• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದಂಬೋತ್ಸವದಲ್ಲಿ ಪ್ರತಿಭೆ ಅನಾವರಣಕ್ಕೆ ಅವಕಾಶ
ನನ್ನ ಮಾತೃಭಾಷೆ ಕನ್ನಡ. ಆದರೆ ಹುಟ್ಟಿ ಬೆಳೆದು ಓದಿರುವುದು ಹೊರ ರಾಜ್ಯದಲ್ಲಿ.ಈಗ ಕನ್ನಡದ ನೆಲದಲ್ಲಿ ಸೇವೆ ಮಾಡಲು ಅವಕಾಶ ಲಭಿಸಿರುವುದು ನನ್ನ ಪುಣ್ಯ. ಅಲ್ಲದೇ ಕದಂಬೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿರುವುದು ಅತ್ಯಂತ ಸಂತೋಷ ತಂದಿದೆ
ಪದವಿಯಲ್ಲಿ 3ನೇ ವರ್ಷ ಇಂಟರ್ನ್‌ಶಿಪ್‌ ಜಾರಿಗೆ ಚಿಂತನೆ: ಡಾ.ಎಂ.ಸಿ.ಸುಧಾಕರ್‌

ಮೂರು ವರ್ಷದ ಪದವಿ ಕೋರ್ಸ್‌ಗಳಲ್ಲಿ ಕೊನೇ ವರ್ಷ ಕೌಶಲಾಧಾರಿತ ವಿಷಯಗಳ ತರಬೇತಿ ನೀಡಲು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್‌ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದರು.

2050ರ ವೇಳೆಗೆ ಶ್ರಮ ಸಮಸ್ಯೆ ಹೆಚ್ಚಾಗುವ ಸಾಧ್ಯತೆ
ಜಾಗತಿಕವಾಗಿ ಕಿವಿ ಮತ್ತು ಶ್ರವಣ ಆರೈಕೆಯ ಅಗತ್ಯವಿರುವ ಶೇ.80ರಷ್ಟು ಜನ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತಿಲ್ಲ ಎಂದು ವಿಶ್ವ ಸಂಸ್ಥೆ ಗುರುತಿಸಿದೆ. ನ್ಯೂನತೆಯ ಬಗ್ಗೆ ಸಾಮಾಜಿಕ ತಪ್ಪು ಗ್ರಹಿಕೆಗಳಿವೆ
ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವೃದ್ಧ ಬಲಿ
ಮಡಿಕೇರಿ ಸಮೀಪದ ನಿಶಾನಿ ಬೆಟ್ಟದಲ್ಲಿ ದುರಂತ ನಡೆದಿದೆ. ಗಾಳಿಬೀಡು ಗ್ರಾಮದ ನಿಶಾನಿಬೆಟ್ಟದಲ್ಲಿ ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ(60) ಅವರ ಶವ ಪತ್ತೆಯಾಗಿದೆ. ಅವರು ಕಾಡಾನೆ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮಕ್ಕಳ ಪಾಲನೆಯೂ ಪೂರ್ಣಾವಧಿ ಉದ್ಯೋಗ: ಹೈಕೋರ್ಟ್‌
ಯಾವುದೇ ಉದ್ಯೋಗ ಮಾಡದೆ ಕೇವಲ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಕಾರಣ ಪತ್ನಿಗೆ ಜೀವನಾಂಶ ನೀಡಲಾಗದು ಎಂಬ ಪತಿಯ ವಾದ ತಿರಸ್ಕರಿಸಿರುವ ಹೈಕೋರ್ಟ್‌, ಮಕ್ಕಳನ್ನು ನೋಡಿಕೊಳ್ಳುವುದು ಸಹ ಪೂರ್ಣಾವಧಿಯ ಕೆಲಸವಾಗಿದೆ. ಆದ್ದರಿಂದ ಪತ್ನಿಗೆ ಜೀವನಾಂಶ ನೀಡಲೇಬೇಕು ಎಂದು ಆದೇಶಿಸಿದೆ.
ಸರ್ವ ಕಲೆಗಳಿಗೂ ಭಾರತೀಯ ಶಿಲ್ಪಕಲೆಯೇ ಮೂಲ
ರಾಮನಗರ: ಭಾರತೀಯ ಸಾಂಪ್ರದಾಯಿಕ ಶಿಲ್ಪಕಲೆಯೇ ವಿಶ್ವದ ಎಲ್ಲ ಕಲಾ ಪ್ರಾಕಾರಗಳಿಗೆ ಬುನಾದಿ ಎಂದು ಹಿರಿಯ ಕಲಾವಿದ, ರಾಜ್ಯ ಪ್ರಶಸ್ತಿ ಪುರಸ್ಕೃತ ಗಣೇಶ್ ಎಲ್.ಭಟ್ ಹೇಳಿದರು.
ಪೋಲಿಯೋ ಹನಿ ಹಾಕಿಸಿ ಅಂಗವಿಕಲತೆಯಿಂದ ರಕ್ಷಿಸಿ: ಶಾಸಕ ಎಚ್.ವೈ. ಮೇಟಿ
ದೇಶ ಪೋಲಿಯೂ ಮುಕ್ತವಾಗಿದ್ದರೂ, ಭವಿಷ್ಯದ ದೃಷ್ಟಿಯಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ಸರ್ಕಾರದ ಈ ಸೌಲಭ್ಯವನ್ನು ಪಾಲಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ, ನಗರಾಭಿವೃದ್ಧಿ ಅಧ್ಯಕ್ಷ ಎಚ್.ವೈ. ಮೇಟಿ ಹೇಳಿದರು.
ರೈಲುಗಳ ಸುಗಮ ಸಂಚಾರಕ್ಕಾಗಿ ವೈಟ್‌ಫೀಲ್ಡ್‌ ಬಳಿ ಮೆಟ್ರೋ ವಿಸ್ತರಣೆ
ನೇರಳೆ ಮಾರ್ಗದ ಮೆಟ್ರೋ ಸುಗಮ ಸಂಚಾರಕ್ಕಾಗಿ 588 ಮೀ. ವಿಸ್ತರಿಸಲು ನಿರ್ಧರಿಸಿ ಟೆಂಡರ್‌ ಕರೆಯಲಾಗಿದೆ.
ಕನಕಗಿರಿ ಉತ್ಸವದಲ್ಲಿ ಎತ್ತಿನಬಂಡಿ ಮೆರವಣಿಗೆ
ಕನಕಗಿರಿ ಉತ್ಸವದಲ್ಲಿ ಇದೇ ಮೊದಲ ಬಾರಿಗೆ ಇಲ್ಲಿನ ಎಪಿಎಂಸಿ ಆವರಣದಲ್ಲಿ ಅಲಂಕೃತಗೊಂಡ ಎತ್ತಿನಬಂಡಿ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಅಂಗವೈಕಲ್ಯ ತಡೆಗೆ ತಪ್ಪದೇ ಲಸಿಕೆ ಹಾಕಿಸಿ: ಮೇಯರ್‌ ಶ್ವೇತಾ
ಹುಟ್ಟಿನಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಬಹುಮುಖ್ಯ.
  • < previous
  • 1
  • ...
  • 12645
  • 12646
  • 12647
  • 12648
  • 12649
  • 12650
  • 12651
  • 12652
  • 12653
  • ...
  • 14743
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved