• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ: ದುಂಡಸಿ
ಇದುವರೆಗೆ ಪಕ್ಷದಿಂದ ವಾಹನಗಳ ಬಾಡಿಗೆ ಹಣ ಬಂದಿಲ್ಲ.ಆದರೆ ಕೆಲವರು ಬಾಡಿಗೆ ವಾಹನ ಹಣ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಸುಳ್ಳು ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ
ನಾಪೋಕ್ಲು: ಗ್ರಾ.ಪಂ. ಮಳಿಗೆಗಳ ಹರಾಜು
ನಾಪೋಕ್ಲು ಗ್ರಾಮ ಪಂಚಾಯಿತಿಯ 2024 -25ರ ಸಾಲಿನ ಹರಾಜು ಪ್ರಕ್ರಿಯೆ ಬಿಡ್ದುದಾರರ ಅಸಮಾಧಾನ, ಗೊಂದಲದ ನಡುವೆ ನಡೆಯಿತು.
ಸಿದ್ದೇಶ್ವರ ಶ್ರೀ ಸ್ಮರಣಾರ್ಥ ಉದ್ಯಾನವನ ಉದ್ಘಾಟನೆ
ವಿಜಯಪುರ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಿದ್ದೇಶ್ವರ ಸ್ವಾಮಿಜಿ ಸ್ಮರಣಾರ್ಥ 2.5 ಎಕರೆ ಪ್ರದೇಶದಲ್ಲಿ ಉದ್ಯಾನ ನಿರ್ಮಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಆವರಣದಲ್ಲಿನ ಉದ್ಯಾನವನವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ದ.ಕ.ದಲ್ಲಿ ಪಲ್ಸ್‌ ಪೋಲಿಯೊ ಲಸಿಕೆ ಅಭಿಯಾನ ಯಶಸ್ವಿ
ದ.ಕ.ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆ ಮತ್ತು ಬಸ್‌ ನಿಲ್ದಾಣಗಳಲ್ಲಿ ಪಲ್ಸ್‌ ಪೋಲಿಯೋ ಲಸಿಕಾ ಕೇಂದ್ರ ಕಾರ್ಯನಿರ್ವಹಿಸಿದೆ.
ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಬಡವಾದ ಕಲ್ಯಾಣ ಕರ್ನಾಟಕ: ಹಿರಿಯ ಸಾಹಿತಿ ಎ.ಎಂ. ಮದರಿ
ಕವಿತೆ ಸಮಾಜ ಕಟ್ಟುವಂತಾಗಬೇಕೇ ಹೊರತು ಬೆಂಕಿ ಹೊತ್ತುವಂತಿರಬಾರದು. ಕವನಗಳು ಜನರ ಮನಸ್ಸು ಮುಟ್ಟಿದಾಗಲೇ ಸಜ್ಜನ ಸಮಾಜ ನಿರ್ಮಾಣವಾಗಲಿದೆ.
ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನನಗೆ ಸಿಗೋದು ಖಚಿತ: ಸಂಸದೆ ಸುಮಲತಾ

ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದರು.

ಮರಾಠಿ ಪ್ರಭಾವವಿದ್ದರೂ ಕನ್ನಡ ಭಾಷೆ ಬಳಕೆ
ಇಂಡಿ: ಗಡಿನಾಡು ಇಂಡಿ ತಾಲೂಕಿನಲ್ಲಿ ಮಹಾರಾಷ್ಟ್ರದ ಪ್ರಭಾವವಿದ್ದರೂ ಸಹ, ಅದನ್ನು ಬದಿಗಿಟ್ಟು ಇಲ್ಲಿನ ಜನರು ಕನ್ನಡ ಭಾಷೆಯನ್ನು ಬೆಳೆಸುತ್ತಿದ್ದಾರೆ. ಇಂಡಿ ಮತಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜು ಕ್ಯಾಂಪಸ್‌ಗೆ ಹೊರ ವ್ಯಕ್ತಿಗಳು ಪ್ರವೇಶಿಸಿದಂತೆ ಗಮನಹರಿಸಿ: ಎಸ್ಪಿ ಉಮಾ
ಪೊಲೀಸ್ ಇಲಾಖೆಗೆ ಸಂಬಂಧಿಸಿ ತುರ್ತು ಸೇವೆಗಾಗಿ 112ಗೆ ಕರೆ ಮಾಡಿ. ಅಗತ್ಯವಿದ್ದರೆ ನೇರವಾಗಿ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ, ಸಂಪರ್ಕಿಸಿ. ನಗರದಲ್ಲಿ ತುರ್ತು ಸೇವೆಗಾಗಿ ದಾವಣಗೆರೆ ಸುರಕ್ಷಾ ಆ್ಯಪ್ ಜಾರಿಗೆ ತರಲಾಗಿದೆ. ಜಿಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಆಪತ್ತಿನ ಸಮಯ ಹಾಗೂ ಇತರೆ ತುರ್ತು ಸೇವೆಗೆಈ ಆ್ಯಪ್ ಬಳಸಬಹುದು.
ಲಸಿಕೆ ಹಾಕಿಸಿ ಪೋಲಿಯೋದಿಂದ ಮಕ್ಕಳನ್ನು ರಕ್ಷಿಸಿ
ಗುಳೇದಗುಡ್ಡ: ಪೋಲಿಯೋದಿಂದ ಮಕ್ಕಳು ಶಾಶ್ವತ ಅಂಗವಿಕಲರಾಗುವ ಸಾಧ್ಯತೆ ಇದೆ. ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಿ ನಿಮ್ಮ ಮಕ್ಕಳನ್ನು ಪೋಲಿಯೋದಿಂದ ರಕ್ಷಿಸಿಕೊಳ್ಳಬೇಕಿದೆ ಎಂದು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ ಕುರಿ ಹೇಳಿದರು.
ಹಕ್ಕು ಕೇಳಲು ಹಿಂಜರಿಯಬೇಡಿ: ಬಿರಾದಾರ
ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದೇವೆ ಹೀಗಾಗಿ ನಮ್ಮ ಹಕ್ಕುಗಳನ್ನು ಕೇಳುವುದಕ್ಕೆ ಹಿಂಜರಿಯಬಾರದು ಎಂದು ಕಾರ್ಮಿಕ ಮುಖಂಡ ಶ್ರೀಮಂತ ಬಿರಾದಾರ ಹೇಳಿದರು.
  • < previous
  • 1
  • ...
  • 12639
  • 12640
  • 12641
  • 12642
  • 12643
  • 12644
  • 12645
  • 12646
  • 12647
  • ...
  • 14741
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved