• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗನ ಕಾಯಿಲೆ ಉಲ್ಬಣ: ಒಂದೇ ದಿನ ಮೂವರು ಬಲಿ!
ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಆತಂಕ ದಿನೇ ದಿನೆ ಹೆಚ್ಚಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಸೇರಿ ಇದೀಗ ಮತ್ತೆ ಮೂವರು ವೃದ್ಧರು ಈ ಕಾಯಿಲೆಗೆ ಬಲಿಯಾಗಿದ್ದಾರೆ.
ಧರ್ಮ ಸಂಘರ್ಷಕ್ಕೆ ಇತಿಶ್ರೀ ಹಾಡಲು ಮಾನವೀಯತೆಯೆ ಅಸ್ತ್ರ
ನನ್ನ ಧರ್ಮ ದೊಡ್ಡದು, ನನ್ನ ಧರ್ಮ ದೊಡ್ಡದು ಎಂದು ಜಗತ್ತಿನಾದ್ಯಂತ ನಡೆಯುತ್ತಿರುವ ಧರ್ಮ ಸಂಘರ್ಷಕ್ಕೆ ಹಾಗೂ ಯುದ್ಧಗಳಿಗೆ ಇತಿಶ್ರೀ ಹಾಡಲು ಮಾನವೀಯತೆ ಮೂಡಬೇಕಾಗಿದೆ ಎಂದು ಮಾಜಿ ಸಭಾಪತಿ, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ.ಬಿ.ಎಲ್.ಶಂಕರ್ ಹೇಳಿದರು.
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಕೆ.ರವಿಕುಮಾರ ನಿಧನ
ಕನ್ನಡ ಉಪನ್ಯಾಸಕರಾಗಿದ್ದ ಇವರು ಕನ್ನಡ ಸಾಹಿತ್ಯ ಪರಿಷತ್ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉತ್ಸುಕರಾಗಿದ್ದರು. ಅದರಂತೆ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲಿ ರವಿಕುಮಾರ್ ಚಾಮಲಾಪುರ ಅಗಲಿದ್ದಾರೆ.
ಎಕ್ಸ್‌ಪ್ರೆಸ್ ಕೆನಾಲ್‌ಗೆ ಮಾಧುಸ್ವಾಮಿ ತೀವ್ರ ವಿರೋಧ
ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ಕುಣಿಗಲ್ ಮತ್ತು ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿದೆ ಎಂದು ಬಿಜೆಪಿ ಮುಖಂಡ, ಸಣ್ಣ ನೀರಾವರಿ ಖಾತೆ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ನೀರುಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ: ಇನ್ನೊಬ್ಬನಿಗೆ ಹುಡುಕಾಟ
ಸಮುದ್ರ ಪಾಲಾದವರ ಪೈಕಿ ಮಿಶೋ ಸಂಸ್ಥೆಯ ಡೆಲಿವರಿ ಕೆಲಸ ಮಾಡುತ್ತಿದ್ದ ಮಿಲನ್‌ (20), ಬೈಕಂಪಾಡಿಯ ಎಂಎಂಆರ್‌ ಕಂಪೆನಿಯ ಉದ್ಯೋಗಿ ನಾಗರಾಜ್‌ (24) ಎಂಬವರ ಮೃತದೇಹ ಪತ್ತೆಯಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಕೈಕಂಬದ ಪಿಯು ವಿದ್ಯಾರ್ಥಿ ಲಿಖಿತ್‌ (18) ಮೃತದೇಹಕ್ಕೆ ಹುಡುಕಾಟ ಮುಂದುವರಿದಿದೆ.
ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೋನ್‌ಇನ್ ಕಾರ್ಯಕ್ರಮ
ಪ್ರಶ್ನೆ ಕೇಳಿದ ಯಾವ ವಿದ್ಯಾರ್ಥಿಗಳು ಪರೀಕ್ಷಾ ಸಿದ್ದತೆ, ಪರೀಕ್ಷಾ ವಿಧಾನ, ಪ್ರಶ್ನೆಪತ್ರಿಕೆ ಮಾದರಿ, ಇದೇ ಮೊದಲ ಬಾರಿಗೆ ಇಲಾಖೆ ಮೂರು ಪರೀಕ್ಷೆಗಳನ್ನು ನಡೆಸುತ್ತಿದ್ದು ನಾವು ಎಲ್ಲಾ ಪರೀಕ್ಷೆ ತೆಗೆದುಕೊಳ್ಳಬಹುದೇ ಎಂಬುದರ ಜತೆಗೆ ವಿಷಯವಾರು ಗೊಂದಲ ಪರಿಹಾರಕ್ಕಾಗಿ ಪ್ರಶ್ನೆ ಕೇಳಿದರು
ಪಾಲಿಕೆ ಕತ್ತಲಲ್ಲಿಟ್ಟು ಮಾರ್ಗಸೂಚಿ ದರ ನಿಗದಿ: ಮಂಗಳೂರು ಮೇಯರ್ ಆರೋಪ
ಮಾರ್ಗಸೂಚಿ ದರ ನಿಗದಿ ಮಾಡುವಾಗ ಸ್ಥಳೀಯ ಸಂಸ್ಥೆಯನ್ನು ಏಕೆ ಗಣನೆಗೆ ತೆಗೆದುಕೊಂಡಿಲ್ಲ ಎಂದು ಜಿಲ್ಲಾ ನೋಂದಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗುವುದು. ಸೂಕ್ತ ಸ್ಪಂದನೆ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಆಗಲೂ ಸೂಕ್ತ ಪ್ರತಿಕ್ರಿಯೆ ಬಾರದಿದ್ದರೆ ಆಡಳಿತ ಪಕ್ಷದ ಎಲ್ಲ ಸದಸ್ಯರು ಸೇರಿ ಸಿಎಂ ನಿವಾಸದ ಎದುರು ಹೋರಾಟ ಮಾಡುತ್ತೇವೆ ಎಂದು ಮಂಗಳೂರು ಮೇಯರ್‌ ಎಚ್ಚರಿಸಿದರು.
ಪಾಕಿಸ್ತಾನ ಪರ ಘೋಷಣೆ ಹಾಕಿದವರಿಗೆ ಗುಂಡೇಟು ಹೊಡೆಯಬೇಕು: ಬೇಳೂರು ಗೋಪಾಲಕೃಷ್ಣ
ಪಾಕಿಸ್ತಾನ ಪರ ಘೋಷಣೆ ಹಾಕಿದವರಿಗೆ ಗುಂಡೇಟು ಹೊಡೆಯಬೇಕು. ಈ ವಿಚಾರದಲ್ಲಿ ಸರ್ಕಾರ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಯಾವನೋ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದರೆ ಸಹಿಸಲು ಆಗುವುದಿಲ್ಲ. ಈ ರೀತಿ ಘೋಷಣೆದವರಿಗೆ ನೇಣು ಇಲ್ಲ, ಗುಂಡು ಹಾರಿಸುವ ಕಾನೂನು ತರಬೇಕು ಎಂದು ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ವಿರಕ್ತ ಪರಂಪರೆ, ಧರ್ಮಉದ್ಧಾರಕ್ಕೆ ಶಿವಯೋಗ ಮಂದಿರ ಕೊಡುಗೆ ಅಪಾರ: ಬಸವಲಿಂಗ ಸ್ವಾಮೀಜಿ
ಬಾದಾಮಿ ಸಮೀಪದ ಸುಕ್ಷೇತ್ರ ಮದ್ವೀರಶೈವ ಶಿವಯೋಗಮಂದಿರದಲ್ಲಿ ಕಾರಣಿಕ ಯುಗಪುರುಷ ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಗಳ 94ನೇ ಪುಣ್ಯಸ್ಮರಣೋತ್ಸವ, 114ನೇ ಜಾತ್ರಾ ಮಹೋತ್ಸವ ಕಾರ್ಯಕ್ರಮ ಜರುಗಿತು.
ರಾಜ್ಯ ಬಿಜೆಪಿಯಿಂದ ಇಂದು ನಾರಿಶಕ್ತಿ ಸ್ಕೂಟರ್‌ ಯಾತ್ರೆ
ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ‘ನಾರಿಶಕ್ತಿ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ತಿಳಿಸಿದ್ದಾರೆ.
  • < previous
  • 1
  • ...
  • 12629
  • 12630
  • 12631
  • 12632
  • 12633
  • 12634
  • 12635
  • 12636
  • 12637
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved