• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ರಕ್ಷಿಸಿದ ಹುತಾತ್ಮರ ಸ್ಮರಿಸಿ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ
ಪರಿಸರಪ್ರೇಮಿಗಳು, ಅರಣ್ಯ ಪ್ರೇಮಿಗಳು, ವನ್ಯಜೀವಿ ಪ್ರೇಮಿಗಳು ಆದಿ ಅನಾದಿ ಕಾಲದಿಂದಲೂ ದೇಶದಲ್ಲಿದ್ದಾರೆ. ಇವರೆಲ್ಲರೂ ಅರಣ್ಯ ಮೇಲಿನ ಪ್ರೀತಿಯಿಂದ ಅರಣ್ಯ ಸಂಪತ್ತನ್ನು ಸಂರಕ್ಷಣೆ ಮಾಡುತ್ತ ಬಂದಿದ್ದಾರೆ.
ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಲು ಆಗ್ರಹ
ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ.
ಜಾತಿ ಪಟ್ಟಿಯಿಂದ ಹಿಂದು ಕ್ರಿಶ್ಚಿಯನ್ ಕೈಬಿಡುವಂತೆ ಮನವಿ
ರಾಜ್ಯದಲ್ಲಿ 2025ನೇ ಸಾಲಿನಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ಉದ್ದೇಶದಿಂದ ಮತಾಂತರಕ್ಕೆ ಪುಷ್ಟಿ ನೀಡುವ ನಿಟ್ಟಿನಲ್ಲಿ ಹಿಂದು 47 ಜಾತಿಗಳ ಜತೆಗೆ ಕ್ರಿಶ್ಚಿಯನ್ ಪದಗಳನ್ನು ಸೇರಿಸಿ ಅವುಗಳಿಗೆ ಕಾನೂನುಬಾಹಿರವಾಗಿ ಕ್ರಮ ಸಂಖ್ಯೆ ನೀಡಿರುವುದು ಸರಿಯಲ್ಲ.
ಶೀಘ್ರ 20 ಸಾವಿರ ಜನರಿಗೆ ಮನೆಗಳ ಹಕ್ಕುಪತ್ರ: ಶಾಸಕ ಪಠಾಣ
ಕ್ಷೇತ್ರದ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿವೆ. ಆದರೆ, ಆ ಮನೆಗಳಿಗೆ ಪಟ್ಟಾ ಬುಕ್ ಇಲ್ಲ. ಆದ್ದರಿಂದ ಕ್ಷೇತ್ರದಲ್ಲಿ 20 ಸಾವಿರ ಜನರಿಗೆ 6ನೇ ಗ್ಯಾರಂಟಿಯಾಗಿ ಪಟ್ಟಾ ನೀಡಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದ ಖಾನ್ ಪಠಾಣ ಭರವಸೆ ನೀಡಿದರು.
₹351 ಕೋಟಿ ವೆಚ್ಚದ ನೀರು ಪೂರೈಕೆ ಯೋಜನೆಗೆ ಅಸ್ತು: ಸಚಿವ ಶಿವಾನಂದ ಪಾಟೀಲ
ವರದಾ ನದಿ ಬತ್ತಿ ಬೇಸಿಗೆ ದಿನಗಳಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಗೆ ಈ ಯೋಜನೆಗಳ ಅನುಷ್ಠಾನದಿಂದ ಶಾಶ್ವತ ಪರಿಹಾರ ಸಿಗಲಿದೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರ ದೃಷ್ಟಿಯಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.
ಹಿಂದುತ್ವದ ಮೇಲಿನ ಷಡ್ಯಂತ್ರಕ್ಕೆ ಬಗ್ಗಲ್ಲ: ಗೋಪಾಲಜಿ ನಾಗರಕಟ್ಟೆ
ವಿಕಾಸ ಭಾರತದ ಸಂಸ್ಕಾರಕ್ಕಾಗಿ ಆರಂಭವಾದ ಆರ್‌ಎಸ್‌ಎಸ್‌ಗೆ ಈಗ ನೂರು ವರ್ಷ. ರಾಷ್ಟ್ರಧರ್ಮ ಸಂಸ್ಕಾರವೇ ಸಂಘದ ಉದ್ದೇಶ ಎಂದು ಎಂದು ವಿಶ್ವ ಹಿಂದು ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ಗೋಪಾಲಜಿ ನಾಗರಕಟ್ಟೆ ತಿಳಿಸಿದರು.
ಉದ್ದು ಬೆಳೆಗಾರನಿಗೂ ತಪ್ಪಿಲ್ಲ ಸಂಕಟ
ಈ ವರ್ಷ ರೈತರು ಮುಂಗಾರು ಮಳೆಯಿಂದ ಒಂದಿಲ್ಲ ಒಂದು ಸಮಸ್ಯೆ ಎದುರಿಸುವಂತಾಗಿದೆ. ಮೊದಲು ಹೆಸರು ಬೆಳೆ ಫಸಲು ಕೈ ಕೊಟ್ಟಿತು. ಉದ್ದು ಇಳುವರಿಯೂ ಹೇಳಿಕೊಳ್ಳುವಷ್ಟು ಬಂದಿಲ್ಲ.
ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಸಂಸ್ಕಾರ
ಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್‌ ಅವಘಡದಿಂದ ಮಂಗಳವಾರ ಪಂಜಾಬ್‌ನಲ್ಲಿ ಮೃತಪಟ್ಟಿದ್ದ ತಾಲೂಕಿನ ಹಿರೇಕೊಪ್ಪದ ಯೋಧ ಮಂಜುನಾಥ ಮಲ್ಲಪ್ಪ ಗಿಡ್ಡಮಲ್ಲಣ್ಣವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಗುರುವಾರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ದೇವರ ತೆಂಗಿನಕಾಯಿಗಾಗಿ ತಮ್ಮನ ಹೆಂಡತಿಯನ್ನೇ ಕೊಂದ ಭೂಪ!
ದೇವರ ತೆಂಗಿನಕಾಯಿ ಯಾರ ಮನೆಯಲ್ಲಿ ಇರುತ್ತೋ ಅವರಿಗೆ ಒಳಿತಾಗಲಿದೆ ಎಂದು ಆರೋಪಿ ಭಾವಿಸಿದ್ದ.
ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು: ನ್ಯಾ. ಗಂಗಾಧರ
ನಾಡಿನ ಹಸಿರಿನ ನಿಜವಾದ ಹರಿಕಾರರು ಅರಣ್ಯ ಸಂರಕ್ಷಕರು ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಂಗಾಧರ ಎಂ.ಸಿ. ಹೇಳಿದರು.
  • < previous
  • 1
  • ...
  • 1260
  • 1261
  • 1262
  • 1263
  • 1264
  • 1265
  • 1266
  • 1267
  • 1268
  • ...
  • 14750
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved