• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿ ಮಾರುಕಟ್ಟೆಗೆ ದಾಖಲೆಯ 4.09 ಲಕ್ಷ ಮೆಣಸಿನಕಾಯಿ ಚೀಲ ಆಚಕ
ಇಲ್ಲಿಯ ವಿಶ್ವಪ್ರಸಿದ್ಧ ಮೆಣಸಿನಕಾಯಿ ಮಾರುಕಟ್ಟೆಯ ಇತಿಹಾಸದಲ್ಲೇ ಸೋಮವಾರ ಮೊದಲ ಬಾರಿಗೆ 4.09 ಲಕ್ಷ ಮೆಣಸಿನಕಾಯಿ ಚೀಲಗಳು ಆವಕವಾಗಿದ್ದು, ಎಲ್ಲೆಂದರಲ್ಲಿ ಮೆಣಸಿನಕಾಯಿ ಚೀಲಗಳೇ ಕಾಣುತ್ತಿವೆ.
ಭಾರತೀಯ ತತ್ವಜ್ಞಾನದ ಕುರಿತು ಸಂಶೋಧನೆ ಅಗತ್ಯ: ಡಾ. ಜೆಎಸ್‌ ಪಾಟೀಲ್‌
ಭಾರತೀಯ ನ್ಯಾಯಶಾಸ್ತ್ರದ ಮೂಲ ಗ್ರಂಥ ಮಿತಾಕ್ಷರವಾಗಿದೆ. ವಿಜ್ಞಾನೇಶ್ವರರ ಮಿತಾಕ್ಷರ ಗ್ರಂಥವು ಯಾಜ್ಞ ವಲ್ಕರ ಸ್ಮೃತಿಯನ್ನಾಧರಿಸಿದೆ. ಹೀಗಾಗಿ ನ್ಯಾಯ ಶಾಸ್ತ್ರಕ್ಕೆ ಯಾಜ್ಞವಲ್ಕ್ಯ ರ ಕೊಡುಗೆ ಅನುಪಮವಾಗಿದೆ
ಲೋಕಸಭೆ ಚುನಾವಣೆವರೆಗೂ ವಿಶ್ರಮಿಸದಿರಿ: ಪಿ.ರಾಜೀವ್‌
ಪ್ರಧಾನಿ ಮೋದಿ ಅವರ ಒಂಬತ್ತುವರೆ ವರ್ಷಗಳ ಆಡಳಿತ ಮಾದರಿಯಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಹೇಳಿದರು.
ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಸಿಸಿಬಿ ತಂಡ ಮಂಗಳೂರಿಗೆ
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಜೊತೆಗಿನ ಹೋಲಿಕೆ ಪರೀಕ್ಷಿಸಲು, ಬೆಂಗಳೂರು ಸ್ಫೋಟ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.
ಕಾಡ್ಗಿಚ್ಚು ಹಬ್ಬಿದರೆ ಬತ್ತಲಿದೆ ನೆಲ, ಜಲ
ಕಾಡನ್ನು ಬೆಂಕಿಯಿಂದ ರಕ್ಷಿಸುವ ಸವಾಲಿನ ಕೆಲಸ ನಮ್ಮ ಮುಂದಿದೆ. ಎಲ್ಲರೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕಲ್ಲದೇ, ವಿಎಫ್‌ಸಿ ಮತ್ತು ಜನರ ನಡುವೆ ಉತ್ತಮ ಬಾಂಧವ್ಯ ಅಗತ್ಯ.
ಗಾರ್ಬೇಜ್ ಯಾರ್ಡ್ ತೆರವುಗೊಳಿಸಲು ಒತ್ತಾಯ
ಕೂಡಲೇ ಯಾರ್ಡ್‌ನ ಸಮರ್ಪಕ ನಿರ್ವಹಣೆಗೆ ಪಾಲಿಕೆ ಕ್ರಮ ಕೈಗೊಳ್ಳಬೇಕು. ಇಲ್ಲವೇ ಇದನ್ನು ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇಂಡಿಯಲ್ಲಿ ಬಿಎಲ್‌ಡಿಇ ಸಹಕಾರಿ ಸಂಘದ 7 ನೇ ಶಾಖೆ ಉದ್ಘಾಟನೆ
ಇಂಡಿ: ಸಹಕಾರಿ ಸಂಘಗಳು ಸಹಕಾರಿಯಾಗಿ ಕೆಲಸ ಮಾಡುತ್ತಿವೆ. ಇಂದು ಸಹಕಾರಿ ಸಂಸ್ಥೆಗಳು ಸಾಲ, ವಿವಿಧ ಸೌಲಭ್ಯ ನೀಡಿ ಮೇಲುಗೈ ಸಾಧಿಸಿವೆ. ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿದ ಸಹಕಾರಿ ಸಂಘಗಳಿಂದ ವಿಜಯಪುರ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿರುವುದು ಸಂತಸದ ಸಂಗತಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಕಸದ ಬೆಟ್ಟ ಕರಗಿಸುವ ಬಯೋಮೈನಿಂಗ್‌ ವಿಳಂಬ?
ಮೂರೂವರೆ ವರ್ಷವಾದರೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಯೋ ಮೈನಿಂಗ್‌ ಯೋಜನೆ ಇನ್ನೂ ಟೆಂಡರ್‌ ಪ್ರಕ್ರಿಯೆಯಲ್ಲೇ ಇದೆ.
ಕರಕುಶಲ ವಸ್ತುಗಳ ಉಳಿವಿಗೆ ಮಾಸಿಕ ಸಂತೆ ಪ್ರೋತ್ಸಾಹಿಸಿ: ಶುಭಾಷಿಣಿ ತಿಮ್ಮಪ್ಪ
ಗ್ರಾಮೀಣ ಪ್ರದೇಶಗಳಲ್ಲಿ ಗೃಹ, ಕರಕುಶಲ,ಸಣ್ಣ ಕೈಗಾರಿಕೆಗಳು ನಶಿಸುತ್ತಿವೆ. ಆದ್ದರಿಂದ ಅವುಗಳನ್ನು ಉಳಿಸಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಮಾಸಿಕ ಸಂತೆಗಳನ್ನು ಪ್ರೋತ್ಸಾಹಿಸಬೇಕು ಎಂದು ಮೆಣಸೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶುಭಾಷಿಣಿ ತಿಮ್ಮಪ್ಪ ಹೇಳಿದರು.
ಶರಣಪ್ರಕಾಶ್ ಪಾಟೀಲ್ ಸಿಲ್ಲಿ ಮಂತ್ರಿ: ಈಶ್ವರಪ್ಪ ಕಿಡಿ
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಸಿಲ್ಲಿ ಪ್ರಕರಣ ಎನ್ನುವ ಶರಣಪ್ರಕಾಶ್ ಪಾಟೀಲ್ ಒಬ್ಬ ಸಿಲ್ಲಿ ಮಂತ್ರಿ. ಅವರನ್ನು ಕೂಡಲೇ ಮಂತ್ರಿ ಮಂಡಲದಿಂದ ಕೈಬಿಡಬೇಕು ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಶಿವಮೊಗ್ಗದಲ್ಲಿ ಕಿಡಿಕಾರಿದ್ದಾರೆ.
  • < previous
  • 1
  • ...
  • 12625
  • 12626
  • 12627
  • 12628
  • 12629
  • 12630
  • 12631
  • 12632
  • 12633
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved