• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಳೆಗೇರಿ ಜನರು ಕಸ, ಹುಣ್ಣಾಗಲೀ ಅಲ್ಲ: ನಂದಿನಿ
ಅಮೆರಿಕಾವನ್ನೂ ಮೀರಿಸುವ ದೇಶ ಭಾರತವಾಗುತ್ತದೆಂದು ಹೇಳುವ ಹಿಂದೆ ಬಡವರ ಪರಿಶ್ರಮ ದೊಡ್ಡದಿದೆ. ಆದರೆ, ಅದನ್ನು ಎಲ್ಲಿಯೂ ಗುರುತಿಸಲ್ಲ. ಕೊಳೆಗೇರಿ ಜನರು ಒಂದು ರೀತಿ ಲೆಕ್ಕಕ್ಕಿಲ್ಲದಂತೆ ಬಾಳುವಂತಾಗಿದೆ. ನಗರ ಕಟ್ಟುವ ಜನರನ್ನು ಕಣ್ಣಿನಲ್ಲಿ ಆಗುವ ಹುಣ್ಣಿನಂತೆ ನೋಡುವ ಸರ್ಕಾರಗಳಿವೆ. ಕಣ್ಣಿನಲ್ಲಾದ ಹುಣ್ಣು ತೆಗೆದು ಹಾಕುವ ರೀತಿ ನಗರದಲ್ಲಿ ಸ್ಲಂ ಜನರಿದ್ದರೆ ದೂರ ಕಳಿಸುವ ಹುನ್ನಾರ ನಡೆಸುತ್ತಾರೆ.
ಸರ್ಕಾರಿ ಕಾಲೇಜಿನ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ
ಆ್ಯಸಿಡ್ ಎರಚಿದ ಆರೋಪಿ, ಕೇರಳದ ಮಲಪುರಂ ಜಿಲ್ಲೆಯ ನೆಳಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (೨೩) ನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಮೂವರು ಸಹಪಾಠಿ ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಓರ್ವ ವಿದ್ಯಾರ್ಥಿನಿಗೆ ಹೆಚ್ಚಿನ ಗಾಯವಾಗಿದೆ ಇನ್ನುಳಿದ ಇಬ್ಬರಿಗೆ ಸುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ
ಪುತ್ತೂರು ತುಳುಕೂಟದಿಂದ ತುಳುವೆರೆ ಮೇಳೋ-೨೦೨೪
ಪುತ್ತೂರು ತುಳುಕೂಟದ ವತಿಯಿಂದ ಪುತ್ತೂರು ತಾಲೂಕಿನ ಮಂಜಲ್ಪಡು ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ತುಳುವೆರೆ ಮೇಳೊ-೨೦೨೪ ನಡೆಯಿತು. ಉದ್ಘಾಟಿಸಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ರಾಜ್ಯ ಎರಡನೇ ಭಾಷೆಯಾದ ಬಳಿಕ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಹೇಳಿದರು.
ವಿಕಸಿತ ಭಾರತದ ಸಾಕಾರಕ್ಕಾಗಿ ಮೋದಿ ಗ್ಯಾರಂಟಿ ಅಭಿಯಾನ: ಅರುಣಕುಮಾರ ಪೂಜಾರ
ವಿಕಸಿತ ಭಾರತದ ಸಾಕಾರಕ್ಕಾಗಿ ಮೋದಿ ಗ್ಯಾರಂಟಿ ಅಭಿಯಾನದ ಮೂಲಕ ಜನಾಭಿಪ್ರಾಯ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು
ನಾಡೋತ್ಸವ: ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆ
ತಾಲೂಕಿನ ನವಲಕಲ್ ಬೃಹನ್ಮಠದ ಲಿಂಗೈಕ್ಯ ಸೋಮಶೇಖರ ಶಿವಾಚಾರ್ಯ ಸ್ವಾಮಿಗಳ 27ನೇ ಜಾತ್ರಾ ಮಹೋತ್ಸವ ಮತ್ತು ಮಯೂರಶಿಲೆ ನಾಡೋತ್ಸವ ಅಂಗವಾಗಿ ಕ್ರಿಕೆಟ್ ಟೂರ್ನಮೆಂಟ್‌ಗೆ ಚಾಲನೆ ನೀಡಲಾಯಿತು.
ಡಾ.ಅಂಬೇಡ್ಕರ್ ಮಾರ್ಗದಲ್ಲಿ ನಡೆದರೆ ಯಶಸ್ಸು ನಿಶ್ಚಿತ: ಅತನೂರ
ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಮಾರ್ಗದಲ್ಲಿ ನಡೆದು ಅವರ ತತ್ವ-ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಯಶಸ್ಸು ನಿಶ್ಚಿತ. ಅದಕ್ಕೆ ನಾನೇ ಜೀವಂತ ಉದಾಹರಣೆ ಎಂದು ಕರ್ನಾಟಕ ಸಿವಿಲ್ ನ್ಯಾಯಾಧೀಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು, ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ಹೇಳಿದರು.
ಎಥೆನಾಲ್‌, ಡಿಸ್ಟಲರಿ ಘಟಕ ಸ್ಥಾಪನೆಯಿಂದ ಪರಿಸರಕ್ಕೆ ಹಾನಿ..!
ಕೋರಮಂಡಲ್ ಸಕ್ಕರೆ ಕಾರ್ಖಾನೆ ಹೇಮಾವತಿ ನದಿ ದಂಡೆಯಲ್ಲಿರುವ ಕಾರಣ ಈಗಾಗಲೇ ಇಲ್ಲಿ ಪರಿಸರ ಮಾಲಿನ್ಯ ಸಮಸ್ಯೆ ಕಾಣಿಸಿಕೊಂಡಿದೆ. ಹಾರುಬೂದಿ ಸಮಸ್ಯೆ, ತ್ಯಾಜ್ಯ ನೀರಿನ ಸಮಸ್ಯೆಗಳು ಈ ಭಾಗದ ಜನರನ್ನು ಕಾಡುತ್ತಿವೆ. ಈ ಮಧ್ಯೆ ಆರಂಭಿಸಲು ಹೊರಟಿರುವ ಎಥೆನಾಲ್ ಮತ್ತು ಡಿಸ್ಟಿಲರಿ ಘಟಕಗಳು ಪರಿಸರಕ್ಕೆ ಹಾನಿಕಾರಕವಾಗುತ್ತವೆ.
ರವಿ ಕಟಪಾಡಿ, ಈಶ್ವರ್ ಮಲ್ಪೆಗೆ ಅಯೋಧ್ಯೆಯಲ್ಲಿ ಗೌರವ
ನಿಸ್ವಾರ್ಥದಿಂದ ಸಮಾಜ ಸೇವೆ ಮಾಡುತ್ತಿರುವ ರವಿ ಕಟಪಾಡಿ ಮತ್ತು ಈಶ್ವರ್ ಮಲ್ಪೆ ಅವರನ್ನು ಅಯೋಧ್ಯೆಯಲ್ಲಿ ಪೇಜಾವರ ಶ್ರೀಗಳು ಗೌರವಿಸಿದರು.
ಡಿಗ್ರಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿದ ಸರ್ಕಾರ

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮತ್ತು ಸರ್ಕಾರಿ ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌, ಕಿರಿಯ ತಾಂತ್ರಿಕ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ  ಸೇವಾವಧಿ ಹಾಗೂ ಶೈಕ್ಷಣಿಕ ಅರ್ಹತೆ ಆಧರಿಸಿ  5 ಸಾವಿರ ರು.ನಿಂದ  8 ಸಾವಿರ ರು.ವರೆಗೆ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಕಲಬುರಗಿ- ಬೆಂಗಳೂರು ನೂತನ ರೈಲು ಶುಭಾರಂಭ
ಮಾ.9ರಂದು ಸಂಜೆ 5 ಗಂಟೆಗೆ ಕಲಬುರ್ಗಿಯಲ್ಲಿ ನೂತನ ರೈಲು ಸಂಚಾರದ ಉದ್ಘಾಟನೆಯಾಗಲಿದೆ ವಾರದಲ್ಲಿ 3 ದಿನ ಕಲಬುರಗಿ - ಬೈಯ್ಯಪ್ಪನಹಳ್ಳಿ ಮಧ್ಯೆ ನೂತನ ರೈಲು ತನ್ನ ಓಡಾಟ ನಡೆಸಲಿದೆ.
  • < previous
  • 1
  • ...
  • 12627
  • 12628
  • 12629
  • 12630
  • 12631
  • 12632
  • 12633
  • 12634
  • 12635
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved