• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರ್ಸಿಂಗ್ ಕೋರ್ಸ್ ಗೆ ಬೇಡಿಕೆ ಹೆಚ್ಚು: ಹೊರ್ತಿ
ವಿಜಯಪುರ: ನರ್ಸಿಂಗ್ ಕೋರ್ಸ್ ಬೇಡಿಕೆ ಹೆಚ್ಚಾಗಿದ್ದು, ಈ ಕ್ಷೇತ್ರವೂ ಪವಿತ್ರವಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲರಜಾಕ ಹೊರ್ತಿ ಹೇಳಿದರು. ನಗರದ ಅಲ್ ಅಮೀನ್ ಫಾತಿಮಾ ಸ್ಕೂಲ್ ಮತ್ತು ಕಾಲೇಜ ಆಫ್ ನರ್ಸಿಂಗ್ ಅಲ್ ಅಮೀನ್ ಮೆಡಿಕಲ್ ಕಾಲೇಜ ಹಾಗೂ ಆಸ್ಪತ್ರೆಯಲ್ಲಿ 19ನೇ ಬ್ಯಾಚ್ ನ ಡಿಪ್ಲೋಮಾ ನರ್ಸಿಂಗ್ ಮತ್ತು 25ನೇ ಬ್ಯಾಚ್ ನ ಬೇಸಿಕ್ ಬಿಎಸ್ಸಿ ನರ್ಸಿಂಗ್, 2019ನೇ ಬ್ಯಾಚ್ ನ ಬಿಎಸ್ಸಿ ನರ್ಸಿಂಗ್ ಹಾಗೂ 2021ನೇ ಬ್ಯಾಚ್ ನ ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಘಟಕೋತ್ಸವ ಉದ್ಘಾಟಿಸಿ ಮಾತನಾಡಿದರು.
ದೇಗುಲ ಕಟ್ಟುವುದಲ್ಲ, ಪಾವಿತ್ರತೆ ಕಾಯ್ದುಕೊಳ್ಳಬೇಕು: ಮಾದಾರ ಚನ್ನಯ್ಯ ಸ್ವಾಮೀಜಿ
ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ದುರ್ಗಾಂಬಿಕಾ ದೇವಿಯ ಉತ್ಸವ ಮೂರ್ತಿ ಹಾಗೂ ದೇವಸ್ಥಾನದ ಕಳಸ ಪ್ರತಿಷ್ಠಾಪನಾ ಸಮಾರಂಭ ನಡೆಯಿತು. ಮಾದಾರ ಚನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಪೊಲೀಸ್‌ ಸುವರ್ಣ ಸಂಭ್ರಮ: 10ಕ್ಕೆ ಓಟ ಸ್ಫರ್ಧೆ
ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಪ್ರಯುಕ್ತ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದಲ್ಲಿ ಮಾ.10ರಂದು 5 ಹಾಗೂ 10 ಕಿ.ಮೀ. ಓಟದ ಸ್ಪರ್ಧೆ ಆಯೋಜಿಸಲಾಗಿದೆ.
ಕುಡಿಯುವ ನೀರಿನ ಸಮಸ್ಯೆಗೆ ಆದ್ಯತೆ ನೀಡಿ: ಖಂಡ್ರೆ
ತಾಲೂಕಿನಲ್ಲಿ ಮುಂದಿನ ಮೂರು ತಿಂಗಳ ಕಾಲ ಕುಡಿಯುವ ನೀರಿನ ತೊಂದರೆ ಆಗದಂತೆ ಅಧಿಕಾರಿಗಳು ಎಚ್ಚರವಹಿಸಲು ಸಚಿವ ಈಶ್ವರ ಖಂಡ್ರೆ ಸಲಹೆ ನೀಡಿದರು.
ಮಂಗನ ಕಾಯಿಲೆ ಪ್ರಕರಣ ಹೆಚ್ಚಾಗದಂತೆ ಕ್ರಮವಹಿಸಿ: ಸಚಿವ ಕೆ.ಜೆ. ಜಾರ್ಜ್
ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಂಡು ಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳಿಗೆ ಕೆಎಫ್‌ಡಿ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಕ್ರೀಡೆಯಿಂದ ದೈಹಿಕ, ಮಾನಸಿಕ ಸ್ಥಿರತೆ: ಹೊರಟ್ಟಿ
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥಿರತೆ ಹೆಚ್ಚಾಗಲಿದೆ. ಇದು ಕಲಿಕೆಯಲ್ಲೂ ಉತ್ತಮ ಸಾಧನೆಗೆ ಸಹಕಾರಿಯಾಗಲಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಬಿಜೆಪಿ ದೇವರು, ಧರ್ಮದ ಮೊರೆ ಹೋಗಿದೆ
ವಿಜಯಪುರ: ಬಿಜೆಪಿ ನುಡಿದಂತೆ ನಡೆಯದೇ ದೇವರು, ಧರ್ಮದ ಮೊರೆ ಹೋಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಪ್ರೊ.ರಾಜು ಆಲಗೂರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2024ರ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಬಡವರ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗುತ್ತಿದೆ
ಬಂಟ್ವಾಳ: ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ
ವಿಶ್ವಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೆದ್ದಾರಿಯನ್ನು ಬಂದ್ ಮಾಡಿದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ಭೂಸ್ವಾಧೀನ ಪರಿಹಾರ ವಿಳಂಬ: ವಿಶೇಷ ಎಪಿಎಂಸಿ ಪೀಠೋಪಕರಣ ಜಪ್ತಿ
ಜಿಲ್ಲಾ ಮತ್ತು ಹೈಕೋರ್ಟ್‌ನ ಆದೇಶದ ಅನ್ವಯ ಕಾರಟಗಿಯಲ್ಲಿನ ವಿಶೇಷ ಎಪಿಎಂಸಿ ಕಚೇರಿಯ ಪಿಠೋಪಕರಗಳನ್ನು ಜಪ್ತಿ ಮಾಡಲಾಗಿದೆ ಎಂದು ರೈತರ ಪರ ನ್ಯಾಯವಾದಿಗಳು ತಿಳಿಸಿದ್ದಾರೆ
ಅಂಬಾರಗೊಪ್ಪ ಬಳಿ ಟೋಲ್‌ಗೇಟ್ ವಿರೋಧಿಸದ ಬಿಜೆಪಿ: ಕಾಂಗ್ರೆಸ್‌
ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನೂತನ ಟೋಲ್ ಗೇಟ್ ಬೊಮ್ಮಾಯಿ ಸಿಎಂ ಅವಧಿಯಲ್ಲಿ ಅನುಮೋದನೆ ದೊರೆತು, ಇದೀಗ ಪೂರ್ಣಗೊಂಡಿದೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಹಣ ಕ್ರೋಢೀಕರಿಸಲು ಆರಂಭಿಸಿದೆ ಎಂದು ಸುಳ್ಳು ಹೇಳಿ, ಜನರಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಶಿಕಾರಿಪುರದಲ್ಲಿ ಆರೋಪಿಸಿದ್ದಾರೆ.
  • < previous
  • 1
  • ...
  • 12631
  • 12632
  • 12633
  • 12634
  • 12635
  • 12636
  • 12637
  • 12638
  • 12639
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved