೇಶ್ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮೇಲ್ದರ್ಜೆಗೇರಿದ ಅಶೋಕಪುರಂ ರೈಲು ನಿಲ್ದಾಣ ಉದ್ಘಾಟನೆ
ಅಭಿವೃದ್ಧಿ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಸದಾ ಮುಂದಿರುತ್ತಾರೆ. ದಶಪಥ, ರೈಲು ಮಾರ್ಗ, ಹೊಸ ರೈಲು ಎಲ್ಲವನ್ನೂ ಮೈಸೂರಿಗೆ ಕೊಡುಗೆಯಾಗಿ ನೀಡಿದ್ದಾರೆ. ಅಶೋಕಪುರಂ ರೈಲ್ವೆ ನಿಲ್ದಾಣದ ಬಳಿ ಸಂಜೆಯಾದರೆ ಜನರು ಓಡಾಡಲು ಭಯಪಡುತ್ತಿದ್ದರು. ಕಸದ ತೊಟ್ಟಿಯಾಗಿ ಮಾರ್ಪಟ್ಟಿತ್ತು. ಈಗ ನಿಲ್ದಾಣಕ್ಕೆ ಕಾಯಕಲ್ಪ ಸಿಕ್ಕಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
ಎಚ್.ಡಿ. ಕೋಟೆ ಪುರಸಭೆ- 69.64 ಲಕ್ಷ ರು. ಉಳಿತಾಯ ಬಜೆಟ್
ಪುರಸಭಾ ಕಚೇರಿಯ ನಿರ್ವಹಣೆಯ ವೆಚ್ಚ 57.85 ಲಕ್ಷ, ರಸ್ತೆ ಕಲ್ಲು ಹಸುಗಳು ಮತ್ತು ರಸ್ತೆ ಬದಿಯ ಚರಂಡಿಗಳು ಇತರೆ ಸ್ಥಿರಾಸ್ತಿಗಳಿಗೆ 46 ಲಕ್ಷ. ಬೀದಿ ದೀಪ ನಿರ್ವಹಣೆಗೆ 26 ಲಕ್ಷ, ಸದಸ್ಯರ ಪ್ರವಾಸ ಅಧ್ಯಯನಕ್ಕೆ 5 ಲಕ್ಷ, ವಾಹನಗಳ ಇಂಧನ ಹಾಗೂ ದುರಸ್ತಿ ಮತ್ತು ನಿರ್ವಹಣೆಗೆ 12.20 ಲಕ್ಷ, ಹೊರಗುತ್ತಿಗೆ ನೌಕರರು ಹಾಗೂ ನೇರ ಪಾವತಿ ನೌಕರರ ವೇತನ 65 ಲಕ್ಷ, ಪೌರಕಾರ್ಮಿಕರ ಬೆಳಗಿನ ಉಪಹಾರಕ್ಕೆ 7 ಲಕ್ಷ ವೆಚ್ಚವಾಗಲಿದೆ
ಅಕ್ರಮಕ್ಕೆ ಅವಕಾಶ ನೀಡದೇ ಪ್ರಾಮಾಣಿಕ ಸೇವೆಗೆ ಬದ್ಧ: ಶಾಕೀರ್‌ ಸನದಿ
ಅಕ್ರಮ ಲೇಔಟ್ ನಿರ್ಮಾಣ ಹಾಗೂ ಮಾರಾಟಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಹುಡಾ ನೂತನ ಅಧ್ಯಕ್ಷ ಶಾಕೀರ ಸನದಿ ಹೇಳಿದರು.
  • < previous
  • 1
  • ...
  • 12622
  • 12623
  • 12624
  • 12625
  • 12626
  • 12627
  • 12628
  • 12629
  • 12630
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved