• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೂದನೂರು ಉತ್ಸವಕ್ಕೆ ವರ್ಣರಂಜಿತ ತೆರೆ
ಉತ್ಸವದ ಪ್ರಯುಕ್ತ ನಡೆದ ಸ್ಥಳೀಯ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡವು. ಮಲ್ನಾಡ ಮೂಲೆನಾಗ ಇತ್ತೊಂದು ಸೋಮ್ನಹಳ್ಳಿ....ಚನ್ನಪ್ಪ ಚನ್ನೇಗೌಡ... ಸೇರಿದಂತೆ ಜಾನಪದ ಗೀತೆಗಳಿಗೆ ಹೆಜ್ಜೆ ಹಾಕಿದ್ದು ನೋಡುಗರನ್ನು ಆಕರ್ಷಿಸಿತು.
ಸ್ವಯಂ ಉದ್ಯೋಗ ಪಡೆಯಲು ಮುಂದಾಗಿ: ರೇಖಾ ಮ್ಯಾಗೇರಿ
ಕೌಶಲ್ಯ ಅಭಿವೃದ್ಧಿ ಅವಶ್ಯಕ ಕಾರ್ಯತಂತ್ರವಾಗಿದೆ ಗ್ರಾಮೀಣ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಇಂದು ಅವಶ್ಯವಾಗಿದೆ.
ರಾಮೇಶ್ವರ ಕೆಫೆಗೆ ಅಸಾದುದ್ದಿನ್‌ ಒವೈಸಿ: ಆಹಾರದ ಬಗ್ಗೆ ಶ್ಲಾಘನೆ, ಬಾಂಬ್‌ ದಾಳಿಗೆ ಕಟುಟೀಕೆ
ಎಂಐಎಂ ಪಕ್ಷದ ಸ್ಥಾಪಕ ಅಸಾದುದ್ದಿನ್‌ ಒವೈಸಿ ಅವರು ಹೈದರಾಬಾದ್‌ನಲ್ಲಿ ನೂತನವಾಗಿ ಆರಂಭವಾಗಿರುವ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಅಲ್ಲಿನ ಆಹಾರದ ಗುಣಮಟ್ಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಬೆಂಗಳೂರಿನಲ್ಲಿ ನಡೆದ ಬಾಂಬ್‌ ದಾಳಿ ಕುರಿತು ಟೀಕೆ ಮಾಡಿದರು.
ಲೀಡ್.. ಸರ್ಕಾರದ ಸೌಲಭ್ಯದಿಂದ ಜನರ ಕುಂದು ಕೊರತೆ ನಿವಾರಣೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಜನರ ಅಹವಾಲು ಸ್ವೀಕಾರ, ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ ಹಾಗೂ ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿ, ಐದೂ ಗ್ಯಾರಂಟಿ ಯೋಜನೆಗಳ ಸರ್ಕಾರ ನೀಡುತ್ತಿದ್ದು, ಯಾವುದೇ ಕುಟುಂಬ, ಫಲಾನುಭವಿಗಳಿಗೆ ಯೋಜನೆಗಳ ಪಡೆಯಲು ಸಾಧ್ಯವಾಗದಿದ್ದರೆ ಅಂತಹವರಿಗೆ ತಕ್ಷಣವೇ ಸೌಲಭ್ಯ ಮುಟ್ಟಿಸುವ ಕೆಲಸ ಮಾಡಲಾಗುತ್ತದೆ.
ಉಡುಪಿ: ಬಸಳೆಗೂ ಬಂತು ನುಸಿ ರೋಗ ಪೀಡೆ
ಎಳೆ ಎಲೆಗಳು ಬಾಡಿ, ಕ್ರಮೇಣ ಇಡೀ ದಂಟೆ ಒಣಗುತ್ತಿದೆ. ಮೇಲ್ನೋಟಕ್ಕೆ ಈ ಬಸಳೆ ಬಳ್ಳಿಗೆ ನೀರು ಹಾಕದೇ ಒಣಗಿದಂತೆ ಕಾಣತ್ತದೆ. ಆದರೆ ಸಾಕಷ್ಟು ನೀರುಣಿಸಿದರೂ ಬಸಳೆ ಎಲೆಗಳು ಒಣಗಿ ಸಾಯುತ್ತಿದೆ.
ಪ್ರತಿ ಮಗುವಿಗೂ ಪೋಲಿಯೋ ಲಸಿಕೆ ಹಾಕಿಸಿ
ಮಗು ಆರೋಗ್ಯವಾಗಿರಲು ಹಾಗೂ ಅಂಗ ನ್ಯೂನತೆಯಿಂದ ತಡೆಯಲು ಈ ಪಲ್ಸ್ ಲಸಿಕೆ ಉಪಯುಕ್ತವಾಗಿದೆ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಸರ್ಕಾರಕ್ಕೆ ವರದಿ
ವೈದ್ಯಕಿಯ ಸೇವೆಗಳಿಗೆ ಯಾವುದೇ ಹಣ ಪಾವತಿ ಮತ್ತು ಹೊರಗಡೆಯಿಂದ ಔಷಧ ಪಡೆಯುವಂತೆ ತಿಳಿಸದೇ ಆಸ್ಪತ್ರೆಯಲ್ಲಿಯೇ ಉಚಿತವಾಗಿ ಔಷಧ ನೀಡುತ್ತಿರುವ ಬಗ್ಗೆ ಖಚಿತ ಮಾಡಿಕೊಂಡರು
ಮೀರಾ ಶಿವಲಿಂಗಯ್ಯರಿಗೆ ರಾಜ್ಯ ಮುಕ್ತ ವಿವಿಯಿಂದ ‘ಗೌರವ ಡಾಕ್ಟರೇಟ್’ ಪ್ರದಾನ
ವಿವಿಧ ಕ್ಷೇತ್ರಗಳಲ್ಲಿ ಮಹೋನ್ನತ ಸೇವೆ ಸಲ್ಲಿಸಿರುವ ಮಂಡ್ಯ ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೧೯ ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ ಇತರರು ಭಾಗಿ.
ವಿದ್ಯಾರ್ಥಿಗಳು ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪಸಮನ್ವಯ ಯೋಜನಾಧಿಕಾರಿ ಎಂ.ಎಚ್ ಕಂಬಳಿ ಹೇಳಿದರು.
ಧಮ್ ಇದ್ರೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಬನ್ನಿ: ಬಿಜೆಪಿ - ಜೆಡಿಎಸ್‌ಗೆ ಸಿಎಂ ಸವಾಲ್‌
ನಿಮಗೆ ತಾಕತ್ತು, ಧಮ್ ಇದ್ರೆ ಒಂದೇ ವೇದಿಕೆಗೆ ಬನ್ನಿ, ನಾವು ಕೊಡ್ತಾ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್‌ಗೆ ಸವಾಲ್ ಹಾಕಿದ್ದಾರೆ.
  • < previous
  • 1
  • ...
  • 12636
  • 12637
  • 12638
  • 12639
  • 12640
  • 12641
  • 12642
  • 12643
  • 12644
  • ...
  • 14741
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved