• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಶಲ್ಯ ಬೆಳೆಸಿಕೊಳ್ಳುವಲ್ಲಿ ಮಾಂಟೆಸ್ಸರಿ ಶಿಕ್ಷಣ ಸಹಕಾರಿ
ರಾಮನಗರ: ಸುದೀರ್ಘ‌ ಇತಿಹಾಸ ಹೊಂದಿರುವ ಮಾಂಟೆಸ್ಸರಿ ಶಿಕ್ಷಣ ಪದ್ಧತಿ ಮಕ್ಕಳಲ್ಲಿ ಸಂಘಟನೆ, ಮನೋಬಲದ ಜೊತೆಗೆ ಸಮಾಜದಲ್ಲಿ ಹೇಗೆ ಬದುಕಬೇಕೆಂಬ ಕಲೆಯನ್ನು ಕಲಿಸಲಿದ್ದು, ಮಾಂಟೆಸ್ಸರಿ ಶಿಕ್ಷಣ ಸರಳತೆ ಮತ್ತು ಸಹಜತೆಯ ಪ್ರತೀಕವಾಗಿದೆ ಎಂದು ಮಾಂಟೆಸ್ಸರಿ ಕೇಂದ್ರದ ಸಂಯೋಜಕಿ ಕಂಚನ್ ರೆಡ್ಡಿ ಹೇಳಿದರು.
ಕಾಂಗ್ರೆಸ್‌ ಎಫ್ಎಸ್‌ಎಲ್ ವರದಿ ಒಪ್ಪುವ ಸ್ಥಿತಿಯಲ್ಲಿಲ್ಲ!: ಕೋಟ ಶ್ರೀನಿವಾಸ ಪೂಜಾರಿ
ರಾಮೇಶ್ವರಂ ಕೆಫೆಯ ಸ್ಫೋಟ ಪ್ರಕರಣದ ಆರೋಪಿಗೆ ಬಂಧಿಸುವ ಬದಲು, ಕಾಂಗ್ರೆಸ್‌ ಪಕ್ಷದ ಅಧಿಕಾರಸ್ಥರು ಕೇವಲ ಹೇಳಿಕೆಗಳ ನೀಡುತ್ತಿದ್ದಾರೆ. ನಾಡಿನ 7 ಕೋಟಿ ಜನರ ಹೃದಯವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಇದರಿಂದ ಇಡೀ ರಾಜ್ಯದ ಜನತೆಗೆ ನೋವುಂಟಾಗಿದೆ. ಇತಿಹಾಸದಲ್ಲಿ ಆಗದಿರುವ ಕೃತ್ಯವು ವಿಧಾನಸೌಧದಲ್ಲಾಗಿದೆ. ವಿಧಿವಿಜ್ಞಾನ ಕೇಂದ್ರ (ಎಫ್‌ಎಸ್‌ಎಲ್‌) ದಿಂದ ಮಾಹಿತಿ ಬಂದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಕಾಂಗ್ರೆಸ್ಸಿಗರು ಇಲ್ಲ.
ತಂತ್ರಜ್ಞಾನ ಆಧಾರಿತ ಕಲಿಕೆ ಪರಿಣಾಮಕಾರಿ: ರಾಮಚಂದ್ರ ರಾಜೇ ಅರಸ್‌
ಚಾಮರಾಜನಗರ ತಾಲೂಕಿನಾದ್ಯಂತ 30 ಸರ್ಕಾರಿ ಶಾಲೆಗಳಿಗೆ ಆಲ್‌ಇನ್‌ ಪ್ರೊಜೆಕ್ಟರ್‌ ವಿತರಣಾ ಕಾರ್ಯಕ್ರಮ
ವೇದ ಕಾಲದಿಂದಲೂ ಭಾರತೀಯರು ಎಲ್ಲಾ ಕ್ಷೇತ್ರಗಳಲ್ಲಿ ಅನುಪಮ ಜ್ಞಾನ ಗಳಿಸಿದ್ದಾರೆ
ವೇದ- ವೇದಾಂಗದ ಹೊರತಾಗಿ, ತಕ್ಷಶಿಲಾ ಮತ್ತು ನಳಂದ ವಿಶ್ವವಿದ್ಯಾಲಯಗಳು ವಿಜ್ಞಾನ, ತಂತ್ರಜ್ಞಾನ, ಗಣಿತ, ಖಗೋಳಶಾಸ್ತ್ರ, ರಾಜ್ಯಶಾಸ್ತ್ರ, ನೀತಿಶಾಸ್ತ್ರ, ಅರ್ಥಶಾಸ್ತ್ರ, ವ್ಯಾಕರಣ ಇತ್ಯಾದಿ ಅನೇಕ ವಿಷಯಗಳಿಗೆ ಪ್ರಸಿದ್ಧವಾಗಿವೆ. ಈ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತದ ವಿದ್ಯಾರ್ಥಿಗಳು ಬಂದಿದ್ದಾರೆ
ತೂಬಿನಕೆರೆ: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ..!
ಮಧ್ಯರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರು. ಮೌಲ್ಯದ ಕಚ್ಚಾವಸ್ತುಗಳು ನಾಶವಾಗಿರುವ ಘಟನೆ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ೧೦ ಅಗ್ನಿಶಾಮಕ ವಾಹನಗಳಿಂದ ಸತತ ೮ ಗಂಟೆ ಕಾರ್ಯಾಚರಣೆ ನಡೆಸಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ.
ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಕೊಡಿಸಿ: ಡಾ.ವಿಶಾಲ್ ಕುಮಾರ್
5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಕೊಡಿಸಬೇಕು. ಯಾವುದೇ ಕಾರಣಕ್ಕೂ ಹಿಂಜರಿಕೆ ಬೇಡ
ಭಾರತೀನಗರದಲ್ಲಿ ಉದಯಯಾನ ಕಾರ್ಯಕ್ರಮ: ಶಾಸಕ ಕೆ.ಎಂ.ಉದಯ್
ಮದ್ದೂರು ಪಿಎಲ್ಡಿ ಬ್ಯಾಂಕಿನಲ್ಲಿ ಸುಸ್ತಿದಾರರ ಸಾಲದ ಮೊತ್ತವನ್ನು ಕದಲೂರು ಉದಯ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಾವತಿಸಲಾಗುವುದು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹೆಣ್ಣು ಮಕ್ಕಳಿಗೆ ಜೀವನೋಪಾಯಕ್ಕಾಗಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು. ಶ್ರಮಿಕ ರೈತರಿಗೆ ಮರ ಹತ್ತುವ ಏಣಿಗಳನ್ನು ಉಚಿತವಾಗಿ ನೀಡಲಾಗುವುದು. ಭಾರತೀನಗರ ಮತ್ತು ಚಿಕ್ಕರಸಿನಕೆರೆ ಜಿಪಂ ವ್ಯಾಪ್ತಿಗೆ ಶವ ಸಾಗಿಸುವ ಒಂದು ವಾಹನ ನೀಡಲಾಗುವುದು.
ಪು2...ಮಹಿಳೆಯರ ಸ್ವಾಭಿಮಾನ ಬದುಕಿಗೆ ಸಹಕಾರಿ
ಅಮೀನಗಡ: ಮಹಿಳೆಯರ ಸರ್ವತೋಮುಖ ಹಾಗೂ ಸ್ವಾಭಿಮಾನದ ಬದುಕಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಂಪೂರ್ಣ ಸಹಕರಿಸುತ್ತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಹೇಳಿದರು.
ಮೊಬೈಲ್‌ ವ್ಯಾಮೋಹದಿಂದ ಪುಸ್ತಕ ಓದುವ ಹವ್ಯಾಸ ಕಣ್ಮರೆ
ನಾವು ಓದುವ ಹವ್ಯಾಸದಿಂದ ದೂರವಾಗುತ್ತಿದೆ.ಭಗವದ್ಗೀತೆ ಪಠಣ ಮಾಡುವುದರಿಂದ ಉದ್ದೇಶ ಬೆಳೆಸಿಕೊಳ್ಳುವುದರ ಜತೆ ಬದುಕು ಬದಲಾಗುತ್ತದೆ
ಬಸ್ ನಿಲ್ದಾಣದಲ್ಲಿ ಪುತ್ರಿಗೆ ಪಲ್ಸ್ ಪೊಲಿಯೋ ಹಾಕಿಸಿದ ಐಎಎಸ್‌ ಅಧಿಕಾರಿಗಳು
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್‌ ಎಸ್‌. ಹಾಗೂ ಐಎಎಸ್‌ ಅಧಿಕಾರಿಯಾಗಿರುವ ಪತ್ನಿ ಪ್ರಿಯಾಂಗಾ ಜತೆಗೆ ಆಗಮಿಸಿ ಪುತ್ರಿಗೆ ಲಸಿಕೆ ಹಾಕಿಸಿದರು.
  • < previous
  • 1
  • ...
  • 12650
  • 12651
  • 12652
  • 12653
  • 12654
  • 12655
  • 12656
  • 12657
  • 12658
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved